ಅಪರಾಧ

ರಕ್ತ ಬ್ಯಾಂಕ್‌ನಿಂದ ತಂದುಕೊಟ್ಟ ರಕ್ತದಿಂದಾಗಿ ಐವರು ಮಕ್ಕಳಿಗೆ ಎಚ್‌ಐವಿ ಸೋಂಕು

ಮಧ್ಯ ಪ್ರದೇಶ ಸರ್ಕಾರಿ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ ಮಕ್ಕಳ ಜೀವನ ಸಂಕಷ್ಟ ಭೋಪಾಲ್‌ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಎಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರಿ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದೆ. ಥಲಸ್ಸೆಮಿಯಾದಿಂದ ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಎಡವಟ್ಟು […]

ರಕ್ತ ಬ್ಯಾಂಕ್‌ನಿಂದ ತಂದುಕೊಟ್ಟ ರಕ್ತದಿಂದಾಗಿ ಐವರು ಮಕ್ಕಳಿಗೆ ಎಚ್‌ಐವಿ ಸೋಂಕು Read More »

ಇನ್‌ಸ್ಟಾಗ್ರಾಂನಲ್ಲಿ ಪೊಲೀಸರ ಅವಹೇಳನ ಮಾಡಿದ ಆರೋಪಿ ಸೆರೆ

ಮಂಗಳೂರು : ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಹಾಗೂ ಬಜಪೆ ಪೊಲೀಸರನ್ನು ಅವಹೇಳನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಕಾಟಿಪಾಳ್ಳ ನಿವಾಸಿ ಅಭಿಷೇಕ್ ಎಂ(23) ಬಂಧಿತ ಆರೋಪಿ. mr_a_titude ಎಂಬ ಇನ್‌ಸ್ಟಾಗ್ರಾಮ್ ಪೇಜ್ ಮುಖಾಂತರ ಹೋಟೆಲ್ ನಿಸರ್ಗ ಎಂಬ ಫೋಟೋವನ್ನು ಹಾಕಿ ಅದರ ಮೇಲೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜಪೆ ಪೊಲೀಸರಿಂದ ರಾಜಾತಿಥ್ಯ, ದಿನಾಲೂ ನಿಸರ್ಗ ಹೋಟೆಲ್‌ನಿಂದ ಬೀಫ್ ಊಟವನ್ನು ನೀಡುತ್ತಿದ್ದಾರೆ. ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್

ಇನ್‌ಸ್ಟಾಗ್ರಾಂನಲ್ಲಿ ಪೊಲೀಸರ ಅವಹೇಳನ ಮಾಡಿದ ಆರೋಪಿ ಸೆರೆ Read More »

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ವಿದ್ಯಾರ್ಥಿ ನಾಯಕನ ಸಾವಿಗೆ ಪ್ರತಿಭಟನೆ

ಭಾರತ ವಿರೋಧಿ ಘೋಷಣೆ, ಪತ್ರಿಕಾ ಕಚೇರಿಗಳಿಗೆ ಬೆಂಕಿ ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೊಂದು ಸುತ್ತಿನ ಹಿಂಸಾಚಾರ ಶುರುವಾಗಿದೆ. ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹದಿ ಸಾವು ಮತ್ತೆ ಹಿಂಸಾಚಾರಕ್ಕೆ ಕಾರಣವಾಗಿದೆ. ರಾಜಧಾನಿ ಢಾಕಾದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಎಲ್ಲೆಡೆ ವಿನಾಶಕಾರಿ ಸಂಘರ್ಷ ಕಂಡುಬರುತ್ತಿದೆ. ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತದ ವಿರುದ್ಧ ಚಳವಳಿಯಲ್ಲಿ ಹಾಗೂ ಭಾರತದ ವಿರೋಧಿ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದ ಇಂಕ್ವಿಲಾಬ್ ಮಂಚ್ ಸಂಚಾಲಕ ಷರೀಫ್‌ ಉಸ್ಮಾನ್‌ ಹದಿ ಸಿಂಗಾಪುರದಲ್ಲಿ ಸಾವನ್ನಪ್ಪಿದ್ದಾರೆ. ಹದಿ

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ವಿದ್ಯಾರ್ಥಿ ನಾಯಕನ ಸಾವಿಗೆ ಪ್ರತಿಭಟನೆ Read More »

