ಅಪರಾಧ

ಕಾರು ಬಾಂಬ್‌ ಸ್ಫೋಟಿಸಿದ್ದು ಡಾ.ಉಮರ್‌ : ಡಿಎನ್‌ಎ ಪರೀಕ್ಷೆಯಲ್ಲಿ ದೃಢ

ಕಾರು ಚಲಾಯಿಸಿದ ವ್ಯಕ್ತಿಯ ಡಿಎನ್‌ಎ ಕುಟುಂಬವರೊಂದಿಗೆ ಮ್ಯಾಚ್‌ ನವದೆಹಲಿ: ಕೆಂಪುಕೋಟೆ ಬಳಿ ಕಾರ್ ಬಾಂಬ್‌ ಸ್ಫೋಟ ಮಾಡಿದ್ದು ಡಾ. ಉಮರ್ ನಬಿ ಎನ್ನುವುದು ಡಿಎನ್‌ಎ ಪರೀಕ್ಷೆಯಲ್ಲಿ ದೃಢಡಪಟ್ಟಿದೆ. ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಡಾ.ಉಮರ್‌ ಎಂದು ತನಿಖಾಧಿಕಾರಿಗಳು ಶಂಕಿಸಿದ್ದರು. ಹೀಗಿದ್ದರೂ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್‌ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯ ಇತ್ತು. ಈ ಕಾರಣಕ್ಕೆ ಪುಲ್ವಾಮಾದಲ್ಲಿರುವ ಉಮರ್‌ ಕುಟುಂಬಸ್ಥರ ಡಿಎನ್‌ಎ ಸಂಗ್ರಹಿಸಲಾಗಿತ್ತು. ಸ್ಫೋಟದ ನಂತರ ಡಾ.ಉಮರ್‌ ಕಾಲು ಸ್ಟಿಯರಿಂಗ್ ವೀಲ್ ಮತ್ತು ಆಕ್ಸಿಲರೇಟರ್ […]

ಕಾರು ಬಾಂಬ್‌ ಸ್ಫೋಟಿಸಿದ್ದು ಡಾ.ಉಮರ್‌ : ಡಿಎನ್‌ಎ ಪರೀಕ್ಷೆಯಲ್ಲಿ ದೃಢ Read More »

ಗೃಹ ಸಚಿವರ ಟೀಕೆ ಆರೋಪ : ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ

ಪ್ರತಿಭಟನೆ ಸಭೆಯಲ್ಲಿ ಡಾ.ಜಿ.ಪರಮೇಶ್ವರ ಅವರನ್ನು ಟೀಕಿಸಿದ್ದಕ್ಕೆ ಬಂಧನ ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯವನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹಸಚಿವ ಡಾ.ಪರಮೇಶ್ವರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ದೂರಿನ

ಗೃಹ ಸಚಿವರ ಟೀಕೆ ಆರೋಪ : ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ Read More »

ಗಣರಾಜ್ಯೋತ್ಸವ ಉಗ್ರರ ಟಾರ್ಗೆಟ್‌

ಜ.26ರಂದು ದಿಲ್ಲಿಯಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ಮಾಡಿದ್ದರು ಉಗ್ರರು ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಸೇರಿದಂತೆ ದೆಹಲಿಯಲ್ಲಿ ಬೃಹತ್‌ ಮಟ್ಟದ ಸ್ಫೋಟ ನಡೆಸುವುದು ಉಗ್ರರ ಸಂಚಾಗಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಕೆಂಪುಕೋಟೆ ಸಮೀಪ ನವೆಂಬರ್ 10ರಂದು ಕಾರಿನಲ್ಲಿದ್ದ್‌ ಬಾಂಬ್‌ ಸ್ಫೋಟ ಗೊಂಡು 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎನ್​ಐಎ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಹಲವು ವಿಚಾರಗಳು ಬಹಿರಂಗಗೊಂಡಿವೆ. ದೆಹಲಿ ಸ್ಫೋಟ ಪ್ರಕರಣದಲ್ಲಿ

ಗಣರಾಜ್ಯೋತ್ಸವ ಉಗ್ರರ ಟಾರ್ಗೆಟ್‌ Read More »

