ಅಪರಾಧ

ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ಕಾರ್ಪೋರೇಟ್‌ ಜಿಹಾದ್‌

ಪ್ರತಿಷ್ಠಿತ ಟಿಸಿಎಸ್‌ ಕಂಪನಿಯಲ್ಲಿ ನಡೆಯುತ್ತಿದ್ದ ಲವ್‌ ಜಿಹಾದ್‌ಗೆ ಬೆಚ್ಚಿಬಿದ್ದ ದೇಶ ಮುಂಬೈ: ಮಹಾರಾಷ್ಟ್ರದ ನಾಶಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ಕಚೇರಿಯಲ್ಲಿ ಸಸ್ಯಾಹಾರಿಗಳಾಗಿದ್ದ ಹಿಂದೂ ಮಹಿಳಾ ಉದ್ಯೋಗಿಗಳಿಗೆ ಬಲವಂತವಾಗಿ ಗೋಮಾಂಸ ಸೇವಿಸುವಂತೆ ಮಾಡಿ ನಮಾಜ್ ಮಾಡಲು ಒತ್ತಾಯಿಸುತ್ತಿದ್ದ ಸ್ಫೋಟಕ ವಿಚಾರ ಬೆಳಕಿಗೆ ಬಂದು ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸಿದೆ. ಇದು ಕಾರ್ಪೋರೇಟ್‌ ಕಂಪೊನಿಗಳಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಲವ್‌ ಜಿಹಾದ್‌ ಎನ್ನಲಕಾಗಿದೆ. ಈ ಕಾರ್ಪೋರೇಟ್‌ ಜಿಹಾದ್‌ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) […]

ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ಕಾರ್ಪೋರೇಟ್‌ ಜಿಹಾದ್‌ Read More »

ಕುಂಭಮೇಳದ ಬೆಡಗಿ ಮೊನಾಲಿಸಾ ದಿಢೀರ್‌ ನಾಪತ್ತೆ

ಅಪ್ರಾಪ್ತ ವಯಸ್ಕಳು ಎಂದು ಬಹಿರಂಗವಾದ ಬಳಿಕ ಕಾಣೆ ನವದೆಹಲಿ: ಕುಂಭಮೇಳದಿಂದ ಪ್ರಸಿದ್ಧಳಾಗಿರುವ ಮೊನಲಿಸಾ ಅಂತರ್‌ ಧರ್ಮೀಯ ಮದುವೆಯಾದಂದಿನಿಂದ ಕೆಟ್ಟ ಕಾರಣಗಳಿಗಾಗಿ ಸುದ್ದಿಯಾಗುತ್ತಿದ್ದಾಳೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದಳು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ

ಕುಂಭಮೇಳದ ಬೆಡಗಿ ಮೊನಾಲಿಸಾ ದಿಢೀರ್‌ ನಾಪತ್ತೆ Read More »

ಮಂಗಳೂರು: ಪ್ರೇಯಸಿ ಕೈಕೊಟ್ಟ ದುಃಖದಲ್ಲಿ ಯುವಕ ಆತ್ಮಹತ್ಯೆ

ಹೀನಾಯವಾಗಿ ಮಾತನಾಡಿ ಅವಮಾನಿಸಿದ್ದ ಪ್ರೇಯಸಿ ಮಂಗಳೂರು: ಪ್ರೀತಿಸಿದ ಹುಡುಗಿ ಕೈಕೊಟ್ಟ ದುಃಖದಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮೂಡುಶೆಡ್ಡೆಯಲ್ಲಿ ಸಂಭವಿಸಿದೆ. ಮೂಡುಶೆಡ್ಡೆ ಎದುರುಪದವು ನಿವಾಸಿ ಮೊಹಮ್ಮದ್‌ ಆಶಿಕ್‌ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಆಶಿಕ್‌ ಕಾಲೇಜಿನಲ್ಲಿ ತನ್ನ ಸಹಪಾಟಿಯಾಗಿದ್ದ ಉಳ್ಳಾಲದ ಯುವತಿಯನ್ನು ಪ್ರೀತಿಸುತ್ತಿದ್ದರು. ಇಬ್ಬರೂ ಸಾಕಷ್ಟು ಕಡೆ ಸುತ್ತಾಡಿದ್ದರು. ಕಾಲೇಜು ಮುಗಿದ ಬಳಿಕ ಆಶಿಕ್‌ ಮಂಗಳೂರಿನಲ್ಲಿ ಅಕೌಂಟೆಂಟ್‌ ಆಗಿ ನೌಕರಿಗೆ ಸೇರಿದ್ದರು. ಅನಂತರ ಯುವತಿ ಆಶಿಕ್‌ನಿಂದ ದೂರವಾಗತೊಡಗಿದ್ದಳು. ಈ ವಿಚಾರವಾಗಿ ಇಬ್ಬರ ನಡುವೆ

