ಅಪರಾಧ

ನಕಲಿ ಒಡವೆ ಅಡವಿಟ್ಟು ಬ್ಯಾಂಕಿಗೆ ವಂಚನೆ : ಪುತ್ತೂರಿನ ಓರ್ವನ ಸಹಿತ ಮೂವರ ಸೆರೆ

ಆರೋಪಿಗಳಿಂದ ಕಾರು ಸಹಿತ 26.5 ಲ.ರೂ. ಸೊತ್ತು ವಶ ಮಂಗಳೂರು: ನಗರದ ಕಾವೂರಿನ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 6.24 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಕಾಶಭವನದ ಆನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಪುತ್ತೂರು ತಾಲೂಕು ಬೆಳಂದೂರು ಗ್ರಾಮದ ನಿವಾಸಿ ಅಬ್ದುಲ್ ರಮೀಝ್ (33) ಎಂದು ಗುರುತಿಸಲಾಗಿದೆ. ಅಕ್ಟೋಬರ್ 9ರಂದು ಹಾರೀಫ್ […]

ನಕಲಿ ಒಡವೆ ಅಡವಿಟ್ಟು ಬ್ಯಾಂಕಿಗೆ ವಂಚನೆ : ಪುತ್ತೂರಿನ ಓರ್ವನ ಸಹಿತ ಮೂವರ ಸೆರೆ Read More »

50 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಮೂವರು ಸೆರೆ

ಬೆಂಗಳೂರು: ಬೆಂಗಳೂರಿನ ಎನ್‌ಸಿಬಿ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲವೊಂದನ್ನು ಬಯಲಿಗೆಳೆದಿದ್ದಾರೆ. ಮೂವರು ಆರೋಪಿಗಳನ್ನ ಎನ್‌ಸಿಬಿ ಬಂಧಿಸಿದೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನು ಜಪ್ತಿ ಮಾಡಲಾಗಿದೆ. ಥೈಲ್ಯಾಂಡ್‌ನಿಂದ ಡ್ರಗ್ಸ್‌ ಸಾಗಾಟ ಮಾಡುತ್ತಿರುವುದಾಗಿ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಕೊಲಂಬೋದಿಂದ‌ ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 31 ಕೆಜಿ

50 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಮೂವರು ಸೆರೆ Read More »

ಟ್ಯಾಕ್ಸಿ ಚಾಲಕನನ್ನು ಮುಸ್ಲಿಂ ಟೆರರಿಸ್ಟ್‌ ಎಂದು ನಿಂದಿಸಿದ ನಟ : ಎಫ್‌ಐಆರ್‌ ದಾಖಲು

ಮಂಗಳೂರಿಗೆ ಬಂದ ವೇಳೆ ಚಾಲಕನನ್ನು ಅವಹೇಳನ ಮಾಡಿದ ಮಲಯಾಳಂ ನಟ ಮಂಗಳೂರು: ಕ್ಯಾಬ್ ಚಾಲಕನಿಗೆ ಕರೆ ಮಾಡಿ ‘ಮುಸ್ಲಿಂ ಟೆರರಿಸ್ಟ್’ ಎಂದು ಅವಹೇಳನ ಮಾಡಿದ ಬಗ್ಗೆ ಮಲಯಾಳಂ ಚಿತ್ರರಂಗದ ಜನಪ್ರಿಯ ಪೋಷಕ ನಟ ಜಯಕೃಷ್ಣನ್‌ ಮತ್ತು ಅವರ ಗೆಳೆಯರಾದ ಸಂತೋಷ್ ಅಬ್ರಾಹಂ ಹಾಗೂ ವಿಮಲ್‌ ಎಂಬವರ ವಿರುದ್ಧ ಮಂಗಳೂರಿನ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿಗೆ ಗುರುವಾರ ರಾತ್ರಿ ಬಂದಿದ್ದ ಜಯಕೃಷ್ಣ್‌ ಮತ್ತು ಸ್ನೇಹಿತರು ಉಬರ್‌ ಮತ್ತು ರಾಪಿಡೊ ಕ್ಯಾಪ್ಟನ್ ಆ್ಯಪ್ ಮೂಲಕ ಕ್ಯಾಬ್ ಬುಕ್ ಮಾಡಿದ್ದರು.

