ಅಪರಾಧ

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ

ಜೇನುಕೃಷಿ ಕಲಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಗಫೂರ್ ವಶವಾಗಿರುವ ಆರೋಪಿ. ಪ್ರಕರಣದ ದೂರುದಾರರಾದ ಬೆಳಗಾವಿ ಮೂಲದ ಮಹಿಳೆ ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಆರೋಪಿ ಅಬ್ದುಲ್ ಗಫೂರ್ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ […]

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ Read More »

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ

ಭಕ್ತಿರಿಗೆ ಲಕ್ಷಗಟ್ಟಲೆ ರೂ. ವಂಚಿಸಿದ್ದ ರಾಜಸ್ಥಾನದ ನಾಸೀರ್‌ ಹುಸೇನ್‌ ಉಡುಪಿ : ಕೊಲ್ಲೂರು ದೇಗುಲದ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸೀರ್ ಹುಸೇನ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಸಿರ್‌ ಹುಸೇನ್‌ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ರೂಮ್ ಬುಕ್ಕಿಂಗ್ ಹೆಸರಲ್ಲಿ ಭಕ್ತರಿಗೆ ಟೋಪಿ ಹಾಕುತ್ತಿದ್ದ. ​ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ನಂತೆಯೇ ಕಾಣುವ ನಕಲಿ ಸೈಟ್ ಸೃಷ್ಟಿ ಮಾಡಿ ಭಕ್ತರಿಂದ ಆನ್‌ಲೈನ್‌ ಮೂಲಕ ಮುಂಗಡ ಹಣ ಪಡೆದು ನಕಲಿ

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ Read More »

ಚಿನ್ನಯ್ಯನಿಗೆ ಗನ್‌ ಮ್ಯಾನ್‌ ಭದ್ರತೆ ನೀಡಲು ಜಯಂತ್‌ ಎಇಎಂಗೆ ಮನವಿ

ಚಿನ್ನಯ್ಯನ ಮೂಲಕ ದೊಡ್ಡಮಟ್ಟದಲ್ಲಿ ಪಿತೂರಿ ನಡೆಯುತ್ತಿದೆ ಎಂದು ದೂರು ಬೆಂಗಳೂರು: ಬುರುಡೆ ಗ್ಯಾಂಗ್‌ ವಿರುದ್ಧ ಚಿನ್ನಯ್ಯ ದೂರು ನೀಡಿದ ಬೆನ್ನಲ್ಲೇ ಚಿನ್ನಯ್ಯನಿಗೆ ಗನ್‌ಮ್ಯಾನ್‌ ರಕ್ಷಣೆ ನೀಡುವಂತೆ ಜಯಂತ್‌ ಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ಮಾಡಿದ್ದಾರೆ. ಚಿನ್ನಯ್ಯನನ್ನು ಬಳಸಿಕೊಂಡು ದೊಡ್ಡ ಪಿತೂರಿ ನಡೆಯತ್ತಿದೆ. ಹೀಗಾಗಿ ಚಿನ್ನಯ್ಯನಿಗೆ ಕೂಡಲೇ ಗನ್ ಮ್ಯಾನ್ ಒದಗಿಸಬೇಕು ಮತ್ತು ಆತನ ಕುಟುಂಬಕ್ಕೂ ಸೂಕ್ತ ಬಂದೋಬಸ್ತ್‌ ಕಲ್ಪಿಸಬೇಕೆಂದು ವಿಶೇಷ ತನಿಖಾ ತಂಡ ಸಲ್ಲಿಸಿದ್ದ ಪ್ರಾಥಮಿಕ ತನಿಖಾ ವರದಿಯಲ್ಲಿ ಆರನೇ ಆರೋಪಿಯಾಗಿರುವ ಜಯಂತ್‌ಗೆ ಮನವಿ ಮಾಡಿದ್ದಾರೆ. ಚಿನ್ನಯ್ಯ

ಚಿನ್ನಯ್ಯನಿಗೆ ಗನ್‌ ಮ್ಯಾನ್‌ ಭದ್ರತೆ ನೀಡಲು ಜಯಂತ್‌ ಎಇಎಂಗೆ ಮನವಿ Read More »

ಪೋಕ್ಸೊ ಪ್ರಕರಣ : ಸ್ವಾಮೀಜಿಗೆ 35 ವರ್ಷ ಜೈಲು

ಮಠಕ್ಕೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಾಮೀಜಿ ಬೆಳಗಾವಿ: ಮಠಕ್ಕೆ ಬಂದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಸ್ವಾಮೀಜಿ ತನ್ನ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣ ಸಾಬೀತಾಗಿದ್ದು, ಅಪರಾಧಿಪಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಮೇ 13ರಂದು ಮಠಕ್ಕೆ ಬಂದಿದ್ದ ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ

ಪೋಕ್ಸೊ ಪ್ರಕರಣ : ಸ್ವಾಮೀಜಿಗೆ 35 ವರ್ಷ ಜೈಲು Read More »

ಕೇಪು ಕೋಳಿ ಅಂಕ ವಿವಾದ : ಶಾಸಕ ಅಶೋಕ್‌ ರೈ ಸಹಿತ 17 ಮಂದಿ ವಿರುದ್ಧ ಎಫ್‌ಐಆರ್‌

ಧಾರ್ಮಿಕ ಮಹತ್ವದ ಕಜಂಬು ಜಾತ್ರೋತ್ಸವದ ಕೋಳಿ ಅಂಕಕ್ಕೆ ಪೊಲೀಸರ ತಡೆ ತಾನೇ ಮುಂದೆ ನಿಂತು ಕೋಳಿ ಅಂಕ ಮಾಡಿಸಿದ್ದ ಅಶೋಕ್‌ ರೈ ಮಂಗಳೂರು: ಪೊಲೀಸರ ನಿರ್ಬಂಧದ ನಡುವೆಯೂ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್‌ ರೈ ಸೇರಿದಂತೆ 17 ಮಂದಿ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಟ್ಲದ ಕೇಪುವಿನ ಧಾರ್ಮಿಕ ಮಹತ್ವವುಳ್ಳ ಐತಿಹಾಸಿಕ ಉಳ್ಳಾಲ್ತಿ ಜಾತ್ರೆಯ ಪ್ರಯುಕ್ತ ಪರಂಪರಾಗತವಾಗಿ ನಡೆದುಕೊಂಡು ಬಂದಿರುವ ಕೋಳಿ ಅಂಕ ಶನಿವಾರ ಹಲವು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿದೆ. ಪೊಲೀಸರು ಕೋಳಿ

ಕೇಪು ಕೋಳಿ ಅಂಕ ವಿವಾದ : ಶಾಸಕ ಅಶೋಕ್‌ ರೈ ಸಹಿತ 17 ಮಂದಿ ವಿರುದ್ಧ ಎಫ್‌ಐಆರ್‌ Read More »

ನಿವೃತ್ತ ಪ್ರಾಂಶುಪಾಲ ಎ. ವಿ. ನಾರಾಯಣ ಅವರ ಮನೆಗೆ ನುಗ್ಗಿದ ಖದೀಮರಿಂದ ಕಳ್ಳತನಕ್ಕೆ ಪ್ರಯತ್ನ

ದಂಪತಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೊಂಬೆಟ್ಟು ನಿವಾಸಿ ಎ. ವಿ. ನಾರಾಯಣ ಅವರ ಮನೆಗೆ ನಿನ್ನೆ ರಾತ್ರಿ ಹೆಲ್ಮೆಟ್ ತೊಟ್ಟ ಕಳ್ಳರು ನುಗ್ಗಿದ್ದು, ದಂಪತಿಯ ಸಮಯಪ್ರಜ್ಞೆಯಿಂದ ಅಪಾಯ ತಪ್ಪಿದೆ. ಮನೆಯ ಹಿತ್ತಲ ಬಾಗಿಲು ತೆರೆದಿದ್ದು, ಆ ಬಾಗಿಲಿನ ಮೂಲಕ ಇಬ್ಬರು ಖದೀಮರು ಮನೆಯೊಳಕ್ಕೆ ಪ್ರವೇಶಿಸಿ ನಾರಾಯಣ ಅವರ ಪತ್ನಿ ನಿವೃತ್ತ ಪ್ರಾದ್ಯಾಪಕಿ ವತ್ಸಲಾ ರಾಜ್ನಿ ಅವರ ಬಾಯಿ, ಕಣ್ಣುಗಳನ್ನು ಒತ್ತಿ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಕುರ್ಚಿಯಿಂದ ಕೆಳಕ್ಕೆ ಬಿದ್ದ ಅವರು

ನಿವೃತ್ತ ಪ್ರಾಂಶುಪಾಲ ಎ. ವಿ. ನಾರಾಯಣ ಅವರ ಮನೆಗೆ ನುಗ್ಗಿದ ಖದೀಮರಿಂದ ಕಳ್ಳತನಕ್ಕೆ ಪ್ರಯತ್ನ Read More »

