ದೈವಕ್ಕೆ ಅಪಚಾರ : ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್
ಕಾಂತಾರ ಹೊಗಳುವ ಭರದಲ್ಲಿ ದೈವವನ್ನು ಅಣಕಿಸಿದ್ದ ಬಾಲಿವುಡ್ ನಟ ಮುಂಬೈ : ಕಾಂತಾರ ಚಿತ್ರವನ್ನು ಹೊಗಳುವ ಭರದಲ್ಲಿ ದೈವಕ್ಕೆ ಅಪಚಾರ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ತನ್ನ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿ ವಿವಾದ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. ತಾನು ನಟಿಸಿದ ‘ಧುರಂಧರ್’ ಸಿನಿಮಾ ಬಿಡುಗಡೆಯಾಗುವ ಸಂದರ್ಭದಲ್ಲಿ ಈ ಅನಪೇಕ್ಷಿತ ವಿವಾದ ಭುಗಿಲೆದದ್ದು ಅವರಿಗೆ ಹಿನ್ನಡೆಯಾಗಿತ್ತು. ಗೋವಾದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಕಾಂತಾರ’ ಚಿತ್ರ ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳುವ ಭರದಲ್ಲಿ ಅವರು ದೈವವನ್ನು […]
ದೈವಕ್ಕೆ ಅಪಚಾರ : ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್ Read More »










