ಅಪರಾಧ

ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ

ಸ್ನೇಹಿತರೇ ಎಸಗಿದ ದುಷ್ಕೃತ್ಯ ಬೆಂಗಳೂರು: ಬೆಳಗಾವಿಯ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಆಕೆಯ ಮೂವರು ಸ್ನೇಹಿತರೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ನೇಹಿತರ ಮೇಲೆ ನಂಬಿಕೆಯಿಟ್ಟು 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಮೇ 18ರಂದು ರಾತ್ರಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿದ ಬಳಿಕ ತನ್ನೊಂದಿಗೆ ವ್ಯಾಸಂಗ ಮಾಡುತ್ತಿದ್ದ ಸ್ನೇಹಿತನೊಬ್ಬನ ಮನೆಗೆ ಮೂವರೂ ಹೋಗಿದ್ದರು. ಈ ವೇಳೆ ಯುವಕರು, ಆಕೆಗೆ ತಿಳಿಯದಂತೆ ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪುವ ಮಾತ್ರೆ […]

ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ Read More »

ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು

ಬರೇಲಿ: ಮರದಡಿ ನಿದ್ದೆ ಮಾಡುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರ ಮೇಲೆ ಪೌರ ಸಿಬ್ಬಂದಿ ಕಸದ ರಾಶಿ ಸುರಿದ ಪರಿಣಾಮ ಆತ ಕಸದ ರಾಶಿಯಡಿ ಸಿಲುಕಿ ಉಸಿರುಕಟ್ಟೆ ಮೃತಪಟ್ಟ ವಿಚಿತ್ರ ಘಟನೆ ಉತ್ತರ ಪ್ರದೇಶದ ಬರೇಲಿ ನಗರದಲ್ಲಿ ನಡೆದಿದೆ. ಬರೇಲಿ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಒಳಚರಂಡಿಯಿಂದ ತೆಗೆದಿದ್ದ ಹೂಳು ಮತ್ತು ಕಸವನ್ನು ಟ್ರಾಲಿಯಲ್ಲಿ ತಂದು ಸುನಿಲ್ ಕುಮಾರ್ ಪ್ರಜಾಪತಿ ಎಂಬವರ ಮೇಲೆ ಸುರಿದ ಪರಿಣಾಮ ಈ ದುರಂತ ಸಂಭವಿಸಿದೆ. ತರಕಾರಿ ಮಾರಾಟ ಮಾಡಿ ಕುಟುಂಬ ನಿರ್ವಹಿಸುತ್ತಿದ್ದ ಪ್ರಜಾಪತಿ ಸ್ಥಳದಲ್ಲೇ

ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು Read More »

ಯುವಕನಿಗೆ  ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ

ಬೆಳ್ತಂಗಡಿ : ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ಶಿಬಾಜೆಯಲ್ಲಿ ನಡೆದಿದೆ. ಘಟನಾ ಕುರಿತು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ. ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ಧಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು

ಯುವಕನಿಗೆ  ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ Read More »

ಬೇಕರಿ ಮಾಲೀಕನಿಗೆ ರಿಕ್ಷಾ ಚಾಲಕನಿಂದ ಹಲ್ಲೆಗೆ ಯತ್ನ | ಠಾಣೆಗೆ ದೂರು

ತೊಕ್ಕೊಟ್ಟು:  ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನು ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲೀಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ

ಬೇಕರಿ ಮಾಲೀಕನಿಗೆ ರಿಕ್ಷಾ ಚಾಲಕನಿಂದ ಹಲ್ಲೆಗೆ ಯತ್ನ | ಠಾಣೆಗೆ ದೂರು Read More »

