ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ : ವಿಧಿವಿಜ್ಞಾನ ವರದಿ
ಮೃತದೇಹದಲ್ಲಿ ಪ್ರಬಲ ವಿಷಕಾರಿ ಅಂಶ ಪತ್ತೆಯಾದ ಬಳಿಕ ಜಟಿಲಗೊಂಡ ಪ್ರಕರಣ ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಇತ್ತೀಚೆಗೆ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಸೇವಿಸಿದ ಬೆನ್ನಿಗೆ ಮೃತಪಟ್ಟ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಆದರೆ ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ ಎಂಬುದಾಗಿ ವೈದ್ಯಕೀಯ ವರದಿ ತಿಳಿಸಿದೆ. ಕಳೆದ ವಾರ ಮುಂಬೈನಲ್ಲಿ ತಂದೆ, ತಾಯಿ ಉತ್ತು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, ಇವರ ಸಾವಿಗೆ ಕಲುಷಿತ ಕಲ್ಲಂಗಡಿ ಕಾರಣ ಎಂದು ಹೇಳಲಾಗಿತ್ತು. […]
ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ : ವಿಧಿವಿಜ್ಞಾನ ವರದಿ Read More »










