ಅಪರಾಧ

ಗಾಜಾದ ಮೇಲೆ ಇಸ್ರೇಲ್‌ ಭೀಕರ ದಾಳಿ : 57 ಮಂದಿ ಸಾವು

ಟ್ರಂಪ್‌ 20 ಅಂಶ ಶಾಂತಿ ಸಂಧಾನ ನಡೆಯುತ್ತಿರುವಾಗಲೇ ದಾಳಿ ಟೆಲ್‌ ಅವೀವ್‌ : ಕಳೆದ ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ 20 ಅಂಶದ ಸೂತ್ರದೊಂದಿಗೆ ಪ್ರಯತ್ನಿಸುತ್ತಿರುವಾಗಲೇ ಇಸ್ರೇಲ್ ಗಾಜಾ ಮೇಲೆ ವೈಮಾನಿಕ ದಾಳಿ ನಡೆಸಿದೆ. ಗಾಜಾಪಟ್ಟಿಯಲ್ಲಿ ಇಸ್ರೇಲಿ ವೈಮಾನಿಕ ದಾಳಿ ಮತ್ತು ಗುಂಡಿನ ದಾಳಿಯಲ್ಲಿ ಕನಿಷ್ಠ 57 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ದಕ್ಷಿಣ ಗಾಜಾದಲ್ಲಿ ಇಸ್ರೇಲಿ ಗುಂಡಿನ ದಾಳಿಯಲ್ಲಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ 14 ಜನರು ಇಸ್ರೇಲಿ […]

ಗಾಜಾದ ಮೇಲೆ ಇಸ್ರೇಲ್‌ ಭೀಕರ ದಾಳಿ : 57 ಮಂದಿ ಸಾವು Read More »

ಬಂಟ್ವಾಳ : ಗೋ ಹತ್ಯೆ ಮಾಡಿದ ಆರೋಪಿಯ ಮನೆ ಮುಟ್ಟುಗೋಲು

ಅಕ್ರಮ ಕಸಾಯಿಖಾನೆ ಪ್ರಕರಣದಲ್ಲಿ ಮನೆಯನ್ನು ಜಪ್ತಿ ಮಾಡಿದ ಅಧಿಕಾರಿಗಳು ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಹೀಗೆ ಮನೆ/ಕಸಾಯಿಖಾನೆ ಮುಟ್ಟುಗೋಲು ಹಾಕಿಕೊಂಡ ಮೊಪದಲ ಪ್ರಕರಣ ಇದು ಎನ್ನಲಾಗಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬ ಎಂಬಾತನಿಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರ್ಕಾದದ ವಶಕ್ಕೆ ಪಡೆಯಲಾಗಿದೆ. ಹಸನಬ್ಬ

ಬಂಟ್ವಾಳ : ಗೋ ಹತ್ಯೆ ಮಾಡಿದ ಆರೋಪಿಯ ಮನೆ ಮುಟ್ಟುಗೋಲು Read More »

ಕಾರಿನಲ್ಲಿ ಡ್ರಗ್ಸ್‌ ಸಾಗಾಟ : ಆರೋಪಿ ಸೆರೆ

ಪುತ್ತೂರು : ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ರಜಾಕ್ (43) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 30ರಂದು ಉಪ್ಪಿನಂಗಡಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅವಿನಾಶ್ ಎಚ್ ಮತ್ತು ಅವರ ತಂಡ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ರಜಾಕ್ ಸ್ವಲ್ಪ ಮುಂದೆ ವಾಹನ ಚಲಾಯಿಸಿ ಕಾರು ನಿಲ್ಲಿಸಿ ಓಡಿ ಪರಾರಿಯಾಗಲು ಪ್ರಯತ್ನಿಸಿದ್ದ. ಪೊಲೀಸರು ಆತನನ್ನು

ಕಾರಿನಲ್ಲಿ ಡ್ರಗ್ಸ್‌ ಸಾಗಾಟ : ಆರೋಪಿ ಸೆರೆ Read More »