ಕೆಎಸ್‌ಆರ್‌ಟಿಸಿ ಬಸ್ಸಿನಿಂದ 55 ಲ.ರೂ. ಕಳವು

ನಿಲ್ಲಿಸಿದ್ದ ಬಸ್‌ನಿಂದ ರಾಜಾರೋಷವಾಗಿ ಹಣ ಎತ್ತಿಕೊಂಡು ಹೋದ ಕಳ್ಳ ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ನಿಂತಿತ್ತು. ಊಟ ಮಾಡಿ ಬರುವಷ್ಟರಲ್ಲಿ ಸೀಟ್​​ನಲ್ಲಿ ಇಟ್ಟಿದ್ದ ಹಣದ ಬ್ಯಾಗ್​​ ನಾಪತ್ತೆಯಾಗಿದೆ. ಕಳವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ

ಕೆಎಸ್‌ಆರ್‌ಟಿಸಿ ಬಸ್ಸಿನಿಂದ 55 ಲ.ರೂ. ಕಳವು Read More »

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌

ಉದ್ಯಮಿಯನ್ನು ಬಲೆಗೆ ಕೆಡವಿ ಲಕ್ಷಗಟ್ಟಲೆ ಸುಲಿಗೆ ಮಾಡಿದ್ದ ಮಹಿಳೆ ಬೆಂಗಳೂರು: ರಾಮಮೂರ್ತಿನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಲವ್ ಮಾಡುವಂತೆ ದುಂಬಾಲು ಬಿದ್ದು ಲವ್ ಲೇಟರ್ ಬರೆದು ಇನ್ನಿಲ್ಲದಂತೆ ಕಾಡಿದ್ದ ಬೆಂಗಳೂರಿನ ರಾಮಮೂರ್ತಿನಗರ ನಿವಾಸಿಯಾ ಕಾಂಗ್ರೆಸ್‌ ಕಾರ್ಯಕರ್ತೆ ಸಂಜನಾ ಅಲಿಯಾಸ್ ವನಜಾ ಹನಿಟ್ರ್ಯಾಪ್‌ ಪ್ರವೀಣೆ ಎನ್ನುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಇನ್‌ಸ್ಪೆಕ್ಟರ್‌ ಲವ್‌ ಪ್ರಪೋಸಲ್‌ ಒಪ್ಪದಿದ್ದಾಗ ಸಂಜನಾ ಆತ್ಮಹತ್ಯೆ ಬೆದರಿಕೆ ಹಾಕಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದ ಅಡಿ ಕೇಸ್ ದಾಖಲಿಸಿ ಜೈಲಿಗೆ

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌ Read More »

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌

ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ನೋಟಿಸ್‌ ಹೊರಡಿಸಿದ ಪುತ್ತೂರು ಸಹಾಯಕ ಆಯುಕ್ತೆ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್​​ ಜಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ಗಡಿಪಾರು ಮಾಡಲು ಆದೇಶ ನೀಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ನೀಡಿದ್ದಾರೆ. ಮೊನ್ನೆಯಷ್ಟೇ ತಿಮರೋಡಿಗೆ ಗಡಿಪಾರು ನೋಟೀಸ್ ನೀಡಿದ್ದ ಸ್ಟೆಲ್ಲಾ ವರ್ಗೀಸ್ ಇದೀಗ ಮತ್ತೆ ಆದೇಶ ನೀಡಿದ್ದಾರೆ. ಯಾಕೆ ಗಡಿಪಾರು ಮಾಡಬಾರದು ಅಂತ

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌ Read More »

ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಬುರುಡೆ ಚಿನ್ನಯ್ಯ

ಸೆಪ್ಟೆಂಬರ್‌ 9ರಿಂದ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಡಿಸಿಕೊಂಡು ಹೋದ ಪತ್ನಿ ಧರ್ಮಸ್ಥಳ: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ. ಸೆಪ್ಟೆಂಬರ್ 9ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್ ಅದೇಶದ ಹಿನ್ನಲೆ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್‌ನಲ್ಲಿದ್ದ. ಚಿನ್ನಯ್ಯನಿಗೆ ಕಳೆದ ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು

ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಬುರುಡೆ ಚಿನ್ನಯ್ಯ Read More »

