ದರ್ಶನ್ಗೆ ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ: ವಕೀಲರಿಂದ ನ್ಯಾಯಾಲಯಕ್ಕೆ ದೂರು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂದು ವಕೀಲರು ನ್ಯಾಯಾಲಯದ ಮುಂದೆ ದೂರಿದ್ದಾರೆ. ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಖೈದಿಗೆ ನೀಡಲಾಗುವ ಸಾಮಾನ್ಯ ಸೌಲಭ್ಯಗಳನ್ನು ನೀಡದೆ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾನೂನು ಪ್ರಕಾರ ಈ ಸೌಲಭ್ಯಗಳನ್ನು ನಿರಾಕರಿಸುವ ಹಕ್ಕು ಅಧಿಕಾರಿಗಳಿಗೆ ಇಲ್ಲ ಎಂದು ಹೇಳಿದ್ದಾರೆ. ದರ್ಶನ್ ಧರಿಸಿದ ಶೂ ಬಿಚ್ಚಿಸುತ್ತಾರೆ. ಆಹಾರದ ತಟ್ಟೆಯನ್ನು ಎಸೆದು ಹೋಗುತ್ತಾರೆ. ಈ ಬಗ್ಗೆ ಜೈಲಧಿಕಾರಿಗಳಿಗೆ ಮೌಖಿಕ […]
ದರ್ಶನ್ಗೆ ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ: ವಕೀಲರಿಂದ ನ್ಯಾಯಾಲಯಕ್ಕೆ ದೂರು Read More »










