ಅಪರಾಧ

ಮಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಪೃಥ್ವಿರಾಜ್‌ ಮನೆಗೆಳ ಇ.ಡಿ. ದಾಳಿ

ಬೆಳ್ಳಂಬೆಳಗ್ಗೆ ಮಲಯಾಳಂ ಸೂಪರ್‌ಸ್ಟಾರ್‌ಗಳಿಗೆ ಇ.ಡಿ. ದಾಳಿಯ ಶಾಕ್‌ ತಿರುವನಂತಪುರ: ಮಲಯಾಳಂ ಚಿತ್ರರಂಗದ ಸೂಪರ್‌ಸ್ಟಾರ್‌ಗಳಾದ ಮಮ್ಮುಟ್ಟಿ, ಪೃಥ್ವಿರಾಜ್‌ ಸುಕುಮಾರನ್‌, ಮಮ್ಮುಟ್ಟಿಯವರ ಮಗ ನಟ ದುಲ್ಕರ್‌ ಸಲ್ಮಾನ್‌ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೇರಳದಲ್ಲಿ ಕಳೆದ ಕೆಲ ದಿನಗಳಿಂದ ಸಿನಿಮಾ ತಾರೆಯರು ಒಳಗೊಂಡಿರುವ ಸ್ಮಗ್ಲಿಂಗ್ ಪ್ರಕರಣ ಸದ್ದು ಮಾಡುತ್ತಿದೆ. ವಿದೇಶಗಳ ಐಷಾರಾಮಿ ಕಾರುಗಳನ್ನು ಅಕ್ರಮವಾಗಿ ಖರೀದಿ ಮಾಡಲಾಗಿದೆ ಎಂಬ ಗುಮಾನಿಯ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಕೆಲ ವಾರಗಳ ಹಿಂದಷ್ಟೆ ದುಲ್ಕರ್ ಸಲ್ಮಾನ್, […]

ಮಮ್ಮುಟ್ಟಿ, ದುಲ್ಕರ್‌ ಸಲ್ಮಾನ್‌, ಪೃಥ್ವಿರಾಜ್‌ ಮನೆಗೆಳ ಇ.ಡಿ. ದಾಳಿ Read More »

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ

ಮಧ್ಯಪ್ರದೇಶವೊಂದರಲ್ಲೇ ಒಟ್ಟು 20 ಮಕ್ಕಳನ್ನು ಬಲಿತೆಗೆದುಕೊಂಡ ಕೆಮ್ಮಿನ ಕಷಾಯ ಭೋಪಾಲ್: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ಈ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ. ಇನ್ನೂ 6

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ Read More »

ಮಚ್ಚಿನಿಂದ ಕೊಚ್ಚಿ ಬಿಜೆಪಿ ನಾಯಕನ ಬರ್ಬರ ಹತ್ಯೆ

ಬೆಂಗಳೂರು : ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂಭಾಗದಲ್ಲಿ ಬುಧವಾರ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ. ದೇವಿಕ್ಯಾಂಪ್‌ನಿಂದ ಗಂಗಾವತಿಗೆ ವೆಂಕಟೇಶ್‌ ಅವರು ಸ್ನೇಹಿತರ ಜೊತೆ ಊಟ ಮಾಡಿ ಬೈಕಿನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್‌

ಮಚ್ಚಿನಿಂದ ಕೊಚ್ಚಿ ಬಿಜೆಪಿ ನಾಯಕನ ಬರ್ಬರ ಹತ್ಯೆ Read More »

ಮಂಗಳೂರು : 9.72 ಲ.ರೂ.ಮೌಲ್ಯದ ಇ-ಸಿಗರೇಟ್‌ ವಶ

ಅಂಗಡಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇ-ಸಿಗರೇಟ್‌ ಮಂಗಳೂರು : ನಗರದ ಪ್ರಮುಖ ವಾಣಿಜ್ಯ ಸಂಕೀರ್ಣದಲ್ಲಿರುವ ಅಂಗಡಿಯ ಮೇಲೆ ಬರ್ಕೆ ಪೊಲೀಸರು ದಾಳಿ ನಡೆಸಿ, ಇ-ಸಿಗರೇಟ್ ಮತ್ತು ಇತರ ವಸ್ತುಗಳು ಸೇರಿದಂತೆ 9.72 ಲಕ್ಷ ಮೌಲ್ಯದ ಸೊತ್ತುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನ ಲಾಲ್‌ಬಾಗ್ ಬಳಿಯ ಅಂಗಡಿಯೊಂದು ಯಾವುದೇ ಪರವಾನಗಿ ಪಡೆಯದೇ ಇ-ಸಿಗರೇಟ್, ಹುಕ್ಕಾ ಪರಿಕರಗಳು ಮತ್ತು ಭಾರತೀಯ ಹಾಗೂ ವಿದೇಶಿ ಸಿಗರೇಟ್‌ಗಳನ್ನು ಕಾನೂನುಬಾಹಿರವಾಗಿ ಮಾರಾಟ ಮತ್ತು ಸಂಗ್ರಹಿಸುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಈ ವಸ್ತುಗಳನ್ನು

ಮಂಗಳೂರು : 9.72 ಲ.ರೂ.ಮೌಲ್ಯದ ಇ-ಸಿಗರೇಟ್‌ ವಶ Read More »

