ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ
ಮಂಗಳೂರು: ಸುರತ್ಕಲ್ ಸಮೀಪ ಕುಳಾಯಿ ಹೊಸಬೆಟ್ಟುವಿನಲ್ಲಿ 2014ರಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. 2014ರ ಫೆಬ್ರವರಿ 8ರಂದು ಸಂಜೆ 4ರಿಂದ ರಾತ್ರಿ 8ರ ನಡುವೆ ಕುಳಾಯಿ ಹೊಸಬೆಟ್ಟು ಕೋರ್ದಬ್ಬು ಕಲದ ಬಳಿ ವಾಸವಾಗಿದ್ದ ಸುಮತಿ ಪ್ರಭು ಅವರನ್ನು ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆ ಮಾಡಿ, ಅವರ ಮೈಮೇಲಿದ್ದ ಸುಮಾರು 3.80 ಲಕ್ಷ ಮೌಲ್ಯದ 192 ಗ್ರಾಂ (24 ಪವನ್) ಬಂಗಾರದ ಆಭರಣಗಳನ್ನು ದರೋಡೆ […]
ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ Read More »









