ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ
ಮುಲ್ಕಿ: ದುಷ್ಕರ್ಮಿಗಳ ತಂಡವೊಂದು ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದು, ಮಕ್ಕಳ ಧೈರ್ಯ ಕಂಡು ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಕಾರಿನಲ್ಲಿ ಬಂಡ ತಂಡ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಮಕ್ಕಳಿಗೆ ಚಾಕೊಲೇಟ್ ಅಸೆ ತೋರಿಸಿ ಕಾರಿನಲ್ಲಿ ಕುಳಿತುಕೊಳ್ಳಲು ಹೇಳಿದ್ದಾರೆ. ಇದಕ್ಕೆ ಮಕ್ಕಳು ಬಗ್ಗಲಿಲ್ಲ, ಕೂಡಲೇ ತಂಡದಲ್ಲಿ ಒಬ್ಬ ಚಾಕು ತೋರಿಸಿದಾಗ ಮಕ್ಕಳು ಧೈರ್ಯದಿಂದ ಶಾಲೆಗೆ ಓಡಿ ಹೋಗಿ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ. ಶಾಲಾ ಪ್ರಾಂಶುಪಾಲರು ಸಹಿತ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ […]
ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ Read More »