ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್ : ಕ್ರಿಮಿನಲ್ಗಳಿಗೆ ಕಮಿಷನರ್ ಸುಧೀರ್ ರೆಡ್ಡಿ ವಾರ್ನಿಂಗ್
ಪಟಾಕಿ ಅಂಗಡಿ ಮಾಲಕರಿಂದ ಸುಲಿಗೆ ಮಾಡಿದ ಹಿನ್ನೆಲೆಯಲ್ಲಿ ಎಚ್ಚರಿಕೆ ಮಂಗಳೂರು: ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸುತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ಮಂಗಳೂರು […]
ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್ : ಕ್ರಿಮಿನಲ್ಗಳಿಗೆ ಕಮಿಷನರ್ ಸುಧೀರ್ ರೆಡ್ಡಿ ವಾರ್ನಿಂಗ್ Read More »