ಮದರಸಾಗಳಲ್ಲಿ 500ಕ್ಕೂ ಅಧಿಕ ಹಿಂದೂ ಮಕ್ಕಳ ಮತಾಂತರ ಆರೋಪ

ಸರ್ಕಾರಕ್ಕೆ ರಾಷ್ಟ್ರೀಯ ಮಾನವಾಧಿಕಾರಗಳ ಆಯೋಗದಿಂದ ನೋಟಿಸ್‌ ಭೋಪಾಲ್:‌ ಮಧ್ಯಪ್ರದೇಶದಲ್ಲಿ ಹಿಂದೂ ಮಕ್ಕಳನ್ನು ದೊಡ್ಡ ಪ್ರಮಾಣದಲ್ಲಿ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂದು ದೂರು ನೀಡಲಾಗಿದೆ. ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ (NHRC) ನೋಟಿಸ್ ನೀಡಿ 15 ದಿನಗಳಲ್ಲಿ ಈ ಕುರಿತು ವಿವರವಾದ ಮಾಹಿತಿ ನೀಡುವಂತೆ ಸೂಚಿಸಿದೆ. ರಾಜ್ಯದ ಹಲವಾರು ಮದರಸಾಗಳು ಮುಸ್ಲಿಮೇತರ ಮಕ್ಕಳನ್ನು ಕುರಾನ್ ಅಧ್ಯಯನ ಮಾಡಲು ಒತ್ತಾಯಿಸುತ್ತಿವೆ. ಇಸ್ಲಾಂ

ಮದರಸಾಗಳಲ್ಲಿ 500ಕ್ಕೂ ಅಧಿಕ ಹಿಂದೂ ಮಕ್ಕಳ ಮತಾಂತರ ಆರೋಪ Read More »

ವಿದ್ಯುತ್‌ ಸ್ಥಾವರದ ಕಮಾನು ಕುಸಿದು ಬಿದ್ದು 9 ಕಾರ್ಮಿಕರ ಸಾವು

ನಿರ್ಮಾಣ ಹಂತದ ಉಷ್ಣ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ದುರಂತ ಚೆನ್ನೈ : ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಎನ್ನೋರ್‌ನಲ್ಲಿ ನಿರ್ಮಾಣ ಹಂತದ ಉಷ್ಣ ವಿದ್ಯುತ್ ಸ್ಥಾವರದ ಕಮಾನು ಕುಸಿದು ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ 9 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮೃತಪಟ್ಟ ಎಲ್ಲ ಕಾರ್ಮಿಕರು ಅಸ್ಸಾಂನವರು. ಈ ಸಂದರ್ಭ ನಿವೇಶನದಲ್ಲಿ ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಡೆಟ್ (ಬಿಎಚ್‌ಇಎಲ್)ನ ಅಧಿಕಾರಿಗಳು ಇದ್ದರು ಎಂದು ತಮಿಳುನಾಡು ಜನರೇಷನ್ ಆ್ಯಂಡ್ ಡಿಸ್ಟ್ರಿಬ್ಯುಷನ್ ಕಾರ್ಪೊರೇಷನ್(ಟಿಎಎನ್‌ಜಿಇಡಿಸಿಒ)ನ ಅಧ್ಯಕ್ಷ ಡಾ. ಜೆ. ರಾಧಾಕೃಷ್ಣನ್ ಹೇಳಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು

ವಿದ್ಯುತ್‌ ಸ್ಥಾವರದ ಕಮಾನು ಕುಸಿದು ಬಿದ್ದು 9 ಕಾರ್ಮಿಕರ ಸಾವು Read More »

ಬಂಟ್ವಾಳ : 15 ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗನ ಚಿಂತೆಯಲ್ಲಿ ಮಹಿಳೆ ಅತ್ಮಹತ್ಯೆ

ಬಂಟ್ವಾಳ : ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ (68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದವರಿಗೆ ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದುಕೊಂಡು ಜೀವನದಲ್ಲಿ ಜಿಗುಪ್ಪೆ ಹೊಂದಿದ್ದ ಇವರು

ಬಂಟ್ವಾಳ : 15 ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗನ ಚಿಂತೆಯಲ್ಲಿ ಮಹಿಳೆ ಅತ್ಮಹತ್ಯೆ Read More »

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರ ಮುಕ್ತಾಯ : ಪರಮೇಶ್ವರ್‌

ಶೀಘ್ರದಲ್ಲೇ ವರದಿ ಕೊಡಲು ಎಸ್‌ಐಟಿಗೆ ಸೂಚನೆ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಆದಷ್ಟು ಬೇಗ ಮುಕ್ತಾಯವಾಗಲಿದ್ದು, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಎಂದು ಎಸ್‌ಐಟಿಗೆ ತಿಳಿಸಿದ್ದೇವೆ ಎಂಬುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಆದಷ್ಟು ಶೀಘ್ರದಲ್ಲಿ ಎಸ್‌ಐಟಿಯಿಂದ ತನಿಖಾ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ. ಎಲ್ಲವನ್ನೂ ಅಂತಿಮಗೊಳಿಸಿ ವರದಿ ಕೊಡಲು ಎಸ್‌ಐಟಿಗೆ ಹೇಳಿದ್ದೇವೆ. ಆದಷ್ಟು ಶೀಘ್ರದಲ್ಲಿ ಇಡೀ ತನಿಖೆಯನ್ನು ಮುಗಿಸಬೇಕು ಅಂತ