ಮುಡಾ ಹಗರಣ : ಇಂದು ನ್ಯಾಯಾಲಯದ ತೀರ್ಪು

ಸಿದ್ದರಾಮಯ್ಯನವರನ್ನು ನಿರ್ದೋಷಿ ಎಂದು ಹೇಳಿದ ಲೋಕಾಯುಕ್ತ ತನಿಖೆ ಮೇಲಿನ ತೀರ್ಪು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್‌ಚಿಟ್‌ ಕುರಿತು ನ್ಯಾಯಾಲಯ ಇಂದು ತೀರ್ಪು ನೀಡಲಿದೆ. ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ನೀಡುವ ತೀರ್ಪು ಈ ಪ್ರಕರಣಕ್ಕೆ ಸಂಬಂಧಿಸದಂತೆ ಮಹತ್ವದ್ದಾಗಿರಲಿದೆ. ಲೋಕಾಯುಕ್ತ ನೀಡಿದ ಕ್ಲೀನ್‌ಚಿಟ್‌ ಅನ್ನು ನ್ಯಾಯಾಲಯ ಎತ್ತಿ ಹಿಡಿದರೆ ಸಿದ್ದರಾಮಯ್ಯನವರಿಗೆ

ಮುಡಾ ಹಗರಣ : ಇಂದು ನ್ಯಾಯಾಲಯದ ತೀರ್ಪು Read More »

ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಮೊಬೈಲ್‌ ಪತ್ತೆ

ಅಧೀಕ್ಷಕರ ತಪಾಸಣೆಗೆ ಅಡ್ಡಿಪಡಿಸಿದ್ದ ಕೈದಿಗಳು ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಾಗಹ ಅಧೀಕ್ಷಕ ಶರಣಬಸಪ್ಪ ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅದೇ ದಿನ ಮತ್ತೆ ಅನಿರೀಕ್ಷಿತ ತಪಾಸಣೆ ಮಾಡಲಾಗಿತ್ತು. ಸಂಜೆ ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸುತ್ತಾ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡುತ್ತಾ ಗಲಾಟೆ ಮಾಡಿದ್ದಾರೆ

ಮಂಗಳೂರು: ಜೈಲಿನಲ್ಲಿ ಕೈದಿಗಳ ಹೊಡೆದಾಟ, ಮೊಬೈಲ್‌ ಪತ್ತೆ Read More »

ಪ್ರೀತಿಸುವಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಒತ್ತಡ, ಆತ್ಮಹತ್ಯೆಯ ಬೆದರಿಕೆ: ಯುವತಿಯ ವಿರುದ್ಧ FIR ದಾಖಲು

ಬೆಂಗಳೂರು: ಪೊಲೀಸ್ ಇನ್ಸ್‌ಪೆಕ್ಟರ್ ಓರ್ವರಿಗೆ ಮಹಿಳೆಯೊಬ್ಬಳು ರಕ್ತದಲ್ಲಿ ಪತ್ರ ಬರೆದು, ಕಜ್ಜಾಯದ ಡಬ್ಬ, ಬೊಕ್ಕೆ ಹಾಗೂ ಎರಡು ಶೀಟ್ ಮಾತ್ರೆಗಳನ್ನು ಅವರ ಟೇಬಲ್ ಮೇಲಿರಿಸಿ ತನ್ನನ್ನು ಪ್ರೀತಿ ಮಾಡುವಂತೆ ಪೀಡಿಸಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅದೇ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಎಂಬವರಿಗೆ ಅದೇ ನಗರದ ನಿವಾಸಿ ವನಜಾ ಎಂಬಾಕೆ ಪ್ರೀತಿ ಮಾಡುವಂತೆ ಪೀಡಿಸಿ, ಬೆದರಿಕೆ ಹಾಕಿರುವುದಾಗಿದೆ. ಮೆಸೇಜ್ ಮೂಲಕ ನಿರಂತರವಾಗಿ ಈಕೆ ತನ್ನನ್ನು ಪ್ರೀತಿ ಮಾಡುವಂತೆ ಸತೀಶ್ ಅವರ ಬೆನ್ನು ಬಿದ್ದಿದ್ದಾಳೆ. ಸತೀಶ್

ಪ್ರೀತಿಸುವಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಒತ್ತಡ, ಆತ್ಮಹತ್ಯೆಯ ಬೆದರಿಕೆ: ಯುವತಿಯ ವಿರುದ್ಧ FIR ದಾಖಲು Read More »

error: Content is protected !!
Scroll to Top