ಟ್ಯಾಕ್ಸಿ ಚಾಲಕನನ್ನು ಮುಸ್ಲಿಂ ಟೆರರಿಸ್ಟ್‌ ಎಂದು ನಿಂದಿಸಿದ ನಟ : ಎಫ್‌ಐಆರ್‌ ದಾಖಲು Read More »

ಬಂಟ್ವಾಳ : ಜಾತಿ ಗಣತಿಗೆ ತೆರಳಿದ ಶಿಕ್ಷಕರ ಮೇಲೆ ಜೇನುನೊಣಗಳ ಹಿಂಡಿನಿಂದ ದಾಳಿ

ಎರಡು ಕಿ.ಮೀ. ತನಕ ಅಟ್ಟಿಸಿಕೊಂಡು ಬಂದು ದಾಳಿ ಮಾಡಿದ ಹೆಜ್ಜೇನುಗಳು ಬಂಟ್ವಾಳ : ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕರೊಬ್ಬರ ಮೇಲೆ ಜೇನುನೊಣಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶನಿವಾರ ಬಂಟ್ವಾಳ ಸಜೀಪದ ಶಾರದಾ ನಗರ ಭಜನಾ ಮಂದಿರದ ಬಳಿ ಸಂಭವಿಸಿದೆ. ಸಜೀಪಮೂಡ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ವೆಂಕಟರಮಣ ಗಾಯಗೊಂಡವರು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಶನಿವಾರ ಬೆಳಗ್ಗೆ 9ರ ಸುಮಾರಿಗೆ ಅವರು ಒಂದು ಮನೆಯ ಗಣತಿ ಕಾರ್ಯ ಪೂರ್ಣಗೊಳಿಸಿ ಮತ್ತೊಂದು

ಬಂಟ್ವಾಳ : ಜಾತಿ ಗಣತಿಗೆ ತೆರಳಿದ ಶಿಕ್ಷಕರ ಮೇಲೆ ಜೇನುನೊಣಗಳ ಹಿಂಡಿನಿಂದ ದಾಳಿ Read More »

ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು

ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಯರ ಮೇಲೆ ದಾಳಿ ನಡೆಸಿದ ಹೆಜ್ಜೇನು ಪುತ್ತೂರು: ಹೆಜ್ಜೇನು ದಾಳಿಯಿಂದ ಬಾಲಕಿ ಮೃತಪಟ್ಟ ದಾರುಣ ಘಟನೆ ಸೇಡಿಯಾಪು ಕೂಟೇಲು ಸಮೀಪ ಸಂಭವಿಸಿದೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿರುವಾಗ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮೂವರು ಗಾಯಗೊಂಡಿದ್ದರು. ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ (7) ಮೃತ ಬಾಲಕಿ. 5ನೇ ತರಗತಿ

ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು Read More »

ಪ್ರೀತ್ಸೇ ಅಂತ ಟಾರ್ಚರ್ ಕೊಟ್ಟ ಯುವಕ: 17 ರ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಖಾನಾಪುರ: ಯುವಕನೊಬ್ಬ ಪ್ರೀತಿ ಮಾಡು ಎಂದು ಪೀಡಿಸಿದ್ದಕ್ಕೆ ‌ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಅಶ್ವಿನಿ ಕೋಲಾರ(17) ಎಂದು ಗುರುತಿಸಲಾಗಿದೆ. ನಂದಳ್ಳಿ ಗ್ರಾಮದ ರತನ್ ಪಾಟೀಲ್ (26) ಎಂಬಾತ ಅಶ್ವಿನಿಗೆ ತನ್ನನ್ನು ಪ್ರೀತಿಸಬೇಕು‌. ಇಲ್ಲವಾದಲ್ಲಿ ನಿನ್ನನ್ನು ನಾನು ಬಿಡುವುದಿಲ್ಲ ಎಂದು ಕಳೆದೊಂದು ವರ್ಷದಿಂದ ಬೆದರಿಕೆ ಹಾಡುತ್ತಿದ್ದ. ಲೈಂಗಿಕ ಕಿರುಕುಳ ಸಹ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪ್ರೀತ್ಸೇ ಅಂತ ಟಾರ್ಚರ್ ಕೊಟ್ಟ ಯುವಕ: 17 ರ ಬಾಲಕಿ ನೇಣು ಬಿಗಿದು ಆತ್ಮಹತ್ಯೆ Read More »

ನಿಷೇಧಿತ ಪಿಎಫ್‌ಐ ಪರ ಪ್ರಚಾರ : ಕಡಬದ ವ್ಯಕ್ತಿ ಸೆರೆ

ಸೋಷಿಯಲ್‌ ಮೀಡಿಯಾದಲ್ಲಿ ನಿರಂತರ ಪ್ರಚಾರ ಮಾಡುತ್ತಿದ್ದ ಆರೋಪಿ ಮಂಗಳೂರು : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಾಕಿ ಆನ್‌ಲೈನ್‌ನಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ಬೀಜತ್ತಳಿ ನಿವಾಸಿ ಸೈಯದ್ ಇಬ್ರಾಹಿಂ ತಂಙಳ್ (55) ಬಂಧಿತ ಆರೋಪಿ. 2022ರಲ್ಲಿ ಕೇಂದ್ರ ಸರ್ಕಾರ ಪಿಎಫ್‌ಯನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿದೆ. ನಿಷೇಧದ ಹೊರತಾಗಿಯೂ ಆರೋಪಿ ಸಂಘಟನೆಯ ಪರ