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರ ಮುಕ್ತಾಯ : ಪರಮೇಶ್ವರ್‌ Read More »

ಇಂಟರ್ ಲಾಕ್ ಫ್ಯಾಕ್ಟರಿಯ ಸಿಸಿ ಕ್ಯಾಮರಾಗಳಿಗೆ ಹಾನಿ

ವಿಟ್ಲ: ಅಪ್ರಾಪ್ತ ಬಾಲಕರಿಬ್ಬರು ಖಾಸಗಿ ಸ್ಥಳದಲ್ಲಿದ್ದ ಇಂಟರ್ ಲಾಕ್ ಘಟಕದಲ್ಲಿರುವ ಸಿಸಿ ಕ್ಯಾಮರಾಗಳಿಗೆ ಹಾನಿ ಮಾಡಿ, ದೇವರ ಫೋಟೋ ಮತ್ತು ಡಿವಿಆರ್ ಅನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಪುಣಚದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಘಟನೆಯಲ್ಲಿ ಭಾಗಿಯಾದ ಇಬ್ಬರು ಅಪ್ರಾಪ್ತರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಪುಣಚ ಗ್ರಾಮದ ಪಾಲಸ್ತಡ್ಕ ನಿವಾಸಿ ಆನಂದ ಗೌಡ ಅವರ ಪತ್ನಿಯ ಹೆಸರಿನಲ್ಲಿರುವ ಇಂಡೆಸ್ಟ್ರೀಸ್ ಇಂಟರ್ ಲಾಕ್ ಘಟಕದಲ್ಲಿ ಸಿಸಿ ಕ್ಯಾಮರವನ್ನು ಅಳವಡಿಸಲಾಗಿತ್ತು. ಸಂಜೆ 6

ಇಂಟರ್ ಲಾಕ್ ಫ್ಯಾಕ್ಟರಿಯ ಸಿಸಿ ಕ್ಯಾಮರಾಗಳಿಗೆ ಹಾನಿ Read More »

ಹಿಂದು ಮುಖಂಡರ ಹತ್ಯೆಗೆ ಮುಜಾಹಿದಿನ್‌ ಆರ್ಮಿ ರಚಿಸಿದ ನಾಲ್ವರ ಬಂಧನ

ಆನ್‌ಲೈನ್‌ ಗ್ರೂಪ್‌ಗಳ ಮೂಲಕ ರಹಸ್ಯ ಸಂದೇಶಗಳ ರವಾನೆ ಲಖನೌ: ಹಿಂದೂ ಧಾರ್ಮಿಕ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಮುಜಾಹಿದ್ದೀನ್ ಆರ್ಮಿ ಎಂಬ ಮೂಲಭೂತವಾದಿ ಸಂಘಟನೆಯನ್ನು ರಚಿಸಲು ಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ನಾಲ್ವರು ವ್ಯಕ್ತಿಗಳನ್ನು ಬಂಧಿಸಿದೆ. ಈ ಗುಂಪು ಹಿಂಸಾತ್ಮಕ ಚಟುವಟಿಕೆಗಳಿಗೆ ತಯಾರಿ ನಡೆಸುತ್ತಿದ್ದು, ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ನೇಮಕ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ಕೆಲವು ವ್ಯಕ್ತಿಗಳು ಉಗ್ರಗಾಮಿ

ಹಿಂದು ಮುಖಂಡರ ಹತ್ಯೆಗೆ ಮುಜಾಹಿದಿನ್‌ ಆರ್ಮಿ ರಚಿಸಿದ ನಾಲ್ವರ ಬಂಧನ Read More »

ದೇವಾಲಯಗಳ ಪ್ರಸಾದ, ಪೂಜೆ ಹೆಸರಿನಲ್ಲಿ ವಂಚನೆ : ಇಬ್ಬರ ಬಂಧನ

ನಕಲಿ ವೆಬ್‌ಸೈಟ್‌ ಮೂಲಕ ಪ್ರಸಿದ್ಧ ದೇವಸ್ಥಾನಗಳ ಹೆಸರಿನಲ್ಲಿ ಮೋಸ ಬೆಂಗಳೂರು: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ ಪ್ರಮುಖ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಗೆ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು

ದೇವಾಲಯಗಳ ಪ್ರಸಾದ, ಪೂಜೆ ಹೆಸರಿನಲ್ಲಿ ವಂಚನೆ : ಇಬ್ಬರ ಬಂಧನ Read More »

error: Content is protected !!
Scroll to Top