ಅಪರಾಧ

ಮದುವೆ ಪೋಸ್ಟ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪತಿ| ಕಮೆಂಟ್ಸ್ ನಲ್ಲಿ ಬಯಲಾಯಿತು ಪತ್ನಿಯ ಕಳ್ಳಾಟ | ಕಮೆಂಟ್‌ ಸಾಕ್ಷಿಯಾಗಿ ದೂರು ದಾಖಲು | ವಿಚಾರಣೆ ವೇಳೆ ಬಿಚ್ಚಿಟ್ಟ ಅಸಲಿ ಸತ್ಯ

ಪುತ್ತೂರು : ಯುವ ಬ್ಯಾಂಕ್ ಉದ್ಯೋಗಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮದುವೆಯ ಫೋಟೋವನ್ನು ಹಂಚಿಕೊಂಡಿದ್ದು, ಪೋಸ್ಟ್ ಮೂಲಕ ಪತ್ನಿಯ ಕಳ್ಳಾಟ ಬಯಲಾಗಿ ಅಚ್ಚರಿಯುಂಟು ಮಾಡಿದೆ. ಶಿವಚಂದ್ರನ್ ಎಂಬಾತ ಡಾಕ್ಟರ್ ನಿಶಾಂತಿ ಎಂಬಾಕೆಯನ್ನು ಮದುವೆಯಾದ ಸಂಭ್ರಮದಲ್ಲಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ ಕಾಮೆಂಟ್ ಬಾಕ್ಸ್  ನಲ್ಲಿ ಬಂದ ಪ್ರತಿಕ್ರಿಯೆ ನೋಡಿ ಆತನಿಗೆ ಶಾಕ್ ಆಗಿದೆ. ಪುತ್ತೂರಿನ ನೆಪೋಲಿಯನ್ ಎಂಬ ವ್ಯಕ್ತಿ ಫೋಟೋದಲ್ಲಿರುವ ಮಹಿಳೆ ನಿಶಾಂತಿ ಅಲ್ಲ, ನನ್ನ ಹೆಂಡತಿ ಮೀರಾ ಎಂದು ಕಾಮೆಂಟ್ ಮಾಡಿದ್ದರು. 2017 ರಲ್ಲಿ […]

ಮದುವೆ ಪೋಸ್ಟ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪತಿ| ಕಮೆಂಟ್ಸ್ ನಲ್ಲಿ ಬಯಲಾಯಿತು ಪತ್ನಿಯ ಕಳ್ಳಾಟ | ಕಮೆಂಟ್‌ ಸಾಕ್ಷಿಯಾಗಿ ದೂರು ದಾಖಲು | ವಿಚಾರಣೆ ವೇಳೆ ಬಿಚ್ಚಿಟ್ಟ ಅಸಲಿ ಸತ್ಯ Read More »

ಇಂದಿನಿಂದ ಮಲೆನಾಡು ಸಂಪೂರ್ಣ ನಕ್ಸಲ್‌ ಮುಕ್ತ

ಕೊನೆಯ ನಕ್ಸಲ್‌ ರವೀಂದ್ರ ಇಂದು ಮಧ್ಯಾಹ್ನ ಶಸ್ತ್ರತ್ಯಾಗ ಬೆಂಗಳೂರು: ರಾಜ್ಯದಲ್ಲಿ ಉಳಿದಿರುವ ಕೊನೆಯ ನಕ್ಸಲ್‌ ರವೀಂದ್ರ ಇಂದು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ ಶರಣಾಗಲಿದ್ದು, ಇದರೊಂದಿಗೆ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಗಲಿದೆ. ಇತ್ತೀಚೆಗೆ ಆರು ಜನ ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಿದ್ದರು. ಅವರೀಗ ಪೊಲೀಸರ ವಶದಲ್ಲಿದ್ದು, ಕಾನೂನು ಪ್ರಕ್ರಿಯೆಗಳನ್ನು ಎದುರಿಸುತ್ತಿದ್ದಾರೆ. ಸರಕಾರ ಅವರಿಗೆ ಉತ್ತಮ ಪ್ಯಾಕೇಜ್‌ ಕೂಡ ಘೋಷಿಸಿದೆ. ಆ ಬಳಿಕ ಒಂಟಿಯಾಗಿದ್ದ ಶೃಂಗೇರಿ ತಾಲೂಕಿನ ಕಿಗ್ಗ ಸಮೀಪದ ಕೋಟಿಹೊಂಡ ಮರಾಟಿ ಕಾಲನಿಯ ರವೀಂದ್ರನ ಶರಣಾಗತಿಗೆ ಶಾಂತಿಗಾಗಿ

