ಆತ್ಮಹತ್ಯೆ ಮಾಡಿಕೊಂಡಳೆ ಶ್ರೀನಂದಾ?
2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆಯಾದ ಬಾಲಕಿಯ ಸಾವಿನ ಸುತ್ತ ಅನುಮಾನ ಚಿಕ್ಕಮಗಳೂರು : ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾದ ನಾಲ್ಕು ದಿನಗಳ ಬಳಿಕ ಪ್ರಪಾತದಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿರುವ ಘಟನೆಯ ಸುತ್ತ ನಾನಾ ರೀತಿಯ ಅನುಮಾನಗಳು ಮುತ್ತಿಕೊಂಡಿವೆ. ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲೂ ತನಿಖೆ ನಡೆಯುತ್ತಿದೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾಕ್ಕೆ ತಂದೆ, ತಾಯಿ ಮತ್ತು ಕುಟುಂಬದ […]
ಆತ್ಮಹತ್ಯೆ ಮಾಡಿಕೊಂಡಳೆ ಶ್ರೀನಂದಾ? Read More »










