ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು
ಹಾಸನ: ಹಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಮೃತಪಟ್ಚ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ಹನುಮನಹಳ್ಳಿ ನಿವಾಸಿ ಶೃತಿ ಎಂಬವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ಭಾನುವಾರ ಮಗು ಜನಿಸಿದೆ. ಆದರೆ ಆ ಬಳಿಕ ಅವರ ಆರೋಗ್ಯ ಕ್ಷೀಣಿಸಲು ಆರಂಭವಾಗಿದೆ. ಆದರೆ ಭಾನುವಾರವಾದ ಕಾರಣ ತಜ್ಞ ವೈದ್ಯರು ಅಲಭ್ಯರಾದ ಕಾರಣ ಚಿಕಿತ್ಸೆ ವಿಳಂಬವಾಗಿ ಅವರು ಸಾವನ್ನಪ್ಪಿದ್ದಾರೆ. ಮೊದಲಿಗೆ ಶೃತಿ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿ, ಆ […]
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು Read More »










