ಅಪರಾಧ

ಮಂಗಳೂರು: ಅಕ್ರಮ ಮದ್ಯ ತಯಾರಿ ಘಟಕ ಪತ್ತೆ; ಇಬ್ಬರ ಬಂಧನ

ಗೋವಾ ಮದ್ಯ ತಯಾರಿಸುತ್ತಿದ್ದ ಆರೋಪಿಗಳು ಮಂಗಳೂರು: ತೊಕ್ಕೊಟ್ಟಿನ ದೇರಳಕಟ್ಟೆ ಸಮೀಪ ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ಮಾಡಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ (24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯಲ್ಲಿ ಥೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು ಅಕ್ರಮವಾಗಿ ಮದ್ಯ ತಯಾರಿ […]

ಮಂಗಳೂರು: ಅಕ್ರಮ ಮದ್ಯ ತಯಾರಿ ಘಟಕ ಪತ್ತೆ; ಇಬ್ಬರ ಬಂಧನ Read More »

ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಇನ್ನೊಂದು ಕೇಸ್‌ ದಾಖಲು

ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ದೂರು ಮಂಗಳೂರು: ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಆರೋಪಗಳಿದ್ದ ರೌಡಿಶೀಟರ್‌ ಒಬ್ಬನನ್ನು ಕೋಟು ತೊಡಿಸಿ ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್‌ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರದ ಭಕ್ತ ಪ್ರವೀಣ್ ಕೆ.ಆರ್ ಎಂಬವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಟ್ಟಣ್ಣನವರ್, ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ರೌಡಿಶೀಟರ್‌ ಮದನ್ ಬುಗುಡಿ ವಿರುದ್ಧ ಕೇಸ್‌

ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಇನ್ನೊಂದು ಕೇಸ್‌ ದಾಖಲು Read More »

ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ ಪೊಲೀಸರು : ಜನರಿಂದ ಭಾರಿ ಆಕ್ರೋಶ ವ್ಯಕ್ತ

ಪಬ್‌, ಡಿಜೆ ನಡುರಾತ್ರಿವರೆಗೆ ನಡೆಯುತ್ತದೆ, ಕಲೆಗೆ ಏಕಿಲ್ಲ ಅವಕಾಶ ಎಂದು ಪ್ರಶ್ನೆ ಮಂಗಳೂರು: ಬಂಟ್ವಾಳದ ಪಾಣೆಮಂಗಳೂರು ಸಮೀಪದ ಸಜೀಪಮುನ್ನೂರು ಎಂಬಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಅರ್ಧದಲ್ಲಿಯೇ ನಿಲ್ಲಿಸಿದ ಕ್ರಮಕ್ಕೆ ಕರಾವಳಿಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸುವಂತಿಲ್ಲ ಎಂಬ ನಿಯಮದ ನೆಪದಲ್ಲಿ ಯಕ್ಷಗಾನ, ನಾಟಕ ಮತ್ತಿತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಿಲ್ಲಿಸುವ ಘಟನೆಗಳು ಕರವಾಳಿಯಲ್ಲಿ ನಡೆಯುತ್ತಿದೆ. ಕೆಲವು ಕಡೆಗಳಲ್ಲಿ ಯಕ್ಷಗಾನ ಮತ್ತು ನಾಟಕ ಪ್ರದರ್ಶನಗಳನ್ನು ಅರ್ಧದಲ್ಲಿಯೇ

ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ ಪೊಲೀಸರು : ಜನರಿಂದ ಭಾರಿ ಆಕ್ರೋಶ ವ್ಯಕ್ತ Read More »

ಬೆಂಗಳೂರಿನ ಲಾಡ್ಜ್‌ನಲ್ಲಿ ಎಸ್‌ಐಟಿ ಶೋಧ

ಬುರುಡೆ ಗ್ಯಾಂಗ್‌ನ ಮೀಟಿಂಗ್‌ ನಡೆಯುತ್ತಿದ್ದ ಲಾಡ್ಜ್‌ ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ ಮಹಜರು ಮಾಡುತ್ತಿದ್ದಾರೆ. ಈ ಲಾಡ್ಜ್‌ನಲ್ಲಿ ಬುರುಡೆ ಗ್ಯಾಂಗ್‌ ಸದಸ್ಯರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬುರುಡೆ ತೆಗೆದುಕೊಂಡು ಬರುವ ಮೊದಲು ಇದೇ ಲಾಡ್ಜ್‌ನಲ್ಲಿ ಹಲವರನ್ನು ಭೇಟಿಯಾಗಿದ್ದ ಬಗ್ಗೆ ಎಸ್‌ಐಟಿ ಚಿನ್ನಯ್ಯ ಬಾಯಿಬಿಟ್ಟಿದ್ದಾನೆ. ಹೀಗಾಗಿ ಎಸ್‌ಪಿ

