ಅಪರಾಧ

ಬೆಳ್ತಂಗಡಿ : ಒಂದೇ ರಾತ್ರಿ 10 ಕಡೆ ಕಳ್ಳತನ

ಅಂಗಡಿ, ಕಚೇರಿಗಳಿಗೆ ನುಗ್ಗಿ ಕಳ್ಳತನ ಮಾಡಿರುವ ಕಳ್ಳರು ಬೆಳ್ತಂಗಡಿ : ಸೋಮವಾರ ತಡರಾತ್ರಿ ಬೆಳ್ತಂಗಡಿ ನಗರದಾದ್ಯಂತ ಹತ್ತು ವಾಣಿಜ್ಯ ಮಳಿಗೆಗಳು ಮತ್ತು ಕಚೇರಿಗಳ ಬೀಗ ಮುರಿದು ಲಕ್ಷಾಂತರ ರೂಪಾಯಿ ನಗದು ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ನಗರದ ಕೋರ್ಟ್ ರಸ್ತೆಯಲ್ಲಿರುವ ಧರ್ಮಶ್ರೀ ಕಟ್ಟಡದಲ್ಲಿರುವ ಸಮೃದ್ಧಿ ಎಂಟರ್‌ಪ್ರೈಸಸ್ ಅನ್ನು ಗುರಿಯಾಗಿಸಿಕೊಂಡು ಕಳ್ಳರು ಒಳನುಗ್ಗಿ ಸುಮಾರು 1.50 ಲಕ್ಷ ರೂ. ನಗದನ್ನು ಕದ್ದಿದ್ದಾರೆ. ಸುಳಿವು ಸಿಗಬಾರದೆಂಬ ಕಾರಣಕ್ಕೆ ಕಳ್ಳರು ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳನ್ನು ಹಾನಿಗೊಳಿಸಿ, ಮೆಮೊರಿ ಕಾರ್ಡ್‌ಗಳನ್ನು […]

ಬೆಳ್ತಂಗಡಿ : ಒಂದೇ ರಾತ್ರಿ 10 ಕಡೆ ಕಳ್ಳತನ Read More »

ಒಂದೇ ಕುಟುಂಬದ ನಾಲ್ಕು ಮಂದಿ ನಿಗೂಢವಾಗಿ ನಾಪತ್ತೆ

ತಿಂಗಳಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರ ಮೊರೆ ಹೋದ ಕುಟುಂಬ ಶಿವಮೊಗ್ಗ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬುದ್ಧನಗರ ನಿವಾಸಿಗಳಾದ ಮೊಹಮ್ಮದ್ ಇಕ್ಬಾಲ್ (62), ನಸ್ರತ್ ಬಾನು (54), ಮೊಹಮ್ಮದ್ ಫಾಜಿಲ್ (35), ಮೊಹಮ್ಮದ್ ಆದಿಲ್ (32) ಏಪ್ರಿಲ್ 15ರಿಂದ ನಾಪತ್ತೆಯಾಗಿದ್ದಾರೆ. ಇವತ್ತು ಬರುತ್ತಾರೆ, ನಾಳೆ ಬರುತ್ತಾರೆ ಎಂದು ಸಂಬಂಧಿಕರು ಕಾದು ಕುಳಿತ್ತಿದ್ದರು. ಆದರೆ ತಿಂಗಳು ಕಳೆದರೂ ಸಹ ಬಾರದಿದ್ದರಿಂದ ಆತಂಕಗೊಂಡ ಸಂಬಂಧಿಕರು ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್​​ ದಾಖಲಿಸಿದ್ದಾರೆ. ಶಿವಮೊಗ್ಗದ

ಒಂದೇ ಕುಟುಂಬದ ನಾಲ್ಕು ಮಂದಿ ನಿಗೂಢವಾಗಿ ನಾಪತ್ತೆ Read More »