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣ ಬಿಗ್‌ ಬಾಸ್‌ ಮನೆಗೆ ಬೀಗ ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದ ಕಾರಣದಿಂದ ಬಿಗ್ ಬಾಸ್ ಕನ್ನಡ ಸೀಸನ್-12 ಶೋ ಸ್ಥಗಿತಗೊಂಡಿದೆ. ಕೆಲವೇ ದಿನಗಳ ಹಿಂದೆ ಆರಂಭ ಆಗಿದ್ದ ಈ ಕಾರ್ಯಕ್ರಮಕ್ಕೆ ಕಾನೂನಿನ ತೊಡಕು ಉಂಟಾಗಿದೆ. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್​​ಗೆ ರಾಮನಗರ ಜಿಲ್ಲಾಡಳಿತ ಅಧಿಕಾರಿಗಳು ಬೀಗ ಹಾಕಿದ್ದಾರೆ. ಅದರಿಂದಾಗಿ ಶೋ ನಿಲ್ಲುವಂತಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ Read More »

ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಬೆಳ್ತಂಗಡಿ: ಕುತ್ಲೂರು ಗ್ರಾಮದ ಮಂಜುಶ್ರೀ ನಗರದ ಮನೆಯೊಂದರ ಬಾಗಿಲ ತಿಲಕ ಮುರಿದು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಈ ಕೈಚಳಕ ತೋರಿದ್ದಾರೆ. ಈ ಘಟನೆ ಆ. 2 ರಿಂದ ಆ. 6 ರ ನಡುವೆ ನಡೆದಿದೆ ಎಂದು ವೇಣೂರು ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮನೆಯ ಮುಂಭಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿ, ಬೆಡ್ ರೂಂ ಒಳಗಿದ್ದ ಕಪಾಟಿನ

ಬಾಗಿಲಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು Read More »

ದಂಪತಿ ವಿಷ ಸೇವಿಸಿ ಆತ್ಮಹತ್ಯೆ

ಆರ್ಥಿಕ ಮುಗ್ಗಟ್ಟಿನಿಂದ ಕೃತ್ಯ ಎಂಬ ಶಂಕೆ ಮಂಜೇಶ್ವರ: ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಡಂಬಾರು ಎಂಬಲ್ಲಿ ನಡೆದಿದೆ. ಕಡಂಬಾರಿನ ಅಜಿತ್ (35) ಮತ್ತು ಪತ್ನಿ ಶ್ವೇತಾ (27) ಮೃತಪಟ್ಟವರು. ಅಜಿತ್ ಪೈಂಟಿಂಗ್ ಕಾರ್ಮಿಕರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್‌ನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಸೋಮವಾರ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಇಬ್ಬರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ರಾತ್ರಿ ಹಾಗೂ ಶ್ವೇತಾ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಸೋಮವಾರ

ದಂಪತಿ ವಿಷ ಸೇವಿಸಿ ಆತ್ಮಹತ್ಯೆ Read More »

ಶೂ ಎಸೆದದ್ದಕ್ಕೆ ಪಶ್ಚಾತ್ತಾಪವಿಲ್ಲ, ಕ್ಷಮೆ ಯಾಚಿಸುವುದಿಲ್ಲ ಎಂದ ವಕೀಲ

ಎಸೆಯಲು ದೇವರೆ ಪ್ರೇರಣೆ ನೀಡಿದ್ದಾನೆ ಎಂದು ತರ್ಕ ನವದೆಹಲಿ: ಸುಪ್ರೀ ಕೋರ್ಟ್‌ನ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಯತ್ನಿಸಿದ್ದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ

ಶೂ ಎಸೆದದ್ದಕ್ಕೆ ಪಶ್ಚಾತ್ತಾಪವಿಲ್ಲ, ಕ್ಷಮೆ ಯಾಚಿಸುವುದಿಲ್ಲ ಎಂದ ವಕೀಲ Read More »

ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ

ಸಿನಿಮಾ ಶೂಟಿಂಗ್‌ ವೇಳೆ ನಟಿಗೆ ಕಿರುಕುಳ ನೀಡಿದ ದೂರು ಬೆಂಗಳೂರು : ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ‘ರಿಚ್ಚಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿ, ನಟಿಸಿ ನಿರ್ಮಾಣವನ್ನೂ ಮಾಡಿದ್ದ ಹೇಮಂತ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಗ್ ಬಾಸ್ 11 ಸ್ಪರ್ಧಿಯೂ ಆಗಿರುವ ನಟಿ ದೂರು ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಂತ್‌ ಕುಮಾರ್‌ ಅವರನ್ನು

ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ Read More »

ಸಿಜೆಐ ಮೇಲೆ ಶೂ ಎಸೆದ ಕೃತ್ಯ : ಪ್ರಧಾನಿ ಮೋದಿ ತೀವ್ರ ಖಂಡನೆ

ಬಿ.ಆರ್‌. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಕೋರ್ಟ್ ಹಾಲ್ 1ರಲ್ಲಿ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬವರು ಶೂ ಎಸೆಯಲು ಮುಂದಾಗಿದ್ದಾರೆ. ಘಟನೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ. ಘಟನೆಯ ಬೆನ್ನಲ್ಲೇ ಸಿಜೆಐ ಗವಾಯಿ ಅವರೊಂದಿಗೆ ಪ್ರಧಾನಿ ನರೇಂದ್ರ

ಸಿಜೆಐ ಮೇಲೆ ಶೂ ಎಸೆದ ಕೃತ್ಯ : ಪ್ರಧಾನಿ ಮೋದಿ ತೀವ್ರ ಖಂಡನೆ Read More »

error: Content is protected !!
Scroll to Top