ಅಪರಾಧ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

ಹಾಸನ: ಹಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಮೃತಪಟ್ಚ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ಹನುಮನಹಳ್ಳಿ ನಿವಾಸಿ ಶೃತಿ ಎಂಬವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ಭಾನುವಾರ ಮಗು ಜನಿಸಿದೆ. ಆದರೆ ಆ ಬಳಿಕ ಅವರ ಆರೋಗ್ಯ ಕ್ಷೀಣಿಸಲು ಆರಂಭವಾಗಿದೆ. ಆದರೆ ಭಾನುವಾರವಾದ ಕಾರಣ ತಜ್ಞ ವೈದ್ಯರು ಅಲಭ್ಯರಾದ ಕಾರಣ ಚಿಕಿತ್ಸೆ ವಿಳಂಬವಾಗಿ ಅವರು ಸಾವನ್ನಪ್ಪಿದ್ದಾರೆ. ಮೊದಲಿಗೆ ಶೃತಿ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿ, ಆ […]

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು Read More »

ಬೈಕ್ ಕಳ್ಳರು ಪೊಲೀಸ್ ಬಲೆಗೆ

ಮಣಿಪಾಲ: ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಬೈಕ್ ಕಳ್ಳತನ ಮಾಡಿದ ಇಬ್ಬರು ಕಳ್ಳರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.ಆರೋಪಿಗಳನ್ನು ನೇತಾಜಿನಗರದ ಶರತ್(26) ಮತ್ತು ಗಣೇಶ್(31) ಎಂದು ಗುರುತಿಸಲಾಗಿದೆ. ರಾಹುಲ್ ನಗರದ ವೀರಮಾರುತಿ ಭಜನಾ ಮಂದಿರದ ಸಮೀಪ ನಿಲ್ಲಿಸಲಾದ ಬೈಕ್ ಕಳ್ಳತನವಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸುದರ್ಶನ್ ಎಂಬವರು ದೂರು ದಾಖಲು ಮಾಡಿದ್ದರು. ಪ್ರಕರಣದ ಆರೋಪಿಗಳನ್ನು ಕೇವಲ 11 ಗಂಟೆಯೊಳಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕದ್ದ ಬೈಕ್ ಅನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದೆ. ಕಳ್ಳರಿಗೆ ನ್ಯಾಯಾಂಗ ಬಂಧನ

ಬೈಕ್ ಕಳ್ಳರು ಪೊಲೀಸ್ ಬಲೆಗೆ Read More »

ಮನೆ ಬಾಗಿಲಿನ ಬೀಗ ಮುರಿದು ಅರ್ಧ ಕೆ.ಜಿ. ಚಿನ್ನಕ್ಕೆ ಕನ್ನ ಹಾಕಿದ ಖದೀಮರು

ಬೆಂಗಳೂರು: ಮನೆಯ ಬಾಗಿಲ ಬೀಗ ಮುರಿದ ಕಳ್ಳರು ಸುಮಾರು ಅರ್ಧ ಕೆ.ಜಿ. ಗಳಷ್ಟು ಚಿನ್ನ ದರೋಡೆ ಮಾಡಿರುವ ಘಟನೆ ರಾಮನಗರ ಟೌನ್‌ನ ದ್ಯಾವರಸೇಗೌಡನದೊಡ್ಡಿ ಎಂಬಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗದಲ್ಲಿರುವ ‌ಲಿಖಿತ್ ಎಂಬವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿರುವುದಾಗಿದೆ. ಲಿಖಿತ್ ಅವರ ಮನೆಯಲ್ಲಿ ಯಾರೂ ಇಲ್ಲದೇ ಇರುವ ಸಂದರ್ಭವನ್ನು ಬಳಸಿಕೊಂಡ ಖದೀಮರು, ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಸಂಜೆಯ ವೇಳೆಗೆ ಲಿಖಿತ್ ಅವರು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬೀಗ ಮುರಿದಿರುವುದು

ಮನೆ ಬಾಗಿಲಿನ ಬೀಗ ಮುರಿದು ಅರ್ಧ ಕೆ.ಜಿ. ಚಿನ್ನಕ್ಕೆ ಕನ್ನ ಹಾಕಿದ ಖದೀಮರು Read More »

