ಅಪರಾಧ

ಆನ್‌ಲೈನ್‌ ಟಾಸ್ಕ್‌ ನಂಬಿ 31 ಲಕ್ಷ ರೂ. ಕಳೆದುಕೊಂಡ ಮಹಿಳೆ

ಪಾರ್ಟ್‌ ಟೈಮ್‌ ಜಾಬ್‌ ನೆಪದಲ್ಲಿ ವಂಚಿಸಿದ ಸೈಬರ್‌ ಚೋರರು ಉಡುಪಿ: ಆನ್‌ಲೈನ್ ಟಾಸ್ಕ್ ನಂಬಿ ಮಹಿಳೆಯೊಬ್ಬರು ಲಕ್ಷಗಟ್ಟಲೆ ಹಣ ಕಳೆದುಕೊಂಡ ಘಟನೆ ಉಡುಪಿಯ ಉದ್ಯಾವರ ಸಮೀಪ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬ ಮಹಿಳೆ ನ.29ರಂದು ಫೇಸ್‌ಬುಕ್‌ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತು ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ […]

ಆನ್‌ಲೈನ್‌ ಟಾಸ್ಕ್‌ ನಂಬಿ 31 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್‌ ಜಗಳ?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹಕೈದಿಗಳಿಗೆ ಟಾರ್ಚರ್‌ ನೀಡುತ್ತಿರುವ ಆರೋಪ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್‌ ಸಹ ಕೈದಿಗಳ ಜಗಳವಾಡಿ ಸಮಸ್ಯೆ ಸೃಷ್ಟಿಸುತ್ತಿದ್ದಾನೆ ಎಂಬ ದೂರು ಕೇಳಿಬಂದಿದೆ. ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ

ಜೈಲಿನಲ್ಲಿ ಸಹಕೈದಿಗಳೊಂದಿಗೆ ದರ್ಶನ್‌ ಜಗಳ? Read More »

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌

ಡಿಕೆಶಿ ಆಪ್ತರಾಗಿರುವ ಇನಾಯತ್‌ ಅಲಿಗೆ ತನಿಖೆಗೆ ಹಾಜರಾಗಲು ಸೂಚನೆ ಮಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಭ್ರಷ್ಟಾಚಾರ ಪ್ರಕರಣದಲ್ಲಿ ಮಂಗಳೂರು ಮೂಲದ ಉದ್ಯಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಪ್ತರಾಗಿರುವ ಇನಾಯತ್‌ ಅಲಿ ಅವರಿಗೂ ನೋಟಿಸ್‌ ನೀಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇನಾಯತ್‌ ಅಲಿ ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇ.ಡಿ ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌ Read More »

ವಂಚನೆ ಕೇಸ್‌ : ಬಾಲಿವುಡ್‌ನ ಖ್ಯಾತ ನಿರ್ದೇಶಕ ವಿಕ್ರಂ ಭಟ್‌ ಸೆರೆ

ಸಿನಿಮಾ ನಿರ್ಮಿಸುವುದಾಗಿ ನಂಬಿಸಿ ವೈದ್ಯರಿಗೆ 30 ಕೋ. ರೂ. ವಂಚಿಸಿದ ಪ್ರಕರಣ ಮುಂಬೈ: ವ್ಯಕ್ತಿಯೊಬ್ಬರಿಒಗೆ ಸಿನಿಮಾ ನಿರ್ಮಿಸುವುದಾಗಿ ನಂಬಿಸಿ 30 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್‌ನ ಖ್ಯಾತ ನಿರ್ದೇಶಕ ವಿಕ್ರಂ ಭಟ್ ಹಾಗೂ ಅವರ ಪತ್ನಿ ಶ್ವೇತಾಂಬರಿ ಭಟ್‌ ಅವರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಉದಯ್‌ಪುರ್‌ನ ಇಂದಿರಾ ಸಮೂಹ ಸಂಸ್ಥೆಗಳ ಮಾಲಕ ಡಾ.ಅಜಯ್ ಮುರ್ದಿಯಾ ಎಂಬವರಿಗೆ ಕೋಟಿಗಟ್ಟಲೆ ವಂಚಿಸಿದ ಆರೋಪ ಅವರ ಮೇಲಿದೆ. ನಿರ್ಮಾಪಕರೂ ಆಗಿರುವ ವಿಕ್ರಂ ಭಟ್ ಹಾಗೂ ಅವರ ಪತ್ನಿ ಶ್ವೇತಾಂಬರಿ

ವಂಚನೆ ಕೇಸ್‌ : ಬಾಲಿವುಡ್‌ನ ಖ್ಯಾತ ನಿರ್ದೇಶಕ ವಿಕ್ರಂ ಭಟ್‌ ಸೆರೆ Read More »

ಮತಾಂತರವಾಗದಿದ್ದರೆ 32 ತುಂಡು ಮಾಡುವ ಬೆದರಿಕೆಯೊಡ್ಡಿದ ಲಿವಿಂಗ್‌ ಪಾರ್ಟ್ನರ್‌ : ಯುವತಿಯಿಂದ ದೂರು