ನಿಷೇಧಿತ ಪಿಎಫ್‌ಐ ಪರ ಪ್ರಚಾರ : ಕಡಬದ ವ್ಯಕ್ತಿ ಸೆರೆ Read More »

ತಂಗಿಯ ಮರ್ಯಾದೆ ಹತ್ಯೆ ಮಾಡಿದ ಸಹೋದರರಿಗೆ ಗಲ್ಲು ಶಿಕ್ಷೆ

ದಲಿತ ಯುವಕನನನ್ನು ಮದುವೆಯಾದದ್ದಕ್ಕೆ ತುಂಬು ಗರ್ಭಿಣಿ ತಂಗಿಯನ್ನು ಜೀವಂತ ದಹಿಸಿದ್ದ ಸಹೋದರರು ಬೆಂಗಳೂರು : ದಲಿತ ಯುವಕನ್ನು ಪ್ರೀತಿಸಿ ಮದುವೆಯಾಗಿದ್ದ ಸಹೋದರಿಯನ್ನು ಜೀವಂತ ಸುಟ್ಟುಕೊಂದಿದ್ದ ವಿಜಯಪುರದ ಮರ್ಯಾದ ಹತ್ಯೆ ಪ್ರಕರಣದ ಇಬ್ಬರು ಸಹೋದರರಿಗೆ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ

ತಂಗಿಯ ಮರ್ಯಾದೆ ಹತ್ಯೆ ಮಾಡಿದ ಸಹೋದರರಿಗೆ ಗಲ್ಲು ಶಿಕ್ಷೆ Read More »

ಬಾಲಕನಿಗೆ ಲೈಂಗಿಕ ಕಿರುಕುಳ : ಆರೋಪಿ ವಿರುದ್ಧ ಪೋಕ್ಸೊ ಕೇಸ್‌

ಬೀಚ್‌ಗೆ ತಿರುಗಾಡಲು ಬಂದಿದ್ದ ಬಾಲಕನಿಗೆ ಕಿರುಕುಳ ಉಡುಪಿ: ಕಾಪು ಬೀಚ್‌ನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಮೈಸೂರಿನಿಂದ ಮಗನ ಜೊತೆ ಪ್ರವಾಸ ಬಂದಿದ್ದ ದಂಪತಿ ಕಾಪು ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಶೌಕತ್‌ ಅಲಿ (47) ಎಂಬಾತ ಶೌಚಾಲಯದ ಬಳಿ ಬಾಲಕನನ್ನು ಹಿಡಿದು ಚುಂಬಿಸಿ ಕಿರುಕುಳ ನೀಡಿದ್ದ. ಇದನ್ನು ನೋಡಿ ಬಾಲಕನ ತಂದೆ ಬೊಬ್ಬೆ ಹಾಕಿದ್ದು, ಆಗ ಆರೋಪಿ ಸ್ಥಳದಿಂದ ಪಲಾಯನ ಮಾಡಲು ಯತ್ನಿಸಿದ್ದ. ಆದರೆ ಬೀಚ್‌ನಲ್ಲಿ ಗಸ್ತು ನಿರತ ಪೊಲೀಸರು ಮತ್ತು

ಬಾಲಕನಿಗೆ ಲೈಂಗಿಕ ಕಿರುಕುಳ : ಆರೋಪಿ ವಿರುದ್ಧ ಪೋಕ್ಸೊ ಕೇಸ್‌ Read More »

ಅಶ್ರಫ್ ಕಲಾಯಿ ಕೊಲೆ ಕೇಸ್: ಭರತ್ ಕುಮ್ಡೇಲು ಕೋರ್ಟ್‌ಗೆ ‌ಶರಣು

ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭರತ್ ಕುಮ್ಡೇಲು ಕೋರ್ಟ್‌ಗೆ ಶರಣಾಗಿದ್ದಾರೆ‌. SDPI ಕಾರ್ಯಕರ್ತ ಅಶ್ರಫ್ ಕಲಾಯಿ, ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣದ ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದೆ ಭರತ್

ಅಶ್ರಫ್ ಕಲಾಯಿ ಕೊಲೆ ಕೇಸ್: ಭರತ್ ಕುಮ್ಡೇಲು ಕೋರ್ಟ್‌ಗೆ ‌ಶರಣು Read More »

error: Content is protected !!
Scroll to Top