ಇಂದಿನಿಂದ ಮಲೆನಾಡು ಸಂಪೂರ್ಣ ನಕ್ಸಲ್‌ ಮುಕ್ತ Read More »

ಚಲಿಸುತ್ತಿರುವಾಗಲೇ ಕಳಚಿದ ಕೆಎಸ್‌ಆರ್‌ಟಿಸಿ ಬಸ್‍ ನ ಟಯರ್

ಬೆಳ್ತಂಗಡಿ: ಚಲಿಸುತ್ತಿರುವಾಗಲೇ ಕೆಎಸ್‌ಆರ್‌ಟಿಸಿ ಬಸ್ಸಿನ  ಟಯರ್ ಕಳಚಿ ಹೋದ ಘಟನೆ ಉಜಿರೆ ಸಮೀಪದ ಕಾಶಿಬೆಟ್ಟು ಟಿ.ಬಿ. ಕ್ರಾಸ್-ಕುಂಟಿನಿ ರಸ್ತೆಯಲ್ಲಿ ನಡೆದಿದೆ. ಧರ್ಮಸ್ಥಳ ಕೊಲ್ಲಿ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‍ ಎನ್ನಲಾಗಿದೆ. ಅವಘಡದ ಬಳಿಕ ಕೆಎಸ್‌ಆರ್‌ಟಿಸಿ ಸರಿಯಾಗಿ ಬಸ್ ನೀಡದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು, ಹೆಚ್ಚುವರಿ ಬಸ್ ಹಾಗೂ ಇತರ ಬೇಡಿಕೆ ಮುಂದಿಟ್ಟು ಬುಧವಾರ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಉಜಿರೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೆ ಮತ್ತೆ ಬಸ್ ಟಯರ್ ಸಂಪೂರ್ಣ ಕಳಚಿ ಬೀಳುವ ಮೂಲಕ ಬಸ್‌ನ ಕಳಪೆ

ಚಲಿಸುತ್ತಿರುವಾಗಲೇ ಕಳಚಿದ ಕೆಎಸ್‌ಆರ್‌ಟಿಸಿ ಬಸ್‍ ನ ಟಯರ್ Read More »

ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ

ಮೊಬೈಲ್‌ನಲ್ಲಿತ್ತು ಮಂಗಳೂರಿನಲ್ಲಿ ನಡೆದ ಪ್ರಾಣಿ ಬಲಿಯ ಶಾಕಿಂಗ್‌ ವೀಡಿಯೊಗಳು ಮಂಗಳೂರು : ಕೆಲದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಮಸಾಜ್ ಪಾರ್ಲರ್ ಗಲಾಟೆ ಸಂಬಂಧ ಬಂಧನದಲ್ಲಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮುಡಾ ಹಗರಣವನ್ನು ಬಯಲಿಗೆಳೆದಿರುವ ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಶಕ್ತಿ ತುಂಬಲು ಪ್ರಾಣಿ ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಫೋಟೊಗೆ ಹಚ್ಚಿರುವ ವೀಡಿಯೊ ಪೊಲೀಸರಿಗೆ ಲಭ್ಯವಾಗಿದೆ.

ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ Read More »

ಮನೆಯೊಳಗೆ ಕಳ್ಳ ನುಸುಳಿ ನಗದು ಕಳವು

ಮಿತ್ತಬಾಗಿಲು : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಹೊಡೆದು, ಗಾಡ್ರೇಜಿನಿಂದ ಸುಮಾರು 25,000 ರೂ. ಕಳವು ಮಾಡಿದ ಘಟನೆ ಜ. 29 ರಂದು ರಾತ್ರಿ ನಡೆದಿದೆ. ಮಿತ್ತ ಬಾಗಿಲು ಗ್ರಾಮದ ಕಿಲ್ಲೂರಿನ ಯಶೋಧರ ಮತ್ತು ವೇದಾವತಿ ದಂಪತಿಯವರ ಮನೆಯಲ್ಲಿ ನಡೆದಿದೆ.   ಘಟನಾ ವಿರುದ್ದ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನೆಯೊಳಗೆ ಕಳ್ಳ ನುಸುಳಿ ನಗದು ಕಳವು Read More »

