ಅಪರಾಧ

ಯುವಕನ ಮೇಲೆ ಚೂರಿಯಿಂದ ದಾಳಿ : ಎಲ್ಲ 4 ಆರೋಪಿಗಳ ಬಂಧನ

ಎಡಪದವು ಬಳಿ ಹಲ್ಲೆ ನಡೆಸಿ ಪಲಾಯನ ಮಾಡಿದ್ದ ದುಷ್ಕರ್ಮಿಗಳು ಮಂಗಳೂರು: ಬಜಪೆ ಸಮೀಪ ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ‌ ಮೇಲೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಎಲ್ಲ ನಾಲ್ಕು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಬಂದರು ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು‌ ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಬಂಧಿತರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಬಂಧಿತರ ಪೈಕಿ ಮಂಗಳೂರು ಬಂದರು ನಿವಾಸಿ ಸಿನಾನ್‌ನನ್ನು ಸಾರ್ವಜನಿಕರು […]

ಯುವಕನ ಮೇಲೆ ಚೂರಿಯಿಂದ ದಾಳಿ : ಎಲ್ಲ 4 ಆರೋಪಿಗಳ ಬಂಧನ Read More »

ರಾಜ್ಯದ ಹತ್ತು ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ಶಾಕ್‌ ಬೆಂಗಳೂರು : ಬೆಂಗಳೂರು, ಮಂಡ್ಯ, ಬೀದರ್, ಮೈಸೂರು, ಧಾರವಾಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಡಿಕೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಮುಂಜಾನೆ ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ

ರಾಜ್ಯದ ಹತ್ತು ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ Read More »

ಅನುಮತಿ ಪಡೆಯದೆ ಮದುವೆ ಮನೆಯಲ್ಲಿ ಡಿಜೆ ಬಳಕೆ : ಕೇಸ್‌ ದಾಖಲು

ಬಂಟ್ವಾಳ : ಸುತ್ತಮುತ್ತಲಿನವರಿಗೆ ಕಿರಿಕಿರಿಯಾಗುವಂತೆ ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 22ರಂದು ರಾತ್ರಿ ಬಂಟ್ವಾಳ ಭಂಡಾರಿಬೆಟ್ಟು ಎಂಬಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿ ಹಾಗೂ ಕರ್ಕಶವಾಗಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ತೊಂದರೆಯಾಗುವಂತೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಈ ನಿಮಿತ್ತ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮದುವೆ ಕಾರ್ಯಕ್ರಮದ ಹಿನ್ನೆಲೆ ಯಾವುದೇ ಪೂರ್ವಾನುಮತಿ ಪಡೆಯದೆ ಕರ್ಕಶವಾಗಿ ಡಿ.ಜೆ.

ಅನುಮತಿ ಪಡೆಯದೆ ಮದುವೆ ಮನೆಯಲ್ಲಿ ಡಿಜೆ ಬಳಕೆ : ಕೇಸ್‌ ದಾಖಲು Read More »

ತಲವಾರ್‌ ಹಿಡಿದು ಸಾಗುತ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ

ತಲವಾರ್‌ ಜಳಪಿಸುತ್ತಾ ಒಂದೇ ಬೈಕ್‌ನಲ್ಲಿ ಸಾಗುತ್ತಿದ್ದ ನಾಲ್ಕು ಮಂದಿ ಮಂಗಳೂರು: ಬೈಕ್‌ನಲ್ಲಿ ತಲವಾರ್‌ ಹಿಡಿದು ಸಾಗುತ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಮಂಗಳೂರು ಹೊರವಲಯದ ಬಜಪೆ ಸಮೀಪ ನಡೆದಿದೆ. ಬಜಪೆ ಸಮೀಪದ ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂಬವರ ಮೇಲೆ ನಾಲ್ವರು ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಈ ಪೈಕಿ ಪೊಲೀಸರು ಓರ್ವ ಆರೋಪಿ ಸಿನಾನ್‌ನನ್ನು ಜನರೇ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಬಜಪೆ ಬಳಿ ನಾಲ್ವರು ಆರೋಪಿಗಳು ಒಂದೇ ಬೈಕ್‌ನಲ್ಲಿ ತಲವಾರ್ ಹಿಡಿದು ಸಾಗುತ್ತಿದ್ದರು. ಇದನ್ನು ನೋಡಿ

ತಲವಾರ್‌ ಹಿಡಿದು ಸಾಗುತ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ Read More »

