ಕ್ಯಾಂಟೀನ್ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ
ಅಕ್ರಮವಾಗಿ ನಿರ್ಮಿಸಿದ್ದ ಕ್ಯಾಂಟಿನ್ನಲ್ಲಿ ಅಕ್ರಮ ವ್ಯವಹಾರ ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಇದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಮೂವವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಪವನ್ ಕ್ಯಾಂಟಿನನ್ನು ಕಳೆದ 20 ವರ್ಷಗಳಿಂದ ನಡೆಸುತ್ತಿದ್ದರು. ಈ ಕ್ಯಾಂಟಿನ್ಗೆ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ […]
ಕ್ಯಾಂಟೀನ್ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ Read More »










