ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಹಿಡಿದ ಪೊಲೀಸರು
ಪೊಲೀಸರನ್ನು ಕಂಡು ಓಡಿಹೋಗಲು ಯತ್ನಿಸಿದಾಗ ಚರಂಡಿಗೆ ಬಿದ್ದ ಕಾರು ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ ಒಬ್ಬನನ್ನು ಬೆನ್ನಟ್ಟಿ ಮೂಡುಬಿದಿರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ. ನಟೋರಿಯಸ್ ರೌಡಿ ತೌಸೀಪ್ ಮೂಡುಬಿದಿರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗಿದ್ದರು. ಮೂಡುಬಿದಿರೆ ಹೊರವಲಯದ ಕೊಡಂಗಲ್ಲು ಸಮೀಪ ತೌಸೀಪ್ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಆರೋಪಿಯ ಕಾರನ್ನು ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ […]
ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಹಿಡಿದ ಪೊಲೀಸರು Read More »










