ಮಂಗಳೂರಿಗೆ ಬರುತ್ತಿದ್ದ ಬಸ್ ತಡೆದು ದಾಂಧಲೆ ಎಸಗಿದ ರೌಡಿ
ಲಾಂಗ್ನಿಂದ ಬಸ್ನ ಗಾಜು ಒಡೆದು ಹಾಕಿ ಪ್ರಯಾಣಿಕರಿಗೆ ಬೆದರಿಕೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್ ತಡೆದು ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ […]
ಮಂಗಳೂರಿಗೆ ಬರುತ್ತಿದ್ದ ಬಸ್ ತಡೆದು ದಾಂಧಲೆ ಎಸಗಿದ ರೌಡಿ Read More »