ಬಂಟ್ವಾಳ : ಅತ್ತೆ ಮನೆಯಲ್ಲಿದ್ದ ಮುಂಬೈಯ ಯುವತಿ ನಾಪತ್ತೆ

ಬಂಟ್ವಾಳ : ಬೆಂಜನಪದವಿನಲ್ಲಿರುವ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬರು ನವೆಂಬರ್ 9ರಿಂದ ಕಾಣೆಯಾಗಿರುವ ಕುರಿತು ದೂರು ದಾಖಲಾಗಿದೆ. ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ನಾಪತ್ತೆಯಾದ ಯುವತಿ. ಮರಿಯಾ ಒಂದು ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡಿದ್ದು, ನಂತರ ಬೆಂಜನಪದವಿನಲ್ಲಿರುವ ತನ್ನ ಅತ್ತೆ ಮೊಲ್ಲಿ ಟೆಲ್ಲಿಸ್ ಅವರೊಂದಿಗೆ ವಾಸವಾಗಿದ್ದಳು. ಆಕೆಯ ತಂದೆ ಆಲ್ಬರ್ಟ್ ಡಿಸೋಜಾ ಮುಂಬೈಯಲ್ಲಿ ನೆಲೆಸಿದ್ದಾರೆ. ನವೆಂಬರ್ 9ರಂದು, ಆಕೆಯ ಅತ್ತೆ ಚರ್ಚ್‌ಗೆ ಹೋಗಿದ್ದರು. ಈ ವೇಳೆ ಮರಿಯಾ ಮನೆಯಿಂದ

ಬಂಟ್ವಾಳ : ಅತ್ತೆ ಮನೆಯಲ್ಲಿದ್ದ ಮುಂಬೈಯ ಯುವತಿ ನಾಪತ್ತೆ Read More »

ಟೆರರ್‌ ಡಾಕ್ಟರ್‌ ಡಾ.ಶಾಹೀನ್‌ ಕೃತ್ಯದಿಂದ ತಂದೆಗೆ ಆಘಾತ

2900 ಕೆಜಿ ಸ್ಫೋಟಕ ಪ್ರಕರಣದಲ್ಲಿ ಸೆರೆಯಾಗಿರುವ ಡಾ.ಶಾಹೀನ್‌ ನವದೆಹಲಿ: ಸ್ಫೋಟಕ ಸಾಗಣೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ಲಖನೌ ಮೂಲದ ವೈದ್ಯೆ ಡಾ. ಶಾಹೀನ್‌ಳ ಕೃತ್ಯ ತಂದೆ ಸೈಯದ್‌ ಅಹ್ಮದ್‌ ಅನ್ಸಾರಿಗೆ ಆಘಾತವುಂಟುಮಾಡಿದೆ. ಸೈಯದ್‌ ಅಹ್ಮದ್‌ ಅನ್ಸಾರಿಗೆ 3 ಮಕ್ಕಳು. ಶೊಯೇಬ್, ಶಾಹೀನ್ ಮತ್ತು ಪರ್ವೇಜ್. ಹಿರಿಯ ಪುತ್ರ ಶೊಯೇಬ್ ಜೊತೆ ಈಗ ವಾಸವಾಗಿದ್ದಾರೆ. ಎರಡನೆಯವಳು ಶಾಹೀನ್. ಮೂರನೇಯವನು ಪರ್ವೇಜ್ ಅನ್ಸಾರಿ. ಶಾಹೀನ್‌ಗೆ ಮಹಾರಾಷ್ಟ್ರದ ವ್ಯಕ್ತಿಯ ಜೊತೆ ಮದುವೆಯಾಗಿತ್ತು. ಆಕೆ ಫರೀದಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನ್ನ ಮಗಳು ಇಂತಹ

ಟೆರರ್‌ ಡಾಕ್ಟರ್‌ ಡಾ.ಶಾಹೀನ್‌ ಕೃತ್ಯದಿಂದ ತಂದೆಗೆ ಆಘಾತ Read More »

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ

ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಸಿದ ವಂಚಕರು ಮಂಗಳೂರು : ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ಟಿನ್ ರೋಯಲ್ ಕಂಪನಿಯ ಅಂಕಿತ್ ಎಂದು ಪರಿಚಯಿಸಿಕೊಂಡಿದ್ದ. ಆ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಹಾಗೂ ಲಾಭಾಂಶವನ್ನು ನೀಡುವುದಾಗಿ ತಿಳಿಸಿದ್ದ.

