ಅಪರಾಧ

ಆನೆ ಮಾವುತನ ಕೊಲೆ ಪ್ರಕರಣ ಮರು ತನಿಖೆ ಆಗ್ರಹಿಸಿ ಎಸ್‌ಐಟಿಗೆ ದೂರು

2012ರಲ್ಲಿ ಧರ್ಮಸ್ಥಳ ಸಮೀಪ ಬೂರ್ಜೆಯಲ್ಲಿ ನಡೆದ ಅವಳಿ ಕೊಲೆ ಪ್ರಕರಣ ಧರ್ಮಸ್ಥಳ : ಧರ್ಮಸ್ಥಳದ ಆನೆ ಮಾವುತ ನಾರಾಯಣ ಹಾಗೂ ತಂಗಿ ಯಮುನಾ ಕೊಲೆ ಕೇಸ್ ಸಂಬಂಧ ಕೊಲೆಯಾಗಿರುವ ನಾರಾಯಣ ಅವರ ಪುತ್ರ ಗಣೇಶ ಹಾಗೂ ಪುತ್ರಿ ಭಾರತಿ ಎಸ್‌ಐಟಿಗೆ ಮತ್ತೆ ದೂರು ನೀಡಿದ್ದಾರೆ. ಹೈಕೋರ್ಟ್‌ನಲ್ಲಿ‌ ಕೇಸ್ ಇದ್ದ ಹಿನ್ನೆಲೆಯಲ್ಲಿ ದೂರು ತೆಗೆದುಕೊಳ್ಳಲು ಆಗವುದಿಲ್ಲ ಅಂತ ಎಸ್​ಐಟಿ ಈ ಮೊದಲು ದೂರು ನೀಡಲು ಬಂದಾಗ ಹೇಳಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನಿಂದ ದೂರು ಹಿಂಪಡೆದು ಮತ್ತೆ ಎಸ್‌ಐಟಿಗೆ ದೂರು […]

ಆನೆ ಮಾವುತನ ಕೊಲೆ ಪ್ರಕರಣ ಮರು ತನಿಖೆ ಆಗ್ರಹಿಸಿ ಎಸ್‌ಐಟಿಗೆ ದೂರು Read More »

ನಿರ್ದೇಶಕ, ನಟ ಎಸ್‌.ನಾರಾಯಣ್‌ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲು

ಸೊಸೆಗೆ ವರದಕ್ಷಿಣೆ ತರಲು ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ ಆರೋಪ ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಮತ್ತು ನಟ ಎಸ್​. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ದಾಖಲಾಗಿದೆ. ಸೊಸೆ ಪವಿತ್ರಾ ಅವರು ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ದೂರು ನೀಡಿದ್ದು, ಇದರನ್ವಯ ಎಫ್​ಐಆರ್ ದಾಖಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಅವರ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ನಡೆದಿತ್ತು. ನಾಲ್ಕು ವರ್ಷ ಕಳೆಯುವುದರೊಳಗೆ ಸಂಸಾರ ಹಳಿತಪ್ಪದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ನಿರ್ದೇಶಕ, ನಟ ಎಸ್‌.ನಾರಾಯಣ್‌ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲು Read More »

ಮಂಗಳೂರು : ನಕಲಿ ಆಧಾರ್‌ ಕಾರ್ಡ್‌ ಜಾಲ ಬಯಲು; ಇಬ್ಬರು ಸೆರೆ

ಸರ್ಕಾರಿ ಕೆಲಸಗಳಿಗೆ ಸಲ್ಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ಖದೀಮರು ಮಂಗಳೂರು: ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿಗಳನ್ನು ಸೃಷ್ಟಿಸಿ ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ದಾಖಲೆಗಳನ್ನು ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳಿಂದ ಜಾಮೀನು ಪಡೆದುಕೊಳ್ಳಲು ಬಳಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೂಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಎಂಬವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ನಕಲಿ ಆಧಾರ್‌ ಕಾರ್ಡ್‌ ಮೂಲಕ ಇವರು ಭಾರಿ ವಂಚನೆ ನಡೆಸಿರುವ ಕುರಿತು ಪೊಲೀಸರು ಅನುಮಾನ

ಮಂಗಳೂರು : ನಕಲಿ ಆಧಾರ್‌ ಕಾರ್ಡ್‌ ಜಾಲ ಬಯಲು; ಇಬ್ಬರು ಸೆರೆ Read More »

