ಅಪರಾಧ

ಲಂಡನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

ಗಾಂಧಿ ಜಯಂತಿಗೆ ಎರಡು ದಿನ ಮೊದಲು ನಡೆದ ಕೃತ್ಯಕ್ಕೆ ಭಾರತ ಖಂಡನೆ ಲಂಡನ್ : ಗಾಂಧಿ ಜಯಂತಿಗೆ ಕೇವಲ ಎರಡು ದಿನಗಳ ಮೊದಲು ಲಂಡನ್ ವಿಶ್ವವಿದ್ಯಾಲಯದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಭಾರತದ ಹೈಕಮಿಷನ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಧ್ಯಾನಸ್ಥ ಭಂಗಿಯಲ್ಲಿ […]

ಲಂಡನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ Read More »

ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪ ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ‌ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ

ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಅಪ್ರಾಪ್ತ ವಯಸ್ಸಿನ ಬಾಲಕನೇ ಚಿನ್ನದ ಗಟ್ಟಿ ದರೋಡೆಯ ಸೂತ್ರಧಾರ

ಮಂಗಳೂರಿನಲ್ಲಿ ನಡೆದ ದರೋಡೆ ಕೃತ್ಯ ಭೇದಿಸಿದ ಪೊಲೀಸರು, 5 ಮಂದಿ ಸೆರೆ ಮಂಗಳೂರು : ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಾಫ ಎಂಬವವರನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿ ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಐವರು ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಈ ಬಾಲಕನೇ ಇಡೀ ದರೋಡೆ ಕೃತ್ಯದ ಸೂತ್ರಧಾರಿ ಎಂಬ ಆಘಾತಕಾರಿ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಉಳ್ಳಾಲದ ಕೋಟೆಕಾರು ಕೆ.ಸಿ.ರೋಡ್ ನಿವಾಸಿ ಫಾರಿಶ್(18),

ಅಪ್ರಾಪ್ತ ವಯಸ್ಸಿನ ಬಾಲಕನೇ ಚಿನ್ನದ ಗಟ್ಟಿ ದರೋಡೆಯ ಸೂತ್ರಧಾರ Read More »

ಕಾಲ್ತುಳಿತ ದುರಂತ ಬೆನ್ನಲ್ಲೇ ವಿಜಯ್‌ ಮನೆಗೆ ಬಾಂಬ್‌ ಬೆದರಿಕೆ

ಭದ್ರತೆಗೆ ಸಿಆರ್‌ಪಿಎಫ್‌ ಸಿಬ್ಬಂದಿ ನಿಯೋಜನೆ ಚೆನ್ನೈ: ಶನಿವಾರ ರಾತ್ರಿ ಕರೂರಿನ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಚೆನ್ನೈಯಲ್ಲಿರುವ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವುನೋವು ಸಂಭವಿಸಿದ ಹಿನ್ನೆಲೆ ಶನಿವಾರ ಮಧ್ಯರಾತ್ರಿಯಿಂದಲೇ ವಿಜಯ್‌ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಬೆದರಿಕೆ ಬಂದ ಹಿನ್ನೆಲೆ

ಕಾಲ್ತುಳಿತ ದುರಂತ ಬೆನ್ನಲ್ಲೇ ವಿಜಯ್‌ ಮನೆಗೆ ಬಾಂಬ್‌ ಬೆದರಿಕೆ Read More »

39 ಜನರ ಪ್ರಾಣಕ್ಕೆ ಎರವಾದ ಸೌಲಭ್ಯಗಳ ಕೊರತೆ

ವಿಜಯ್‌ ರ‍್ಯಾಲಿಯಲ್ಲಿ ನೀರು, ಊಟದ ಕನಿಷ್ಠ ವ್ಯವಸ್ಥೆಯೂ ಇರಲಿಲ್ಲ ಚೆನ್ನೈ : ತಮಿಳುನಾಡಿನ ಕರೂರ್‌ನಲ್ಲಿ ಶನಿವಾರ ನಟ ವಿಜಯ್ ಅವರ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೇರಿದ್ದು, 100 ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 39 ಜನರ ಸಾವಿಗೆ ಕಾರಣವಾದ ಲೋಪಗಳು ಈಗ ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ನಡುವೆ ನಟ ದುರಂತದಲ್ಲಿ ಮೃತಪಟ್ಟ ಎಲ್ಲ 39 ಮಂದಿಯ ಪರಿವಾರಗಳಿಗೆ ತಲಾ 20 ಲ.ರೂ. ಪರಿಹಾರ ಕೊಡುವುದಾಗಿ ಘೋಷಿಸಿದ್ದಾರೆ. ಶನಿವಾರ

39 ಜನರ ಪ್ರಾಣಕ್ಕೆ ಎರವಾದ ಸೌಲಭ್ಯಗಳ ಕೊರತೆ Read More »

ಫ್ಲ್ಯಾಟ್‌ನಲ್ಲಿ 12.26 ಕೆಜಿ ಗಾಂಜಾ ಪತ್ತೆ : 11 ವಿದ್ಯಾರ್ಥಿಗಳು ಸೆರೆ

ಮಂಗಳೂರಿನಲ್ಲಿ ಮಾರಾಟ ಮಾಡುವ ಸಲುವಾಗಿ ಗಾಂಜಾ ತಂದು ಸಂಗ್ರಹಿಸಿಟ್ಟಿದ್ದ ವಿದ್ಯಾರ್ಥಿಗಳು ಮಂಗಳೂರು: ಗಾಂಜಾ ಸಂಗ್ರಹಿಸಿದ ಮತ್ತು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಕೇರಳದ 11 ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳೆಲ್ಲ ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿಗಳು. ಎಲ್ಲ ಆರೋಪಿಗಳು ಕಾಲೇಜು ಅಧ್ಯಯನಕ್ಕಾಗಿ ನಗರದಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದ್ವೈತ್‌ ಶ್ರೀಕಾಂತ್, ಮುಹಮ್ಮದ್ ಆಫ್ಸಿನ್, ಮುಹಮ್ಮದ್ ಸ್ಮಾನೀದ್, ನಿಬಿನ್ ಟಿ ಕುರಿಯನ್, ಮುಹಮ್ಮದ್ ಕೆ.ಕೆ,