ಧರ್ಮಸ್ಥಳ ಕೇಸ್‌ : 3 ತಿಂಗಳಿಂದ ಜೈಲಿನಲ್ಲಿರುವ ಚಿನ್ನಯ್ಯನಿಗೆ ಜಾಮೀನು

ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದ ಕೋರ್ಟ್‌ ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಬುರುಡೆ ಗ್ಯಾಂಗಿನ ಮಾಸ್ಕ್​ಮ್ಯಾನ್​​​ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಬಾಂಡ್ ಒದಗಿಸುವುದು ಸೇರಿ 12 ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ. ಪ್ರಕರಣದಲ್ಲಿ ಅಗಸ್ಟ್ 23ರಂದು ಸುಧೀರ್ಘ ವಿಚಾರಣೆ ಬಳಿಕ ದೂರುದಾರ ಚಿನ್ನಯ್ಯನ ಬಂಧನವಾಗಿತ್ತು. ಸುಮಾರು ಮೂರು ತಿಂಗಳಿಂದ ಚಿನ್ನಯ್ಯ ಶಿವಮೊಗ್ಗದ ಜೈಲಿನಲ್ಲಿದ್ದಾನೆ. ಮುಂದೆ ಇದೇ ರೀತಿಯ ಅಪರಾಧಕ್ಕೆ

ಧರ್ಮಸ್ಥಳ ಕೇಸ್‌ : 3 ತಿಂಗಳಿಂದ ಜೈಲಿನಲ್ಲಿರುವ ಚಿನ್ನಯ್ಯನಿಗೆ ಜಾಮೀನು Read More »

ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಂದು ಆರೋಪಿ ಪರಾರಿ

ಬೆಂಗಳೂರು: ಬಿಬಿಎಂ ‌ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತನೇ ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಆಂಧ್ರ ಮೂಲದ ದೇವಿಶ್ರೀ (21) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪ್ರೇಮ್‌ವರ್ಧನ್ ಎಂದು ಗುರುತಿಸಲಾಗಿದೆ. ದೇವಿಶ್ರೀಯು ಪ್ರೇಮ್‌ಶೇಖರ್ ಜೊತೆಗೆ ಮತ್ತೊಬ್ಬ ಯುವತಿಯ ರೂಂ‌ಗೆ ತೆರಳಿದ್ದಳು. ಆದರೆ ರಾತ್ರಿಯಾದರೂ ಆಕೆ ಅಲ್ಲಿಂದ ಬಂದಿಲ್ಲ. ಇದರಿಂದ ಆತಂಕಗೊಂಡ ಕುಟುಂಬ ವರ್ಗ ಮತ್ತು ಆಕೆಯ ರೂಂಮೇಟ್ಸ್ ಮಾಹಿತಿ ನೀಡಿದ ನಂತರ ಪ್ರಕರಣ ದಾಖಲು ಮಾಡಲಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ

ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಂದು ಆರೋಪಿ ಪರಾರಿ Read More »

ಗೋವುಗಳ ಕಳ್ಳತನ: ದೂರು ದಾಖಲು

ವಿಟ್ಲ: ಮೂವರು ಮುಸುಕುಧಾರಿ ಖದೀಮರು ಪೆರುವಾಯಿಯ ಸೊಸೈಟಿ ಆವರಣದಿಂದ ನಾಲ್ಕು ಗೋವುಗಳನ್ನು ಕದ್ದೊಯ್ಯವ ದೃಶ್ಯ ಅಲ್ಲಿನ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಈ ಬಗ್ಗೆ ಗಣೇಶ್ ರೈ ಎಂಬವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ನ. 18 ರಂದು ನಾರಾಯಣ ನಾಯ್ಕ್ ಮತ್ತು ಗಣೇಶ್ ರೈ ಅವರ ದನಗಳು ಸೊಸೈಟಿ ಆವರಣದಲ್ಲಿ ಮೇಯುತ್ತಿದ್ದವು. ಸಂಜೆಯ ವೇಳೆ ಸೊಸೈಟಿ ನೌಕರರು ಹಸುಗಳನ್ನು ಅಲ್ಲೇ ಬಿಟ್ಟು ಗೇಟಿಗೆ ಬೀಗ ಹಾಕಿ ತೆರಳಿದ್ದರು. ಆ ಬಳಿಕ ಮೂವರು ಮುಸುಕುಧಾರಿಗಳು ಗೇಟಿನ ಬೀಗ ಮುರಿದು

ಗೋವುಗಳ ಕಳ್ಳತನ: ದೂರು ದಾಖಲು Read More »

ಹಾಸ್ಟೆಲ್‌ನಲ್ಲಿ ಗಾಂಜಾ ತಂದಿಟ್ಟಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