ಪುತ್ತೂರಿನ ಉದ್ಯಮಿಯನ್ನು ಅಪಹರಿಸಿ 28 ಲ.ರೂ. ದರೋಡೆ

ಕಾರು ಅಡ್ಡಗಟ್ಟಿ ಅಜ್ಞಾತ ಸ್ಥಳಕ್ಕೆ ಒಯ್ದು ಚಿತ್ರಹಿಂಸೆ ಬೆಂಗಳೂರು: ಪುತ್ತೂರಿನ ಉದ್ಯಮಿಯೊಬ್ಬರನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ ಚಿತ್ರಹಿಂಸೆ ನೀಡಿ, 28 ಲಕ್ಷ ರೂ. ದೋಚಿರುವ ಘಟನೆ ಬೆಂಗಳೂರಿನ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೊಲ್ಪೆ ಗ್ರಾಮದ ನಿವಾಸಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರಾಗಿದ್ದು, ಇವರು ಪೆಟ್ರೋಲ್‌ ಬಂಕ್ ಹಾಗೂ ಟ್ರಾನ್ಸ್‌ಪೋರ್ಟ್ ವ್ಯವಹಾರ ಹೊಂದಿದ್ದಾರೆ. ಜ.24ರಂದು ಇಕ್ಬಾಲ್‌ ದೇವನಹಳ್ಳಿಯ ಹೋಟೆಲ್‌ಗೆ ಹೋಗಿ ಅಲ್ಲಿ ಕೆಲಸ ಮುಗಿಸಿ ಬೆಂಗಳೂರಿನಲ್ಲಿರುವ ಸ್ನೇಹಿತ ಕರೀಂ ಮನೆಯಲ್ಲಿ ಉಳಿದುಕೊಂಡು ಮರುದಿನ

ಪುತ್ತೂರಿನ ಉದ್ಯಮಿಯನ್ನು ಅಪಹರಿಸಿ 28 ಲ.ರೂ. ದರೋಡೆ Read More »

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿಯ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ತಡೆದು ಲಾಂಗ್‌ನಿಂದ ಗಾಜು ಒಡೆದು ಹಾಕಿ ಹಲ್ಲೆ ಮಾಡಿ ಅಟ್ಟಹಾಸ ಮೆರೆದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನು (23) ಎಂಬ ಈ ರೌಡಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆ ನೆಪ ಹೇಳಿ

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿಯ ಕಾಲಿಗೆ ಗುಂಡೇಟು Read More »

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ

ಪಿಡಿಒ ಮನೆಯಲ್ಲಿ ಮಷಿನ್‌ ಬಳಸಿ ನೋಟು ಎಣಿಕೆ ಬೆಂಗಳೂರು: ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಇನ್ನೊಂದು ಸುತ್ತಿನ ಭ್ರಷ್ಟರ ಬೇಟೆ ಆರಂಭಿಸಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ Read More »

ಕರುವಿನ ಬಾಲ ಕತ್ತರಿಸಿದ ಸುಳ್ಳು ಸುದ್ದಿ ಹರಡಿದ ವ್ಯಕ್ತಿ ವಿರುದ್ಧ ಕೇಸ್‌

ಉಡುಪಿ: ಮನೆಗೆ ಬಂದ ಸೇಲ್ಸ್‌ಮ್ಯಾನ್‌ ಕರುವಿನ ಬಾಲ ಕತ್ತರಿಸಿದ್ದಾನೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿಯ ವಿರುದ್ಧ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗುಂಡ್ಮಿ ಗ್ರಾಮದ ಭಗವತಿ ರಸ್ತೆಯಲ್ಲಿರುವ ಅನಿಲ್‌ ಮಯ್ಯ ಎಂಬವರ ಮನೆಗೆ ವಸ್ತುಗಳನ್ನು ಮಾರಾಟ ಮಾಡಲು ಬಂದ ಮತಾಂಧ ವ್ಯಕ್ತಿಯೊಬ್ಬ ಮನೆಯವರು ವಸ್ತುಗಳನ್ನು ನಿರಾಕರಿಸಿದಾಗ ಮನೆಯ ಆವರಣದೊಳಗೆ ಮೇಯಲು ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾನೆ ಎಂಬ ಸುದ್ದಿಯನ್ನು ಬುಧವಾರ ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಈ ಕುರಿತು ಯಾವುದೇ ಎಫ್‌ಐಆರ್‌

ಕರುವಿನ ಬಾಲ ಕತ್ತರಿಸಿದ ಸುಳ್ಳು ಸುದ್ದಿ ಹರಡಿದ ವ್ಯಕ್ತಿ ವಿರುದ್ಧ ಕೇಸ್‌ Read More »

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ |  ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು

ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎನ್ನಲಾಗಿದೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ, ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೆ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್‌ಸಿ ಪುರುಷೋತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ |  ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು Read More »

error: Content is protected !!
Scroll to Top