ಮಂಗಳೂರು : ಮದುವೆ ತಕರಾರಿನ ಹಿನ್ನೆಲೆಯಲ್ಲಿ ಇರಿದು ಕೊಲೆ

ಇಬ್ಬರು ಮಕ್ಕಳಿಗೂ ಚೂರಿ ಇರಿತದ ಗಾಯ ಮಂಗಳೂರು: ಮಂಗಳೂರಿನ ಬಳಿ ಮತ್ತೊಂದು ಕೊಲೆ ನಡೆದಿದೆ. ಮದುವೆ ವಿಚಾರಕ್ಕೆ ನಡೆದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ಗುರುವಾರ ತಡರಾತ್ರಿ ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸುಲೈಮಾನ್‌ (50) ಎಂಬವರನ್ನು ಅವರ ಸಂಬಂಧಿ ಮುಸ್ತಾಫ ಎಂಬಾತ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಸುಲೈಮಾನ್‌ರ ಇಬ್ಬರ ಪುತ್ರರಾದ ರಿಯಾಬ್​, ಸಿಯಾಬ್​​ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿ ಆಗಿದ್ದಾನೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ

ಮಂಗಳೂರು : ಮದುವೆ ತಕರಾರಿನ ಹಿನ್ನೆಲೆಯಲ್ಲಿ ಇರಿದು ಕೊಲೆ Read More »

ಸೂಟ್‌ಕೇಸ್‌ ನಲ್ಲಿ ಯುವತಿಯೋರ್ವಳ ಮೃತದೇಹ ಪತ್ತೆ

ಬೆಂಗಳೂರು: ಯುವತಿಯ ಮೃತದೇಹವನ್ನು ಸೂಟ್‌ಕೇಸ್‌ ನಲ್ಲಿಟ್ಟ ಘಟನೆ ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ನಡೆದಿದ್ದು,  ಈ ಘಟನೆ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್‌ ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಸೂಟ್ ಕೇಸ್ ಹೊರಗೆ ಎಸೆದಿರಬಹುದು ಎಂದು ಅನುಮಾನವನ್ನು ವ್ಯಕ್ತಪಡಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್‌ ಕೇಸ್‌ನಲ್ಲಿ ಶವವನ್ನು ತುಂಬಿಸಿ ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ

ಸೂಟ್‌ಕೇಸ್‌ ನಲ್ಲಿ ಯುವತಿಯೋರ್ವಳ ಮೃತದೇಹ ಪತ್ತೆ Read More »

ಕೋಣೆಯಲ್ಲಿ ಕೂಡಿ ಹಾಕಿ ಹಿಂದೂ ಮಹಿಳೆಯ ದಿಗ್ಭಂಧನ | ಪೊಲೀಸರಿಂದ ಮಹಿಳೆಯ ರಕ್ಷಣೆ

ಪುತ್ತೂರು: ನಗರದ ಪರ್ಲಡ್ಕದಲ್ಲಿ ಹಿಂದೂ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಮಾಡಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ತಿಳಿಸಿದ ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪರ್ಲಡ್ಕ ಎಂಬಲ್ಲಿ  ವ್ಯಕ್ತಿಯೊಬ್ಬ ದಿಗ್ಭಂಧನ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೈಶ್ಯಾವಾಟಿಕೆ ಶಂಕೆ ವ್ಯಕ್ತವಾಗಿದೆ. ಪುತ್ತೂರು ನಗರ ಪೋಲೀಸರು ಮಹಿಳೆಯ ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕೋಣೆಯಲ್ಲಿ ಕೂಡಿ ಹಾಕಿ ಹಿಂದೂ ಮಹಿಳೆಯ ದಿಗ್ಭಂಧನ | ಪೊಲೀಸರಿಂದ ಮಹಿಳೆಯ ರಕ್ಷಣೆ Read More »

ಪರಮೇಶ್ವರ ಒಡೆತನದ ಸಂಸ್ಥೆಗಳ ಮೇಲಿನ ಇಡಿ ಶೋಧ ಇಂದೂ ಮುಂದುವರಿಕೆ

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ರನ್ಯಾ ರಾವ್‌ಗಿರುವ ಸಂಬಂಧದ ಕುರಿತು ತನಿಖೆ ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದ ಬಳಿಕ ಈ ಸಂಸ್ಥೆಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನ ಆರೋಪಿ ನಟಿ ರನ್ಯಾ ರಾವ್‌ಗೂ ಇರುವ ಸಂಬಂಧದ ಕುರಿತು ಚರ್ಚೆಗಳಾಗುತ್ತಿವೆ. ದಾಳಿ ಹಾಗೂ ಶೋಧ ಕಾರ್ಯ ಗುರುವಾರ ಬೆಳಗ್ಗೆಯೂ ಮುಂದುವರಿದಿದೆ. ದಾಳಿ ನಡೆಸಿ 24 ಗಂಟೆಗಳು ಕಳೆದರೂ ಇಡಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು, ಅಕ್ರಮ ಚಿನ್ನ