ಉಡುಪಿ : ಮಣಿಪಾಲದ ಎರಡು ಹಾಸ್ಟೆಲ್‌ಗಳ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಂದ ಸುಮಾರು 36,000 ರೂ. ಮೌಲ್ಯದ 727 ಗ್ರಾಂ ಗಾಂಜಾ ಮತ್ತು 30,000 ರೂ. ಮೌಲ್ಯದ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಗುಜರಾತ್ ಮೂಲದ ಕುಶ್‌ಕೆಯುಶ್ ಪಟೇಲ್ (20) ಮತ್ತು ಉತ್ತರ ಪ್ರದೇಶದ ದೇವಾಂಶ್ ತ್ಯಾಗಿ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಂಗ್ರಹಿಸಿಟ್ಟಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್

ಹಾಸ್ಟೆಲ್‌ನಲ್ಲಿ ಗಾಂಜಾ ತಂದಿಟ್ಟಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ Read More »

ಸಾಲ ತೀರಿಸಲು 7.11 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿಗಳು

ಜೂಜಿನ ಚಟದಿಂದ ಮೈತುಂಬ ಸಾಲ ಮಾಡಿಕೊಂಡಿದ್ದ ಪಾತಕಿಗಳು ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದು ಎಟಿಎಂಗೆ ಹಣ ತುಂಬಲು ಹೋಗುತ್ತಿದ್ದ ವಾಹನ ತಡೆದು ಬೆದರಿಸಿ 7.11 ಕೋಟಿ ದರೋಡೆ ಮಾಡಿದ್ದು ಮೈತುಂಬ ಮಾಡಿಕೊಂಡಿದ್ದ ಸಾಲ ತೀರಿಸಲು ಎಂಬುದಾಗಿ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ದರೋಡೆಕೋರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿಎಂಎಸ್ ಸಂಸ್ಥೆ ಮಾಜಿ ನೌಕರ ಜೇವಿಯರ್ ಎಂಬಾತ ದರೋಡೆಯ ಮಾಸ್ಟರ್‌ಮೈಂಡ್. ಗೋವಿಂದಪುರ ಪೊಲೀಸ್ ಠಾಣಾ ಕಾನ್‌ಸ್ಟೆಬಲ್ ಅಣ್ಣಪ್ಪನಾಯ್ಕ್, ಸಿಎಂಎಸ್ ಸಂಸ್ಥೆ ಸಿಬ್ಬಂದಿ ಗೋಪಿ,

ಸಾಲ ತೀರಿಸಲು 7.11 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿಗಳು Read More »

ಕಾಲ್‌ಸೆಂಟರ್‌ ಉದ್ಯೋಗಿಗಳನ್ನು ಅಪಹರಿಸಿ ಹಣ ಸುಲಿಗೆ : ಹೆಡ್‌ಕಾನ್‌ಸ್ಟೆಬಲ್‌ ಸಹಿತ 8 ಆರೋಪಿಗಳು ಸೆರೆ

ನಾಲ್ಕು ಮಂದಿಯನ್ನು ಅಪಹರಿಸಿ ಲಾಡ್ಜ್‌ನಲ್ಲಿ ಕೂಡಿ ಹಾಕಿ 18 ಲ.ರೂ. ವಸೂಲಿ ಮಾಡಿದ್ದ ಆರೋಪಿಗಳು ಬೆಂಗಳೂರು : ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ ದರೋಡೆ ಕೃತ್ಯದಲ್ಲಿ ಶಾಮೀಲಾಗಿ ಇಡೀ ಪೊಲೀಸ್‌ ಇಲಾಖೆ ತಲೆತಗ್ಗಿಸುವಂತಾದ ಬೆನ್ನಿಗೆ ಇಂಥದ್ದೇ ಮತ್ತೊಂದು ಕೃತ್ಯ ಬೆಂಗಳೂರಿನಲ್ಲಿ ಸಂಭವಿಸಿದೆ. ಕಾಲ್‌ಸೆಂಟರ್ ಉದ್ಯೋಗಿಗಳನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಪ್ರಕರಣ ಸಂಬಂಧ ಘಟನೆ ನಡೆದು 12 ಗಂಟೆ ಒಳಗೆ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಬಿವುಲ್ಲ ಸೇರಿದಂತೆ 8 ಆರೋಪಿಗಳನ್ನು

ಕಾಲ್‌ಸೆಂಟರ್‌ ಉದ್ಯೋಗಿಗಳನ್ನು ಅಪಹರಿಸಿ ಹಣ ಸುಲಿಗೆ : ಹೆಡ್‌ಕಾನ್‌ಸ್ಟೆಬಲ್‌ ಸಹಿತ 8 ಆರೋಪಿಗಳು ಸೆರೆ Read More »

error: Content is protected !!
Scroll to Top