ಬುರುಡೆ ಗ್ಯಾಂಗ್‌ ವಿರುದ್ಧವೇ ಚಿನ್ನಯ್ಯ ದೂರು

ತಿಮರೋಡಿ, ಮಟ್ಟಣ್ಣವರ್‌ನಿಂದ ಜೀವ ಬೆದರಿಕೆ ಇದೆ ಎಂದು ದೂರು ಮಂಗಳೂರು: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಬುರುಡೆ ಮ್ಯಾನ್ ಚಿನ್ನಯ್ಯ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿಬಿದ್ದಿದ್ದಾನೆ. 2 ದಿನಗಳ ಹಿಂದೆಯಷ್ಟೇ ಶಿವಮೊಗ್ಗದ ಕಾರಾಗೃಹದಿಂದ ಬಿಡುಗಡೆಯಾಗಿರುವ ಚಿನ್ನಯ್ಯ, ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್‌ ವಿರುದ್ಧ ದೂರು ನೀಡಿದ್ದಾನೆ. ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಯೂಟ್ಯೂಬರ್‌ ಸಮೀರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ತನಗೆ ಹಾಗೂ

ಬುರುಡೆ ಗ್ಯಾಂಗ್‌ ವಿರುದ್ಧವೇ ಚಿನ್ನಯ್ಯ ದೂರು Read More »

3 ಕೋಟಿ ಇನ್ಶೂರೆನ್ಸ್‌ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

ಎಸ್‌ಐಟಿ ತನಿಖೆಯಲ್ಲಿ ಬಯಲಾದ ಆಕಸ್ಮಿಕ ಸಾವಿನ ಪ್ರಕರಣದ ರಹಸ್ಯ ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ಮಕ್ಕಳೇ ಇನ್ಶೂರೆನ್ಸ್ ಹಣಕ್ಕಾಗಿ ಹುಟ್ಟಿಸಿದ ತಂದೆಯನ್ನು ಹಾವು ಕಚ್ಚಿಸಿ ಕೊಂದಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ಸಂಭವಿಸಿದೆ. ಎಸ್‌ಐಟಿ ತನಿಖೆಯಲ್ಲಿ ಮಕ್ಕಳಿಬ್ಬರು ಮಾಡಿದ ಹತ್ಯೆ ಸಂಚು ಬಯಲಾಗಿದೆ. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ ಅಂತ ಭಾವಿಸಲಾಗಿತ್ತು. ಆದರೆ ಇನ್ಶೂರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ವೇಳೆ ಅನುಮಾನ ವ್ಯಕ್ತವಾಯಿತು. ಬಳಿಕ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿತು.

3 ಕೋಟಿ ಇನ್ಶೂರೆನ್ಸ್‌ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು Read More »

ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ಪರಾರಿ

ಕಿಟಿಕಿಯ ಕಂಬಿ ಮುರಿದು ಪಲಾಯನ ಮಂಗಳೂರು : ನಗರ ಹೊರವಲಯದ ಪಚ್ಚನಾಡಿ ಗ್ರಾಮದ ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ತಪ್ಪಿಸಿಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ತಡರಾತ್ರಿ ಸುಮಾರು 1.30ಕ್ಕೆ ಕೇಂದ್ರದ ವಾಸದ ಕೊಠಡಿ ಸಂಖ್ಯೆ 3 ರಲ್ಲಿದ್ದವರ ಪೈಕಿ 7 ಮಂದಿ ಕಿಟಕಿಯ ಕಂಬಿ ಮುರಿದು ಪರಾರಿಯಾಗಿದ್ದಾರೆ. 5.2 ಅಡಿ ಎತ್ತರದ, ಗುಂಡುಮುಖದ, ಕನ್ನಡ ಮಾತನಾಡಬಲ್ಲ ದೇವರಾಜು (37), 5 ಅಡಿ ಎತ್ತರದ, ದುಂಡು ಮುಖದ, ಹಿಂದಿ ಮಾತನಾಡಬಲ್ಲ ದುರ್ಗಾಬಾಯಿ

ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ಪರಾರಿ Read More »

ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಸೆರೆ

ಸುಳ್ಯ : ವಂಚನೆ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂಬಾತನನ್ನು, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್ ಹಾಗೂ ಶ್ರೀಶೈಲ ಅವರು ಗುರುವಾರ ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ

ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಸೆರೆ Read More »

error: Content is protected !!
Scroll to Top