ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಜಪ್ತಿ ಮಾಡಿದ ಮನೆ ವಾಪಸು ನೀಡಲು ಆದೇಶ
ಕರು ಮಾರಾಟ ಮಾಡಿದವರ ಮನೆ ಜಪ್ತಿ ಮಾಡಿದ್ದು ಕಾನೂನು ವ್ಯಾಪ್ತಿ ಮೀರಿದ ಕ್ರಮ ಎಂದ ಪುತ್ತೂರು ಎಸಿ ಬೆಳ್ತಂಗಡಿ : ದನ ಮಾರಾಟ ಮಾಡಿದ ಕಾರಣಕ್ಕೆ ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಮನೆ ಜಪ್ತಿ ಮಾಡಿದ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸರು ಕಾನೂನು ವ್ಯಾಪ್ತಿಯನ್ನು ಮೀರಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಜೊಹರಾ ಸಾರಮ್ಮ ಅವರ ವಾಸದ ಮನೆಯನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅಕ್ರಮವಾಗಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ […]
ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಜಪ್ತಿ ಮಾಡಿದ ಮನೆ ವಾಪಸು ನೀಡಲು ಆದೇಶ Read More »










