ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು
ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಯರ ಮೇಲೆ ದಾಳಿ ನಡೆಸಿದ ಹೆಜ್ಜೇನು ಪುತ್ತೂರು: ಹೆಜ್ಜೇನು ದಾಳಿಯಿಂದ ಬಾಲಕಿ ಮೃತಪಟ್ಟ ದಾರುಣ ಘಟನೆ ಸೇಡಿಯಾಪು ಕೂಟೇಲು ಸಮೀಪ ಸಂಭವಿಸಿದೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿರುವಾಗ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮೂವರು ಗಾಯಗೊಂಡಿದ್ದರು. ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ (7) ಮೃತ ಬಾಲಕಿ. 5ನೇ ತರಗತಿ […]
ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು Read More »










