ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್
ಜನರಿಲ್ಲದ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ರೌಡಿಶೀಟರ್ ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದ ಅನ್ಯಮತೀಯ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ.ಕುಳಾಯಿ ಗ್ರಾಮದ ಅಮಿತಾ ಎಂಬವರ ತಾಯಿ ಮನೆಯಲ್ಲಿ ದೈವಗಳ ಆರಾಧನೆ ನಡೆಯುತ್ತಿತ್ತು. ಆದರೆ ಮನೆಯಲ್ಲಿ ಯಾರೂ ಖಾಯಂ ವಾಸವಿಲ್ಲ. ಜನ ವಾಸವಿಲ್ಲದ ಈ ಮನೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು ಕಳೆದ […]
ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್ Read More »










