ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್ಸ್ಪೆಕ್ಟರ್
ಭ್ರಷ್ಟರಿಗೆ ಕೊನೆಗೆ ಆಗುವುದು ಇದೇ ಗತಿ ಎಂದು ಪ್ರತಿಕ್ರಿಯಿಸಿದ ಜನ ಬೆಂಗಳೂರು: ನಾಲ್ಕು ಲಕ್ಷ ರೂ. ಲಂಚ ಪಡೆವಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಅಕರಿಗಳ ಬಲೆಗೆ ಬಿದ್ದಿರುವ ಪೊಲೀಸ್ ಇನ್ಸ್ಪೆ ಕ್ಟರ್ ಮಾಡಿರುವ ಹೈಡ್ರಾಮಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಈ ವಿಡಿಯೋಗೆ ಜನರಿಂದಲೂ ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನವರು ಭ್ರಷ್ಟರಿಗೆ ಕೊನೆಗೆ ಆಗುವ ಗತಿ ಇದುವೆ ಎಂದು ಬರೆದುಕೊಂಡಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. […]
ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್ಸ್ಪೆಕ್ಟರ್ Read More »