ಟ್ರಂಪ್‌ ಆಪ್ತ ವಿಶ್ವವಿದ್ಯಾಲಯದೊಳಗೆ ಗುಂಡೇಟಿಗೆ ಬಲಿ

ಬಂದೂಕು ಸಂಸ್ಕೃತಿಯ ಬಗ್ಗೆ ಮಾತನಾಡುತ್ತಿರುವಾಗಲೇ ಎದೆಗೆ ಬಡಿದ ಗುಂಡು ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ 31 ವರ್ಷದ ಚಾರ್ಲಿ ಕಿರ್ಕ್ ಅವರನ್ನು ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಚಾರ್ಲ್ಸ್ ಕಿರ್ಕ್ ಬಲಪಂಥೀಯ ರಾಜಕೀಯ ಕಾರ್ಯಕರ್ತರಾಗಿದ್ದರು. 2012 ರಲ್ಲಿ ʼಟರ್ನಿಂಗ್ ಪಾಯಿಂಟ್ʼ ಹೆಸರಿನಲ್ಲಿ ಸಂಘಟನೆಯನ್ನು ಸ್ಥಾಪಿಸಿದ್ದರು. ಟರ್ನಿಂಗ್ ಪಾಯಿಂಟ್ ಆಕ್ಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ರಾಷ್ಟ್ರೀಯ ನೀತಿ ಮಂಡಳಿಯ ಸದಸ್ಯರಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಚಾರ್ಲಿ

ಟ್ರಂಪ್‌ ಆಪ್ತ ವಿಶ್ವವಿದ್ಯಾಲಯದೊಳಗೆ ಗುಂಡೇಟಿಗೆ ಬಲಿ Read More »

ನೇಪಾಳ : ಜೈಲುಗಳಿಗೆ ನುಗ್ಗಿದ ದಂಗೆಕೋರರು, 7000ಕ್ಕೂ ಅಧಿಕ ಕೈದಿಗಳು ಪರಾರಿ

ಘರ್ಷಣೆಯಲ್ಲಿ ಐವರು ಬಾಲಾಪರಾಧಿಗಳು ಸಾವು; ಭಾರತದ ಗಡಿಯಲ್ಲಿ ಕಟ್ಟೆಚ್ಚರ ಕಾಠ್ಮಂಡು : ನೇಪಾಳದಲ್ಲಿ ಪ್ರಾರಂಭವಾಗಿರುವ ಜನರಲ್‌ ಝಡ್‌ ಎಂದು ಕರೆಯಲಾಗುತ್ತಿರುವ ಯುವಜನರ ದಂಗೆ ಸರ್ಕಾರ ಪತನಗೊಂಡ ನಂತರವೂ ತೀವ್ರವಾಗಿ ಮುಂದುವರಿದಿದ್ದು, ದಂಗೆಕೋರರು ವಿವಿಧ ಜೈಲುಗಳಿಗೆ ದಾಳಿ ಮಾಡಿದ ಪರಿಣಾಮ 7000ಕ್ಕೂ ಅಧಿಕ ಕೈದಿಗಳು ತಪ್ಪಿಸಿಕೊಂಡಿದ್ದಾರೆ. ಸರ್ಕಾರದ ವಿರುದ್ಧ ಪ್ರಾರಂಭವಾಗಿರುವ ಪ್ರತಿಭಟನೆ ತೀವ್ರ ಹಿಂಸಾಚಾರದ ರೂಪ ತಾಳಿದೆ. ಮಂಗಳವಾರ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರ ನೇಪಾಳ ಹಿಂಸಾಚಾರ ಮತ್ತು ಸಾಮೂಹಿಕ ಜೈಲು ದಾಳಿಗಳನ್ನು ಕಂಡಿದೆ.

ನೇಪಾಳ : ಜೈಲುಗಳಿಗೆ ನುಗ್ಗಿದ ದಂಗೆಕೋರರು, 7000ಕ್ಕೂ ಅಧಿಕ ಕೈದಿಗಳು ಪರಾರಿ Read More »

ಧರ್ಮಸ್ಥಳ ಪ್ರಕರಣ : ಯೂಟ್ಯೂಬ್‌ ಚಾನೆಲ್‌ಗಳ ವಿರುದ್ಧ ಇನ್ನೊಂದು ದೂರು ದಾಖಲು

ಯೂಟ್ಯೂಬರ್‌ಗಳಿಗೆ ಹರಿದು ಬಂದ ಹಣದ ಮೂಲ; ಷಡ್ಯಂತ್ರದ ರೂವಾರಿಗಳನ್ನು ಪತ್ತೆ ಹಚ್ಚಲು ಮನವಿ ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿಸಿಕೊಂಡು ಅಕ್ರಮ ಹಣ ವರ್ಗಾವಣೆ, ಕ್ರಿಮಿನಲ್ ಸಂಚು ರೂಪಿಸುತ್ತಿರುವ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್‌ಐಟಿ ಠಾಣೆಗೆ ಸೆ.9ರಂದು ದೂರು ನೀಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಯೂಟ್ಯೂಬ್ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ನಿರೂಪಣೆ

ಧರ್ಮಸ್ಥಳ ಪ್ರಕರಣ : ಯೂಟ್ಯೂಬ್‌ ಚಾನೆಲ್‌ಗಳ ವಿರುದ್ಧ ಇನ್ನೊಂದು ದೂರು ದಾಖಲು Read More »