ಬೆಂಗಳೂರಿನ ಲಾಡ್ಜ್‌ನಲ್ಲಿ ಎಸ್‌ಐಟಿ ಶೋಧ Read More »

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ

ಅಣ್ಣನೇ ಎಸಗಿದನೆ ಈ ದುಷ್ಕೃತ್ಯ? ಬೆಂಗಳೂರು: ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. 14 ವರ್ಷದ ಬಾಲಕಿ ಹೊಟ್ಟೆನೋವೆಂದು ಕೆಲದಿನಗಳಿಂದ ಶಾಲೆಗೆ ರಜೆ ಹಾಕಿ ಮನೆಯಲ್ಲಿದ್ದಳು. ಎರಡು ದಿನಗಳ ಬಳಿಕ ಬಾಲಕಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಕೂಡಲೇ ತಂದೆ ತಾಯಿ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವಧಿ ಪೂರ್ವವಾಗಿ ಏಳು ತಿಂಗಳಲ್ಲೇ ಹೆರಿಗೆಯಾಗಿದ್ದು, ಸದ್ಯ ತಾಯಿ ಮತ್ತು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ. ತನ್ನ ಅಣ್ಣನಿಂದಲೇ ಅತ್ಯಾಚಾರಕ್ಕೊಳಗಾಗಿ ಬಾಲಕಿ

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ Read More »

ಧರ್ಮಸ್ಥಳ ಪ್ರಕರಣ : ಬುರುಡೆ ದಿಲ್ಲಿ ಪ್ರಯಾಣ ನಿಜ

ಜಯಂತ್‌ ಟಿ. ಮನೆಯಲ್ಲಿ ಎಸ್‌ಐಟಿ ಶೋಧ ವೇಳೆ ಬಯಲಾಯಿತು ಹಲವು ರಹಸ್ಯ ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಮಾಸ್ಕ್‌ಮ್ಯಾನ್‌ ಚಿನ್ನಯ್ಯ ತಂದಿದ್ದ ತಲೆಬುರುಡೆ ದಿಲ್ಲಿವರೆಗೂ ಪ್ರಯಾಣಿಸಿತ್ತು ಎಂಬುದು ಈಗ ದೃಢಪಟ್ಟಿದೆ. ಸ್ವತಹ ಜಯಂತ್‌ ಟಿ. ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಶನಿವಾರ ಬೆಂಗಳೂರಿನಲ್ಲಿರುವ ಜಯಂತ್‌ ಟಿ. ಅವರ ಬಾಡಿಗೆ ಮನೆಗೆ ಎಸ್‌ಐಟಿ ತಂಡ ಚಿನ್ನಯ್ಯನನ್ನು ಕರೆದುಕೊಂಡು ಹೋಗಿ ಶೋಧ ನಡೆಸಿದೆ. ಈ ಸಂದರ್ಭದಲ್ಲಿ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ದಾಳಿಯ

ಧರ್ಮಸ್ಥಳ ಪ್ರಕರಣ : ಬುರುಡೆ ದಿಲ್ಲಿ ಪ್ರಯಾಣ ನಿಜ Read More »