ಪರಮೇಶ್ವರ ಒಡೆತನದ ಸಂಸ್ಥೆಗಳ ಮೇಲಿನ ಇಡಿ ಶೋಧ ಇಂದೂ ಮುಂದುವರಿಕೆ Read More »

ಯೆಹೂದಿ ವಸ್ತು ಸಂಗ್ರಹಾಲಯದ ಮೇಲೆ ದಾಳಿ : ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವು

ಫ್ರೀ ಪ್ಯಾಲೆಸ್ತೀನ್‌ ಎಂದು ಕೂಗಿ ಗುಂಡು ಹಾರಿಸಿದ ದುಷ್ಕರ್ಮಿ ವಾಷಿಂಗ್ಟನ್ : ವಾಷಿಂಗ್ಟನ್ ಡಿಸಿಯ ಯೆಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫ್ರೀ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗುತ್ತಾ ಇಬ್ಬರು ಇಸ್ರೇಲಿ ರಾಯಭಾರ ಸಿಬ್ಬಂದಿ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉಗ್ರರು ಇದೀಗ ಅಮೆರಿಕಕ್ಕೂ ದಾಳಿ ಇಟ್ಟಿದ್ದು, ಜನರಲ್ಲಿ ಭೀತಿ ಹೆಚ್ಚಿದೆ. ಗುಂಡು ಹಾರಿಸಿದ ಬಳಿಕ ಒಬ್ಬ ವ್ಯಕ್ತಿ

ಯೆಹೂದಿ ವಸ್ತು ಸಂಗ್ರಹಾಲಯದ ಮೇಲೆ ದಾಳಿ : ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವು Read More »

ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐಎಸ್‌ಐ : ಹೈಕಮಿಷನ್‌ ಸಿಬ್ಬಂದಿ ಶಾಮೀಲು

ಯೂಟ್ಯೂಬರ್‌ಗಳ ಮೂಲಕ ಆಯಕಟ್ಟಿನ ಸ್ಥಳಗಳ ಮಾಹಿತಿ ಸಂಗ್ರಹ ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವ ಐಎಸ್ಐ ಸಂಚನ್ನು ಭಾರತದ ಗುಪ್ತಚರ ಏಜೆನ್ಸಿಗಳು ವಿಫಲಗೊಳಿಸಿವೆ. ಮೂರು ತಿಂಗಳ ಯೋಜಿತ ಕಾರ್ಯಾಚರಣೆಯಲ್ಲಿ ಐಎಸ್ಐ ಯತ್ನವನ್ನು ವಿಫಲಗೊಳಿಸಿ, ದಾಳಿ ನಡೆಸಲು ತೀವ್ರ ತರಬೇತಿ ಪಡೆದ ಇಬ್ಬರನ್ನು ಬಂಧಿಸಲಾಗಿದೆ. ದಾಳಿ ನಡೆಸುವ ಹೊಣೆ ಹೊತ್ತಿದ್ದ ಪಾಕಿಸ್ತಾನದ ಅನ್ಸಾರುಲ್ ಮಿಯಾ ಅನ್ಸಾರಿ ಕೂಡಾ ಬಂಧಿತರಲ್ಲಿ ಸೇರಿದ್ದಾನೆ. ಈತ ಭಾರತ ಸಶಸ್ತ್ರ ಪಡೆಗಳ ಬಗ್ಗೆ ಸೂಕ್ಷ್ಮ ಮಾಹಿತಿಗಳನ್ನು ಕಲೆ ಹಾಕುತ್ತಿದ್ದ ಎನ್ನಲಾಗಿದೆ. ಈ

ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐಎಸ್‌ಐ : ಹೈಕಮಿಷನ್‌ ಸಿಬ್ಬಂದಿ ಶಾಮೀಲು Read More »

error: Content is protected !!
Scroll to Top