ಫಾರಿನ್ ಆ್ಯಕ್ಟ್ ಉಲ್ಲಂಘನೆ: 12 ವರ್ಷಗಳ ಬಳಿಕ ಆರೋಪಿ ಅಂದರ್

ಬಂಟ್ವಾಳ: ಫಾರಿನ್ ಆ್ಯಕ್ಚ್ ಉಲ್ಲಂಘನೆ ಪ್ರಕರಣದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳದಲ್ಲಿ ಬಂಧಿಸಲಾಗಿದೆ.ಬಂಧಿತನನ್ನು ಉಡುಪಿಯ ನಿವಾಸಿ ತಾಜ್ ಮೊಹಮ್ಮದ್ ಯೂಸಫ್ (59) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 2014ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದೇಶಿಯರ ಕಾಯ್ದೆ ಕಲಂ 14(a)(b), 14(c) m 2 2 340 ಅಡಿಯಲ್ಲಿ ಪ್ರಕರಣ (ಕ್ರೈಂ ನಂಬರ್: 152/2014) ದಾಖಲಾಗಿತ್ತು. ಪ್ರಕರಣ ದಾಖಲಾದಾಗಿನಿಂದಲೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಸದ್ಯ ಆರೋಪಿಗೆ ನ್ಯಾಯಾಂಗ ಬಂಧನ

ಫಾರಿನ್ ಆ್ಯಕ್ಟ್ ಉಲ್ಲಂಘನೆ: 12 ವರ್ಷಗಳ ಬಳಿಕ ಆರೋಪಿ ಅಂದರ್ Read More »

ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಯುವತಿ?

ಪುತ್ತೂರು: ಯುವಕನೊಬ್ಬ ವಿವಾಹವಾಗುವುದಾಗಿ ‌ನಂಬಿಸಿ ಮಗು ಕರುಣಿಸಿ ಬಳಿಕ ಕೈಕೊಟ್ಟ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಸಂತ್ರಸ್ತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದು, ಪೋಷಕರು ತಕ್ಷಣವೇ ಆಕೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾಗಿ ಸುದ್ದಿ ಹಬ್ಬಿದೆ. ಆರೋಪಿ ಯುವಕ ಜೈಲಿನಿಂದ ಹೊರಬಂದ ಬಳಿಕ ಯುವತಿ ಮಾನಸಿಕವಾಗಿ ಬಹಳಷ್ಟು ನೊಂದಿದ್ದಳು. ಯುವಕನ ಕಡೆಯವರು ಜಿದ್ದಿನಿಂದ ಮದುವೆ ನಡೆದಿಲ್ಲ. ಹಲವಾರು ಜನರು ಈ ಸಂಬಂಧ ಸಂಧಾನ ನಡೆಸಿ, ವಿವಾಹ ನಡೆಸುವುದಕ್ಕೆ ಪ್ರಯತ್ನ ಮಾಡಿದ್ದರೂ ಸಹ ಯಾವುದೇ ಉಪಯೋಗವಾಗಿಲ್ಲ. ಇದೆಲ್ಲದರ

ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಯುವತಿ? Read More »

ದೇಶಾದ್ಯಂತ ಆಘಾತದ ಅಲೆಯೆಬ್ಬಿಸಿದ ಸಹೋದರಿಯರ ಸೆಕ್ಸ್‌, ಮತಾಂತರ ಜಾಲ

ಬಡ ಹೆಣ್ಣು ಮಕ್ಕಳನ್ನು ಡ್ರಗ್ಸ್‌ ಸೇವಿಸುವಂತೆ ಮಾಡಿ ಶೋಷಿಸುತ್ತಿದ್ದ ಸಹೋದರಿಯರು ನವದೆಹಲಿ: ಸೆಕ್ಸ್ ಮತ್ತು ಡ್ರಗ್ಸ್ ಜಾಲವನ್ನು ಭೇದಿಸಿದ ಮಧ್ಯಪ್ರದೇಶ ಪೊಲೀಸರು ಇಬ್ಬರು ಸಹೋದರಿಯರು ಸೇರಿದಂತೆ ಮೂವರನ್ನು ಮಂಗಳವಾರ ಬಂಧಿಸಿದ್ದಾರೆ. ಯುವತಿಯರಿಗೆ ಉದ್ಯೋಗ ಒದಗಿಸುವ ನೆಪದಲ್ಲಿ ಅತ್ಯಾಚಾರ, ಬಲವಂತದ ಮತಾಂತರ ಮತ್ತು ಲೈಂಗಿಕ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರು ಸಹೋದರಿಯರು ಮತ್ತು ಆ ಪೈಕಿ ಒಬ್ಬಾಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಬಗ್ಸೇವಾನಿಯಾ ಪೊಲೀಸರು ಹೇಳಿದ್ದಾರೆ. ಇತರ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಅವರು ತಲೆಮರೆಸಿಕೊಂಡಿದ್ದಾರೆ. ಮಧ್ಯ