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ Read More »

ಕೆಂಪುಕೋಟೆ ಬಾಂಬ್‌ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ

ವೈಟ್ ಕಾಲರ್ ಭಯೋತ್ಪಾದಕ ಮಾಡ್ಯೂಲ್‌ನ ಹಿಂದಿನ ಮಾಸ್ಟರ್ ಮೈಂಡ್ ನವದೆಹಲಿ : ಕೆಂಪುಕೋಟೆ ಸಮೀಪ ಸೋಮವಾರ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ. ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಆರೋಪಿ ಮನೆಯಿಂದ ಐದು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯನ್ನು ಶಂಕಿತ ಮೂಲಭೂತವಾದ ಸಂಪರ್ಕದ ಮೇಲೆ ಬಂಧಿಸಲಾಗಿದೆ. ಮೌಲ್ವಿಯ

ಕೆಂಪುಕೋಟೆ ಬಾಂಬ್‌ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ Read More »

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ

ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಮುಂಬೈ : ಹಿರಿಯ ನಟ ಧರ್ಮೇಂದ್ರ ನಿಧನರಾಗಿರುವ ಸುದ್ದಿ ಸುಳ್ಳು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ನಿ ಹೇಮಮಾಲಿನಿ ತಿಳಿಸಿದ್ದಾರೆ. ಧರ್ಮೇಂದ್ರ ಮುಂಬೈಯ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಇಂದು ಈ ಮೊದಲು ವರದಿಯಾಗಿತ್ತು. ಇದು ಯಾರೋ ಅವಸರದಲ್ಲಿ ಹರಡಿದ ಸುಳ್ಳು ಸುದ್ದಿ ಎಂಬುದಾಗಿ ಧರ್ಮೇಂದ್ರ ಅವರ ಪುತ್ರಿ ಈಶಾ ಡಿಯೋಲ್‌ ಸ್ಪಷ್ಟೀಕರಣ ನೀಡಿದ್ದಾರೆ. ಸುದ್ದಿವಾಹಿನಿಗಳ ವಿರುದ್ಧ ಕಿಡಿಕಾರಿದ ಹೇಮಮಾಲಿನಿ ಜವಾಬ್ದಾರಿಯುತ ಮಾಧ್ಯಮಗಳು

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ Read More »

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್

ಸಿಕ್ಕಿಬೀಳುವ ಭಯದಲ್ಲಿ ಆತ್ಮಾಹುತಿ ದಾಳಿ ಮಾಡಿ ಸತ್ತಿರುವ ಅನುಮಾನ ನವದೆಹಲಿ: ಕೆಂಪುಕೋಟೆ ಬಳಿ ನಿನ್ನೆ ಸಂಜೆ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ.ಉಮರ್ ಯು ನಬಿ ಸೂಸೈಡ್‌ ಬಾಂಬರ್‌ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ ಫರಿದಾಬಾದ್ ಮಾಡ್ಯೂಲ್ ಜೊತೆ ಸಂಬಂಧ ಹೊಂದಿದ್ದ ಪುಲ್ವಾಮಾ ಮೂಲದ ಡಾ.ಉಮರ್ ಯು ನಬಿ ಕಾರಿನಲ್ಲಿ ಇದ್ದಿರಬಹುದು ಎಂಬ ಅನುಮಾನ ಈಗ ವ್ಯಕ್ತವಾಗಿದೆ. ತನ್ನ ತಂಡದ ಸದಸ್ಯರನ್ನು ಬಂಧಿಸಿದ ವಿಚಾರ ಗೊತ್ತಾಗಿ ಪರಾರಿಯಾಗಿದ್ದ ನಬಿ

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್ Read More »

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ.9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ Read More »

error: Content is protected !!
Scroll to Top