ಲವ್‌ ಜಿಹಾದ್‌ ಮಾಡಿದ್ದಾನೆಂದು ಅಳಲು ತೋಡಿಕೊಂಡ ಯುವತಿ ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದ್ದು ತಾನು ಪ್ರೀತಿಸಿದ್ದ ಹಿಂದೂ ಯುವತಿ ಮುಸ್ಲಿಂ ಮತಕ್ಕೆ ಮತಾಂತರವಾಗದಿದ್ರೆ ಆಕೆಯನ್ನು ಕೊಂದು 32 ತಂಡು ಮಾಡುತ್ತೇನೆ ಎಂದು ಮುಸ್ಲಿಂ ಯುವಕನೋರ್ವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವತಃ ಸಂತ್ರಸ್ತ ಹಿಂದೂ ಯುವತಿ ಮಾಧ್ಯಮಗಳೊಂದಿಗೆ ತನ್ನ ಅಳಲು ತೋಡಿಕೊಂಡಿದ್ದು, ಮತಾಂತರಗೊಂಡರಷ್ಟೇ ಮದುವೆಯಾಗ್ತೀನಿ, ಇಲ್ಲವಾದ್ರೆ ದೆಹಲಿ ಮಾದರಿಯಲ್ಲಿ ಕೊಂದು 32 ಪೀಸ್​ ಮಾಡಿ ಬಳಿಕ ಎರಡನೇ ಮದುವೆಯಾಗ್ತೀನಿ

ಮತಾಂತರವಾಗದಿದ್ದರೆ 32 ತುಂಡು ಮಾಡುವ ಬೆದರಿಕೆಯೊಡ್ಡಿದ ಲಿವಿಂಗ್‌ ಪಾರ್ಟ್ನರ್‌ : ಯುವತಿಯಿಂದ ದೂರು Read More »

ಆಘಾತದ ಅಲೆಯೆಬ್ಬಿಸಿದ ಖ್ಯಾತ ವೈದ್ಯೆ, ಮಗನ ಆತ್ಮಹತ್ಯೆ

ಒಂದೇ ಮನೆಯಲ್ಲಿ 10 ವರ್ಷಗಳಲ್ಲಿ 4 ಮಂದಿ ಆತ್ಮಹತ್ಯೆ ಶಿವಮೊಗ್ಗ : ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಡೀ ರಾಜ್ಯದಲ್ಲಿ ಆಘಾತದ ಅಲೆ ಎಬ್ಬಿಸಿದೆ. ಶಿವಮೊಗ್ಗ ನಗರದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದ್ದು, ತಾಯಿ ಮತ್ತು ಮಗ ಪ್ರತ್ಯೇಕ ರೂಮ್‌ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ಜಯಶ್ರೀ (57) ಮತ್ತು ಮಗ ಆಕಾಶ್(32) ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿನೋಬನಗರ

ಆಘಾತದ ಅಲೆಯೆಬ್ಬಿಸಿದ ಖ್ಯಾತ ವೈದ್ಯೆ, ಮಗನ ಆತ್ಮಹತ್ಯೆ Read More »

ತಿಮರೋಡಿ ಗಡಿಪಾರಿಗೆ ಮತ್ತೆ ನೋಟಿಸ್‌ ಜಾರಿ?

ಹೊಸ ಪ್ರಕರಣಗಳನ್ನು ಸೇರಿಸಿ ಮತ್ತೆ ಗಡಿಪಾರು ನೋಟಿಸ್‌ ಬೆಳ್ತಂಗಡಿ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟಿಸ್ ನೀಡಿರುವುದಾಗಿ ತಿಳಿದು ಬಂದಿದೆ. ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನೆಯಿಂದ ಬಹಳ ವೈರಲ್‌ ಆಗುತ್ತಿದೆ. ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ

ತಿಮರೋಡಿ ಗಡಿಪಾರಿಗೆ ಮತ್ತೆ ನೋಟಿಸ್‌ ಜಾರಿ? Read More »

ಧರ್ಮಸ್ಥಳ ಪ್ರಕರಣ ತನಿಖೆ ಪೂರ್ಣಗೊಂಡಿಲ್ಲ : ಮೊಹಾಂತಿ ಸ್ಪಷ್ಟನೆ

ತನಿಖೆ ಇನ್ನೂ ಮುಂದುವರಿಯಲಿದೆ ಎಂದು ಎಸ್‌ಐಟಿ ಮುಖ್ಯಸ್ಥ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ಚಾಜ್‌ರ್ಶೀಟ್ ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಬೆಂಗಳೂರಿನ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅಂತಿಮ ಚಾಜ್‌ರ್ಶೀಟ್ ಸಲ್ಲಿಕೆಯಾಗಿದೆ ಅಥವಾ ಸಿದ್ಧಗೊಂಡಿದೆ ಎಂದು ಹೇಳಿದವರು ಯಾರು? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಈಗ ಸಲ್ಲಿಕೆ ಆಗಿರುವುದು

ಧರ್ಮಸ್ಥಳ ಪ್ರಕರಣ ತನಿಖೆ ಪೂರ್ಣಗೊಂಡಿಲ್ಲ : ಮೊಹಾಂತಿ ಸ್ಪಷ್ಟನೆ Read More »

ಗುಂಪು ಮಾರಾಮಾರಿಯಲ್ಲಿ ಕಾಂಗ್ರೆಸ್‌ ನಾಯಕ ಹತ್ಯೆ

ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ ಗೌಡ ಕೊಲೆಯಾದ ದುರ್ದೈವಿ. ಕೊಲೆಗೂ ಮುನ್ನ ಶುಕ್ರವಾರ ರಾತ್ರಿ 10.30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ

ಗುಂಪು ಮಾರಾಮಾರಿಯಲ್ಲಿ ಕಾಂಗ್ರೆಸ್‌ ನಾಯಕ ಹತ್ಯೆ Read More »

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ

ಹಗರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇರುವ ಅನುಮಾನ ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ನೋಟಿಸ್​ ಜಾರಿ ಮಾಡಿ ಡಿಸೆಂಬರ್ 19ರೊಳಗೆ ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಪ್ರಕರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇದೆ ಎಂದು ದೆಹಲಿ ಪೊಲೀಸರು ನಂಬಿದ್ದಾರೆ.

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ Read More »

error: Content is protected !!
Scroll to Top