ದೇಶಾದ್ಯಂತ ಆಘಾತದ ಅಲೆಯೆಬ್ಬಿಸಿದ ಸಹೋದರಿಯರ ಸೆಕ್ಸ್‌, ಮತಾಂತರ ಜಾಲ Read More »

ಆಕ್ರೋಶದ ಅಲೆ ಎಬ್ಬಿಸಿದ ವಿದ್ಯಾರ್ಥಿ ಸಂಕೇತ್‌ ಕೊಲೆ ಕೃತ್ಯ

15 ಲ.ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಸ್ಲಿಂ ಯುವಕರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಥಳಿಸಿ ಸಾಯಿಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದೆ. ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಅವರೂ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಶಾಲಾ ವಿದ್ಯಾರ್ಥಿಯನ್ನು ಥಳಿಸಿ ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ

ಆಕ್ರೋಶದ ಅಲೆ ಎಬ್ಬಿಸಿದ ವಿದ್ಯಾರ್ಥಿ ಸಂಕೇತ್‌ ಕೊಲೆ ಕೃತ್ಯ Read More »

ಅಜೀಮ್‌ ಪ್ರೇಮ್‌ಜಿ ವಿವಿ ವಿರುದ್ಧ ದೇಶ ವಿರೋಧಿ ಚಟುವಟಿಕೆ ಆರೋಪ

ಮಾನ್ಯತೆ ರದ್ದುಪಡಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಬೆಂಗಳೂರು: ಸರ್ಜಾಪುರದಲ್ಲಿರುವ ಪ್ರತಿಷ್ಠಿತ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಮಂಗಳವಾರ ವಿವಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಕೇಂದ್ರ ಗೃಹ

ಅಜೀಮ್‌ ಪ್ರೇಮ್‌ಜಿ ವಿವಿ ವಿರುದ್ಧ ದೇಶ ವಿರೋಧಿ ಚಟುವಟಿಕೆ ಆರೋಪ Read More »

ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಅಶಾಂತಿಧೂತರ ಅಟ್ಟಹಾಸ

ಮುರುಡೇಶ್ವರ: ಅಶಾಂತಿದೂತ ಯುವಕರು ಹಿಂದೂ ಧರ್ಮೀಯರ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿರುವ ಘಟನೆ ಬೈಲೂರಿನ ತೆಂಗಾರಿನಲ್ಲಿ ‌ನಡೆದಿದೆ. ರಾತ್ರಿ ವೇಳೆ ಮೂರು ಬೈಕ್‌ಗಳ ಮೂಲಕ ಬಂದ ದುಷ್ಕರ್ಮಿಗಳು ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲೆಸೆದಿದ್ದಾರೆ. ಅಪ್ರಾಪ್ತ ವಯಸ್ಸಿನ ಅಶಾಂತಿದೂತರು ಗುಂಪಾಗಿ ಬಂದು ನಡೆಸಿದ ಕೃತ್ಯ ಇದೆಂದು ತಿಳಿದು ಬಂದಿದೆ. ಮೂವರು ಆರೋಪಿಗಳನ್ನು ಸ್ಥಳೀಯ ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯ ಬಳಿಕ ಹಿಂದೂಗಳು ಮುರ್ಡೇಶ್ವರ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಆ ಬಳಿಕ

ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಅಶಾಂತಿಧೂತರ ಅಟ್ಟಹಾಸ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರ ಮೇಲೆಯೇ ಆರೋಪಿಗಳ ವಕೀಲರಿಂದ ಆರೋಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರೇ ಎಡವಟ್ಟು ಮಾಡಿದ್ದಾರೆ ಎಂದು ಆರೋಪಿಗಳ‌ ಪರ ವಕೀಲರು ಆರೋಪಿಸಿದ್ದಾರೆ. ಸದ್ಯ ಆರೋಪಿಗಳು ದಿನಕ್ಕೊಂದು ಎಂಬಂತೆ ಹೊಸ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ. ನ್ಯಾಯಾಲಯಕ್ಕೆ ನಿನ್ನೆಯೂ ‌ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದು, ಪೊಲೀಸರು ನಮ್ಮ ಮೊಬೈಲ್ ಗಳನ್ನು ಯಾವುದೋ ಸ್ಥಳದಲ್ಲಿ ವಶಕ್ಕೆ ಪಡೆದು ಬಳಿಕ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಆರೋಪಿಗಳನ್ನು ಟೈಲ್ಸ್ ಇರುವಂತಹ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರ ಮೇಲೆಯೇ ಆರೋಪಿಗಳ ವಕೀಲರಿಂದ ಆರೋಪ Read More »

error: Content is protected !!
Scroll to Top