ಮಂಗಳೂರು: ಪ್ರೇಯಸಿ ಕೈಕೊಟ್ಟ ದುಃಖದಲ್ಲಿ ಯುವಕ ಆತ್ಮಹತ್ಯೆ Read More »

ಸುಳ್ಯ : ಕಾರು ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಸುಲಿಗೆ ಯತ್ನ

ಸುಳ್ಯ: ಐವರ್ನಾಡಿನಲ್ಲಿ ಅಪರಿಚಿತ ವ್ಯಕ್ತಿಗಳು ಕಾರಿನ ಚಾಲಕನಿಗೆ ಖಾರದ ಪುಡಿ ಎರಚಿ ಸುಲಿಗೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಗುಡಲೂರು ನೀಲಗಿರಿಯ ಅರುಣ್ ಕುಮಾರ್ ಎಂಬವರು ತಮಿಳುನಾಡಿನಿಂದ ಮೈಸೂರು ಆಗಿ ಸುಳ್ಯ ಕಡೆಯಿಂದ ಬೆಳ್ಳಾರೆ ಮಾರ್ಗವಾಗಿ ಮರ್ಧಾಳಕ್ಕೆ ಹೋಗುವಾಗ ರಾತ್ರಿ 12 ಗಂಟೆ ಸಮಯಕ್ಕೆ ಐವರ್ನಾಡು ಗ್ರಾಮದ ಪುತ್ತಿಲ ಸಮೀಪ ತಿರುವಿನಲ್ಲಿ ಮೂತ್ರ ವಿಸರ್ಜನೆಗೆ ಕಾರು ನಿಲ್ಲಿಸಿದರು. ಬಳಿಕ ಕಾರಿನ ಹತ್ತಿರ ಬಂದಾಗ ದೂರದಿಂದ ವಿಶಲ್ ಹಾಕಿದ ಶಬ್ದ

ಸುಳ್ಯ : ಕಾರು ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಸುಲಿಗೆ ಯತ್ನ Read More »

ಯುವ ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ

ಮದುವೆಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುದೀಪ್‌ ರೈ ಬೆಳ್ತಂಗಡಿ : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಯುವ ಉದ್ಯಮಿ ಬಿ.ಸುದೀಪ್ ರೈ (31) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಶನಿವಾರ ಉಡುಪಿಯಲ್ಲಿ ಬಂಧಿಸಿದ್ದಾರೆ. ಸುದೀಪ್‌ ರೈ ಮಾ.17ರಂದು ಕಾರ್ಕಳ ತಾಲೂಕಿನ ಕಜೆ ಎಂಬಲ್ಲಿರುವ ಹೆಂಡತಿಯ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಪತ್ನಿ ಸೌಮ್ಯ ಶೆಟ್ಟಿಯನ್ನು

ಯುವ ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ Read More »

ಪ್ರೀತಿಗಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಂಗಳೂರು: ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಯಲಹಂಕದ ನ್ಯೂಟೌನ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಅಭಿಷೇಕ್ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ‌ಮುನ್ನ ಯುವಕ ಡೆತ್‌ನೋಟ್ ಬರೆದಿದ್ದಾನೆ. ಅದರಲ್ಲಿ ನನ್ನ ಹೆತ್ತವರು ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಆದರೆ ನಾನು ಅವರಿಗೆ ಒಳ್ಳೆಯ ಮಗನಾಗಲಿಲ್ಲ. ಕ್ಷಮಿಸಿ ಮುಂದಿನ ಜನ್ಮದಲ್ಲಿ ನಾನು ನಿಮ್ಮೆಲ್ಲರ ಜೊತೆಗೆ ಸಂತೋಷವಾಗಿರುತ್ತೇನೆ ಎಂದು ಬರೆದಿದ್ದಾನೆ. ಹಾಗೆಯೇ ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ.