ಮಸೀದಿಯೊಳಗೆ ಯದ್ವಾತದ್ವಾ ಗುಂಡು ಹಾರಿಸಿದ ಬಂದೂಕುಧಾರಿಗಳು : 3 ಮಂದಿ ಸಾವು

ಪೊಲೀಸರ ಪ್ರತಿದಾಳಿಗೆ ಆಕ್ರಮಣಕಾರರಿಬ್ಬರು ಬಲಿ ವಾಷಿಂಗ್ಟನ್‌ : ಅಮೆರಿಕದ ಸ್ಯಾನ್ ಡಿಯಾಗೋದಲ್ಲಿರುವ ಇಸ್ಲಾಮಿಕ್ ಸೆಂಟರ್ ಮಸೀದಿಯೊಳಗೆ ಭೀಕರ ಗುಂಡಿನ ದಾಳಿ ನಡೆದಿದೆ. ಇಬ್ಬರು ಮಸೀದಿಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಮಸೀದಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸರು ನಡೆಸಿದ ತಕ್ಷಣದ ಪ್ರತಿದಾಳಿಯಲ್ಲಿ ಇಬ್ಬರು ಶೂಟರ್‌ಗಳೂ ಸಹ ಸಾವನ್ನಪ್ಪಿದ್ದಾರೆ ಎಂದು ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ತಿಳಿಸಿದ್ದಾರೆ. ಈ ಇಸ್ಲಾಮಿಕ್ ಕೇಂದ್ರವು ಸ್ಯಾನ್ ಡಿಯಾಗೋ ಕೌಂಟಿಯಲ್ಲೇ ಅತ್ಯಂತ ದೊಡ್ಡ ಮಸೀದಿಯಾಗಿದ್ದು,

ಮಸೀದಿಯೊಳಗೆ ಯದ್ವಾತದ್ವಾ ಗುಂಡು ಹಾರಿಸಿದ ಬಂದೂಕುಧಾರಿಗಳು : 3 ಮಂದಿ ಸಾವು Read More »

ಬಾಲಕರಿಗೆ ವಾಹನ ನೀಡಿದ ಮಾಲಕರಿಗೆ ದಂಡ

ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ ಮಾಲೀಕರಿಗೆ ತಲಾ ರೂ 25,000 ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ. ಏಪ್ರಿಲ್‌ 6ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ನಲ್ಲಿ KA-19-HT-9694 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಹಾಗೂ ಏಪ್ರಿಲ್‌ 28 ರಂದು ಬಿ.ಸಿ ರೋಡ್‌ ಬಳಿ KA05KG6785 ನೊಂದಣಿಯ ದ್ವಿಚಕ್ರ ವಾಹನವನ್ನು ಬಾಲಕರು ಚಾಲನೆ ಮಾಡಿರುವುದು ಬಂಟ್ವಾಳ ಸಂಚಾರ ಠಾಣಾ ಪೊಲೀಸರು ವಾಹನ ತಪಾಸಣೆಯ ವೇಳೆ

ಬಾಲಕರಿಗೆ ವಾಹನ ನೀಡಿದ ಮಾಲಕರಿಗೆ ದಂಡ Read More »

ದನಗಳ ಅಕ್ರಮ ಸಾಗಾಟ : ಇಬ್ಬರ ಬಂಧನ

ಉಡುಪಿ : ದನಗಳನ್ನು ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪಡುಬಿದ್ರಿ ಪೊಲೀಸರು ಭಾನುವಾರ ಬೆಳಗ್ಗೆ ಪಡುಬಿದ್ರಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ಕಾಪು ತಾಲೂಕಿನ ನಡ್ಸಾಲು ಗ್ರಾಮದ ಅಬ್ಬಾಸ್ ಗುಡ್ಡೆ ನಿವಾಸಿ ಇಸ್ಮಾಯಿಲ್ (42) ಮತ್ತು ಮೂಲ್ಕಿ ತಾಲೂಕಿನ ಕರ್ನಿರೆ ಗ್ರಾಮದ ನಿವಾಸಿ ಕರ್ನಿರೆ ಮೊಹಮ್ಮದ್ (62) ಎಂದು ಗುರುತಿಸಲಾಗಿದೆ. ವಶಪಡಿಸಿಕೊಂಡ ವಾಹನ ಮತ್ತು ರಕ್ಷಿಸಲಾದ ಜಾನುವಾರುಗಳ ಒಟ್ಟು ಮೌಲ್ಯ ಸುಮಾರು 4.25 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಿಗ್ಗೆ 6.40ರ

ದನಗಳ ಅಕ್ರಮ ಸಾಗಾಟ : ಇಬ್ಬರ ಬಂಧನ Read More »

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲ.ರೂ. ದರೋಡೆ

ಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಪಟ್ಟಣದ ಹೊರ ವಲಯದ ಐಶ್ವರ್ಯ ಕಾನ್ವೆಂಟ್ ಬಳಿ

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲ.ರೂ. ದರೋಡೆ Read More »

ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳ ರಕ್ಷಣೆ

ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್‌ ಮಂಗಳೂರು: ಹಾವೇರಿಯಿಂದ ಕೇರಳದ ಕಣ್ಣೂರಿನ ತಳಿಪರಂಬಕ್ಕೆ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಂಕನಾಡಿ ನಗರ ಪೊಲೀಸರು ಪತ್ತೆಹಚ್ಚಿ ನಾಲ್ವರು ಆರೋಪಿಗಳನ್ನು ಬಂಧಿಸಿ 27 ಕೋಣಗಳನ್ನು ರಕ್ಷಿಸಿದ್ದಾರೆ. ಶನಿವಾರ ಬೆಳಗ್ಗೆ 6 ಗಂಟೆಗೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗೇರು ಇಂಡಿಯಾನ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳೂರು ಹೈವೆ ಪೆಟ್ರೋಲ್ ಪೊಲೀಸರು ಹಾಗೂ ಮಾರ್ನಿಂಗ್ ಗಸ್ತು ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಪೊಲೀಸರು ಈಚರ್

ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳ ರಕ್ಷಣೆ Read More »

ಕೇಂದ್ರ ಸಚಿವನ ಪುತ್ರ ಪೋಕ್ಸೊ ಕೇಸಿನಲ್ಲಿ ಅರೆಸ್ಟ್‌

17 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕೇಸ್‌ ಹೈದರಾಬಾದ್​​: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಾಗೂ ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್​​ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುತ್ರನನ್ನು ತನಿಖೆಗೆ ಪೊಲೀಸರಿಗೆ ಒಪ್ಪಿಸಿದ್ದಾಗಿ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದು, 17 ವರ್ಷದ ಬಾಲಕಿಗೆ ಕಿರುಕುಳ ಮತ್ತು

ಕೇಂದ್ರ ಸಚಿವನ ಪುತ್ರ ಪೋಕ್ಸೊ ಕೇಸಿನಲ್ಲಿ ಅರೆಸ್ಟ್‌ Read More »

ಬೆಳ್ತಂಗಡಿ: ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ 14 ಲ.ರೂ. ಮೌಲ್ಯದ ನಗ-ನಗದು ಕಳ್ಳತನ

ಪೊಲೀಸ್‌ ಸಿಬ್ಬಂದಿ ಮನೆಯಲ್ಲಿರುವಾಗಲೇ ಕೈ ಚಳಕ ತೋರಿಸಿದ ಕಳ್ಳರು ಬೆಳ್ತಂಗಡಿ: ಪದ್ಮುಂಜದ ಗಾಡಕೋಡಿ ಎಂಬಲ್ಲಿ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 15ರಂದು ರಾತ್ರಿ ಕಳವಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುಮಾರು 13 ಲಕ್ಷ ರೂಪಾಯಿ ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ದೂರು ನೀಡಿಲಾಗಿದೆ . ಮನೆಯ ಒಡೆಯ ಕರುಣಾಕರ ಮನೆಯಲ್ಲಿ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ಇದ್ದರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ 14 ಲ.ರೂ. ಮೌಲ್ಯದ ನಗ-ನಗದು ಕಳ್ಳತನ Read More »

ಇಸ್ಲಾಮಿಕ್ ಸ್ಟೇಟ್‌ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಖತಂ

ಅಮೆರಿಕ ಮತ್ತು ನೈಜೀರಿಯಾ ಪಡೆಗಳ ಜಂಟಿ ಕಾರ್ಯಾಚರಣೆ ವಾಷಿಂಗ್ಟನ್: ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿ ಸಂಘಟನೆಯ ಎರಡನೇ ಪ್ರಮುಖ ಕಮಾಂಡರ್‌ನನ್ನು ಅಮೆರಿಕ ಮತ್ತು ನೈಜೀರಿಯಾ ಪಡೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಪ್ರಕಟಿಸಿದ್ದಾರೆ. ಅತ್ಯಂತ ರಹಸ್ಯವಾಗಿ ಕಾರ್ಯನಿರ್ವಹಿಸುತ್ತಿದ್ದ ಅಬು-ಬಿಲಾಲ್ ಅಲ್-ಮಿನುಕಿ ಸಾವಿನೊಂದಿಗೆ ಜಾಗತಿಕ ಮಟ್ಟದಲ್ಲಿ ಐಎಸ್ ಸಂಘಟನೆಯ ಚಟುವಟಿಕೆಗಳಿಗೆ ಭಾರಿ ಹಿನ್ನಡೆಯಾಗಿದೆ. ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಟ್ರಂಪ್, ನೈಜೀರಿಯಾದಲ್ಲಿ ನಡೆದ ಈ

ಇಸ್ಲಾಮಿಕ್ ಸ್ಟೇಟ್‌ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಖತಂ Read More »

error: Content is protected !!
Scroll to Top