ಮಾನವ ಜಿಪಿಎಸ್‌ ಕುಖ್ಯಾತಿಯ ಉಗ್ರ ಬಾಗು ಖಾನ್‌ ಎನ್‌ಕೌಂಟರ್‌ಗೆ ಬಲಿ

100ಕ್ಕೂ ಅಧಿಕ ಉಗ್ರರಿಗೆ ಒಳ ನುಸುಳುಲು ಸಹಾಯ ಮಾಡಿದ್ದ ಪಾತಕಿ ಶ್ರೀನಗರ: ನೂರಕ್ಕೂ ಅಧಿಕ ಉಗ್ರರಿಗೆ ಒಳನುಸುಳಲು ಸಹಾಯ ಮಾಡಿದ್ದ, ಉಗ್ರರ ಲೋಕದಲ್ಲಿ ಮಾನವ ಜಿಪಿಎಸ್‌ ಎಂದೇ ಕುಖ್ಯಾತನಾಗಿದ್ದ ಬಾಗು ಖಾನ್‌ ಎಂಬಾತನನ್ನು ಭದ್ರತಾ ಪಡೆ ಶನಿವಾರ ಎನ್‌ಕೌಂಟರ್‌ನಲ್ಲಿ ಸಾಯಿಸಿದೆ. ಇವನ ಜೊತೆಗೆ ಇನ್ನೂ ಓರ್ವ ಉಗ್ರ ಸತ್ತಿದ್ದಾನೆ. ಸಮಂದರ್‌ ಚಾಚಾ ಎಂಬ ಇನ್ನೊಂದು ಹೆಸರನ್ನು ಹೊಂದಿರುವ ಬಾಗು ಖಾನ್‌ 1995ರಿಂದೀಚೆಗೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ನೆಲೆ ಮಾಡಿಕೊಂಡಿದ್ದ. ನೌಶೇರಾದಲ್ಲಿ ಇಂದು ಬೆಳಗ್ಗೆ ಅವನನ್ನು ಭದ್ರತಾ ಪಡೆ

ಮಾನವ ಜಿಪಿಎಸ್‌ ಕುಖ್ಯಾತಿಯ ಉಗ್ರ ಬಾಗು ಖಾನ್‌ ಎನ್‌ಕೌಂಟರ್‌ಗೆ ಬಲಿ Read More »

ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ

ಕಾರು ದಡದಲ್ಲಿ ನಿಲ್ಲಿಸಿ ನದಿಯಲ್ಲಿ ಈಜಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಉಡುಪಿ : ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಈಜಲು ಇಳಿದು ನಾಪತ್ತೆಯಾಗಿದ್ದು, ಈ ಪ್ರಕರಣ ಅನೇಕ ಊಹಾಪೋಹಗಳಿಎಗ ಕಾರಣವಾಗಿದೆ. ನಾಪತ್ತೆಯಾದ ಮಹಿಳೆಯನ್ನು ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ ಸಿ.ಆರ್. ಗೋವಿಂದರಾಜು ಎಂಬವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ

ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ Read More »

ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುವಾಗ ಎದೆ ಢವ ಢವ ಆಯಿತು: ಮಟ್ಟಣ್ಣವರ್‌ ಹೇಳಿಕೆ ವೈರಲ್‌

ಎಸ್‌ಐಟಿ ಮುಂದೆ ಸುದೀರ್ಘ ವಿಚಾರಣೆಗೆ ಹಾಜರಾದ ಮಟ್ಟಣ್ಣವರ್‌ ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಗಿರೀಶ್ ಮಟ್ಟಣ್ಣನವರ್ ಅವರನ್ನು ಶುಕ್ರವಾರ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ವಿಚಾರಣೆ ಮುಗಿಸಿದ ಬಳಿಕ ಎಸ್‌ಐಟಿ ಕಚೇರಿಯಿಂದ ಹೊರಬಂದ ಅವರು ಮಾಧ್ಯಮದವರ ಜೊತೆ ಮಾತನಾಡಿ ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುತ್ತಿದ್ದಂತೆಯೇ ಎದೆ ಢವ ಢವ ಅಂತಾ ಬಡಿಕೊಳ್ಳಲು ಪ್ರಾರಂಭಿಸಿತು. ಜಗತ್ತಿನಲ್ಲಿ ಎಷ್ಟು ಮುಸ್ಲಿಂ, ಕ್ರಿಶ್ಚಿಯನ್ ರಾಷ್ಟ್ರಗಳಿವೆ ಎಂದು ಕೇಳಿದರು. ನಂತರ ಯಾವ ಯಾವ ಪಾದ್ರಿ, ಮೌಲಿ, ಶೇಟ್‌ಗಳಿಂದ

ಎಸ್‌ಐಟಿ ಕಚೇರಿ ಮೆಟ್ಟಿಲು ಹತ್ತುವಾಗ ಎದೆ ಢವ ಢವ ಆಯಿತು: ಮಟ್ಟಣ್ಣವರ್‌ ಹೇಳಿಕೆ ವೈರಲ್‌ Read More »

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ : ಮತ್ತೆ ಕೆಲವರ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಕಮೆಂಟ್‌ ಹಾಕಿ ತೇಜೋವಧೆ ಮಾಡಿದ ಪ್ರಕರಣ ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ‌. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ 9 ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರು ಸಣ್ಣಪುಟ್ಟ

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ : ಮತ್ತೆ ಕೆಲವರ ಬಂಧನ Read More »

error: Content is protected !!
Scroll to Top