ಐದಕ್ಕೂ ಅಧಿಕ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದ ಕಾಂಗ್ರೆಸ್‌ ಶಾಸಕ

ಇ.ಡಿ ದಾಳಿಯಲ್ಲಿ ಶಾಸಕನ ಅಪಾರ ಸಂಪತ್ತಿನ ರಹಸ್ಯ ಬಯಲು ಬೆಂಗಳೂರು: ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಚಳ್ಳಕೆರೆಯ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಐದಕ್ಕೂ ಹೆಚ್ಚು ಆನ್‌ಲೈನ್‌ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದುದನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪತ್ತೆಹಚ್ಚಿದೆ. ಕಿಂಗ್ 567, ರಾಜ 567, ಲಯನ್ 567, ಪ್ಲೇ 567, ಪ್ಲೇವಿನ್ 567 ಎನ್ನುವ ಆನ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್ ನಡೆಸುತ್ತಿದ್ದರು ಎಂದು ಇ.ಡಿ. ಬಹಿರಂಗಪಡಿಸಿದೆ. ವೀರೇಂದ್ರ ಪಪ್ಪಿ ಆನ್‌ಲೈನ್‌ ಬೆಟ್ಟಿಂಗ್‌

ಐದಕ್ಕೂ ಅಧಿಕ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದ ಕಾಂಗ್ರೆಸ್‌ ಶಾಸಕ Read More »

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕ್‌ಗೆ ಜೈಕಾರ: FIR ದಾಖಲು

ಶಿವಮೊಗ್ಗ: ಭದ್ರಾವತಿಯ ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಜೈಕಾರ ಹಾಕಿದ ಘಟನೆ ನಡೆದಿದೆ. ಸೋಮವಾರ ರಾತ್ರಿ ಮುಸ್ಲಿಮರು ಈದ್ ಮಿಲಾದ್ ಮೆರವಣಿಗೆ ನಡೆಸಿದ್ದು, ಅದರಲ್ಲಿ ಪಾಲ್ಗೊಂಡವವರು ತರೀಕೆರೆ ರಸ್ತೆಯ ಗಾಂಧಿ ವೃತ್ತದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಭದ್ರಾವತಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಡಿಯೋ‌ವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿಯೂ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕ್‌ಗೆ ಜೈಕಾರ: FIR ದಾಖಲು Read More »

ವಿಷ ಕೊಡಿ ಎಂದು ಜಡ್ಜ್‌ ಎದುರು ಅಂಗಲಾಚಿದ ದರ್ಶನ್‌

ಜೈಲು ವಾಸದಿಂದ ಕಂಗೆಟ್ಟು ಹೋಗಿರುವ ನಟ ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಇಂದು ಜಡ್ಜ್‌ ಎದುರು ನನಗೆ ವಿಷವನ್ನಾದರೂ ಕೊಡಿ ಎಂದು ಅಂಗಲಾಚಿದ ಘಟನೆ ಸಂಬವಿಸಿದೆ. ದರ್ಶನ್‌ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. ಇದರಿಂದ ಅವರು ಹೈರಾಣವಾಗಿ ಹೋಗಿದ್ದಾನೆ. ಈ ಕಾರಣದಿಂದ ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದುರೇ ಕೇಳಿದ್ದಾನೆ. ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆಗಿ ‘ಹಾಗೆಲ್ಲ ಕೇಳಬಾರದು’ ಎಂದು ಜಡ್ಜ್

ವಿಷ ಕೊಡಿ ಎಂದು ಜಡ್ಜ್‌ ಎದುರು ಅಂಗಲಾಚಿದ ದರ್ಶನ್‌ Read More »

ಮದ್ದೂರು ಗಲಭೆ ಎನ್‌ಐಎ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ

ರಾಜ್ಯದಲ್ಲಿ ಹಿಂದೂಗಳು ಜೀವ ಭಯದಲ್ಲಿ ಬದುಕುವ ಪರಿಸ್ಥಿತಿ ಬಂದಿದೆ ಎಂದು ದೂರು ಬೆಂಗಳೂರು: ಮಂಡ್ಯದ ಮದ್ದೂರು ಗಣೇಶ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ ಘಟನೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಗಲಭೆ ಹಾಗೂ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಇದೇ ಮಾದರಿಯ ಗಲಭೆಗಳ ಹಿಂದೆ ಮತಾಂಧ ಶಕ್ತಿಗಳ ವ್ಯವಸ್ಥಿತ ಪಿತೂರಿ ಇರುವ ಅನುಮಾನವಿದೆ. ಹೀಗಾಗಿ ಎನ್‌ಐಎ ಮೂಲಕ ತನಿಖೆ ನಡೆಸಬೇಕೆಂದು ಹಿಂದೂ ಮುಖಂಡ ತೇಜಸ್‌ ಗೌಡ

ಮದ್ದೂರು ಗಲಭೆ ಎನ್‌ಐಎ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ Read More »

error: Content is protected !!
Scroll to Top