ಪ್ರೀತಿಗಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಕ ಕುಸಿದು ಬಿದ್ದು ಸಾವು

ಬಂಟ್ವಾಳ : ಯುವ ನಿರೂಪಕನೋರ್ವ ಮದುವೆಯ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಮೃತಪಟ್ಟ ಯುವಕ. ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಹಠಾತ್ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು

ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಕ ಕುಸಿದು ಬಿದ್ದು ಸಾವು Read More »

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಯಲ್ಲೇ ಬರ್ಬರ ಹತ್ಯೆ

ಮನಗೆ ನುಗ್ಗಿ ಯದ್ವಾತದ್ವಾ ಕಡಿದು ಕೊಚ್ಚಿ ಹಾಕಿದ ಹಂತಕರು ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ​ಧಾರವಾಡದ ಹಾಶ್ಮಿ ನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಯಲ್ಲೇ ಬರ್ಬರ ಹತ್ಯೆ Read More »

ಸಿಸಿ ಕ್ಯಾಮರಾ ಮೂಲಕ ಭಾರತದ ಸೇನೆ ಮೇಲೆ ಪಾಕಿಸ್ತಾನ ಕಣ್ಗಾವಲು

ಬೇಹುಗಾರಿಕೆ ಮಾಡುತ್ತಿದ್ದ 11 ಮಂದಿ ಸೆರೆ ನವದೆಹಲಿ: ಇರಾನ್ ರಾಜಧಾನಿ ಟೆಹ್ರಾನ್‌ನ ಸಿಸಿ ಕ್ಯಾಮರಾ ಹ್ಯಾಕ್ ಮಾಡಿ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಮತ್ತು ಆಪ್ತರ ಮೇಲೆ ದೂರದಲ್ಲೆಲ್ಲೋ ಕುಳಿತು ಇಸ್ರೇಲ್ ಕಣ್ಣಿಟ್ಟಿದ್ದ ರೀತಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕೂಡ ಭಾರತದ ಮೇಲೆ ಕಣ್ಣಿಟ್ಟಿದ್ದ ಆಘಾತಕಾರಿ ವಿಚಾರ ಬಯಲಾಗಿದೆ. 4 ರಾಜ್ಯಗಳ ಹಲವು ನಗರಗಳ ಆಯಕಟ್ಟಿನ ಜಾಗದಲ್ಲಿ ಭಾರತದ ಸೇನೆಯ ಚಲನವಲನಗಳನ್ನು ವೀಕ್ಷಿಸಲು ಪಾಕ್ ಸಿಸಿಟಿವಿ ಅಳವಡಿಸಿರುವುದು ಗೊತ್ತಾಗಿದೆ. ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ ಉಗ್ರ

ಸಿಸಿ ಕ್ಯಾಮರಾ ಮೂಲಕ ಭಾರತದ ಸೇನೆ ಮೇಲೆ ಪಾಕಿಸ್ತಾನ ಕಣ್ಗಾವಲು Read More »

ಮಂಗಳೂರು: ಪೋಕ್ಸೊ ಕೇಸ್‌ ಅಪರಾಧಿಗೆ 20 ವರ್ಷ ಜೈಲು

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಅಪರಾಧಿ ಗದಗ ತಾಲೂಕಿನ ಹೊಳೆಮುನ್ನೂರು ನಿವಾಸಿ ಮಹೇಶ ಮಾದರ (20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2 (ಪೊಕ್ಸೊ) ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಹೊರವಲಯದಲ್ಲಿ ಬಾಡಿಗೆ ಮನೆಯಲ್ಲಿ ತಂದೆ ತಾಯಿಯೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹೋಮ್ ನರ್ಸ್ ಕೆಲಸ

ಮಂಗಳೂರು: ಪೋಕ್ಸೊ ಕೇಸ್‌ ಅಪರಾಧಿಗೆ 20 ವರ್ಷ ಜೈಲು Read More »

error: Content is protected !!
Scroll to Top