ಫ್ಲ್ಯಾಟ್‌ನಲ್ಲಿ 12.26 ಕೆಜಿ ಗಾಂಜಾ ಪತ್ತೆ : 11 ವಿದ್ಯಾರ್ಥಿಗಳು ಸೆರೆ Read More »

17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಆಗ್ರಾದಲ್ಲಿ ಸೆರೆ

ಲಖನೌ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ ಸಾರಥಿಯನ್ನು ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಚೈತನ್ಯಾನಂದ ಸರಸ್ವತಿ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ, ಬಲವಂತದ ದೈಹಿಕ ಸಂಪರ್ಕ ನಡೆಸಿದ ಆರೋಪಗಳಿವೆ. ದೆಹಲಿಯ ಶಾರದಾ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ ಸ್ವಾಮೀಜಿ ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದರು. ಇವರ ವಿರುದ್ಧ 2009 ಮತ್ತು 2016ರಲ್ಲಿ ಸಹ ಎರಡು ಲೈಂಗಿಕ

17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಆಗ್ರಾದಲ್ಲಿ ಸೆರೆ Read More »

ಚಿನ್ನದ ಅಂಗಡಿಯ ಕೆಲಸಗಾರನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ

ಮಂಗಳೂರು ನಗರದಲ್ಲಿ ನಡೆದ ಬೆಚ್ಚಿಬೀಳಿಸುವ ದರೋಡೆ ಕೃತ್ಯ ಮಂಗಳೂರು : ಚಿನ್ನದ ಅಂಗಡಿಯ ಕೆಲಸಗಾರನೊಬ್ಬನಿಂದ ಸುಮಾರು 1.5 ಕೋಟಿ ರೂ. ಬೆಲೆಗಾಳುವ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿರುವ ಆಘಾತಕಾರಿ ಘಟನೆ ಸೆ.26ರಂದು ರಾತ್ರಿ ಮಂಗಳೂರು ನಗರದ ಮಧ್ಯಭಾಗದಲ್ಲೆ ನಡೆದಿದೆ. ನಗರದ ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫ ಎಂಬವರನ್ನು ದುಷ್ಕರ್ಮಿಗಳು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.26ರಂದು ರಾತ್ರಿ 8.30ರ

ಚಿನ್ನದ ಅಂಗಡಿಯ ಕೆಲಸಗಾರನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ Read More »

ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ : ಮೃತರ ಸಂಖ್ಯೆ 38ಕ್ಕೇರಿಕೆ

ನೂಕು ನುಗ್ಗಲು ಸಂಭವಿಸಲು ಕಾರಣ ಬಹಿರಂಗಪಡಿಸಿದ ಪ್ರಾಥಮಿಕ ತನಿಖೆ ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ತಮಿಳು ನಟ-ರಾಜಕಾರಣಿ ವಿಜಯ್ ದಳಪತಿಯ ರ‍್ಯಾಲಿಯಲ್ಲಿ ಭೀಕರ ಕಾಲ್ತುಳೀತ ಸಂಭವಿಸಲು ಮಿತಿಗಿಂತ ಹಲವು ಪಟ್ಟು ಜನರು ಸೇರಿದ್ದೇ ಕಾರಣ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸುಮಾರು 10 ಸಾವಿರ ಜನರು ಸೇರಿಸಲು ಅನುಮತಿ ಪಡೆಯಲಾಗಿತ್ತು. ಮೈದಾನದಲ್ಲಿ ಗರಿಷ್ಠ ಎಂದರೆ 50 ಸಾವಿರ ಜನರು ಹಿಡಿಸಬಹುದು. ಆದರೆ ಗಾಗಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮಂದಿ ಅಲ್ಲಿ ಸೇರಿದ್ದರು ಹಾಗೂ ಅವರೆಲ್ಲ

ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ : ಮೃತರ ಸಂಖ್ಯೆ 38ಕ್ಕೇರಿಕೆ Read More »

ಕಡಬ : 1.44 ಎಕ್ರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು

ಅಡಿಕೆ, ಬಾಳೆ, ಗೇರು ಗಿಡಗಳನ್ನು ಕಿತ್ತುಹಾಕಿ ಅರಣ್ಯ ಸಸಿಗಳ ನಾಟಿ ಕಡಬ : ಅರಣ್ಯ ಇಲಾಖೆಯ ಜಾಗವನ್ನು ಅತಿಕ್ರಮಿಸಿ ಮಾಡಿದ್ದ ಕೃಷಿ ಬೆಳೆಯನ್ನು ಅರಣ್ಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತದ ನಿರ್ದೇಶನದ ಮೇರೆಗೆ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅತಿಕ್ರಮಣಗೊಂಡಿದ್ದ ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳು ಶುಕ್ರವಾರ ತೆರವುಗೊಳಿಸಿದ್ದಾರೆ. ಕುಮಾರ್ ಪಿ. ಎಂಬವರು ಏನೆಕಲ್ಲು ಗ್ರಾಮದಲ್ಲಿ 1.44 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ್ದು, ಕೃಷಿ ಚಟುವಟಿಕೆಗಳನ್ನು

ಕಡಬ : 1.44 ಎಕ್ರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು Read More »

error: Content is protected !!
Scroll to Top