ಅಪರಾಧ

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ದುರುಳರು

ಯುವತಿಯ ಸಹೋದರನಿಗೇ ವಿಡಿಯೋ ಕಳುಹಿಸಿ ವಿಕೃತಿ ಹಾಸನ: ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಹಾಸನದಲ್ಲಿ ನಡೆದಿದೆ. ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರದ ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ಕೂಡಲೇ ಸಹೋದರ ಅತ್ಯಾಚಾರದ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ವಿಡಿಯೋ ಕಳುಹಿಸಿದ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವಿಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್‌ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ […]

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ದುರುಳರು Read More »

ಪುತ್ತೂರು : ಕುಖ್ಯಾತ ಆರೋಪಿಯ ಬಂಧನ

ಪುತ್ತೂರು : ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರ್‌ರಾಜ್ಯ ಆರೋಪಿ ಇಲಿಯಾಸ್ ಪಿ.ಎ. ಎಂಬಾತನನ್ನು ಪೊಲೀಸರು ಬಂಧಿಸಿ ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಕೇರಳ ರಾಜ್ಯದ ತೃಶ್ಶೂರ್ ಜಿಲ್ಲೆಯ ವಿಯ್ಯೂರು ಎಂಬಲ್ಲಿನ ನಿವಾಸಿಯಾದ ಇಲಿಯಾಸ್ ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ತೃಶ್ಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್

ಪುತ್ತೂರು : ಕುಖ್ಯಾತ ಆರೋಪಿಯ ಬಂಧನ Read More »

ಧರ್ಮಸ್ಥಳ ಪ್ರಕರಣ : ಹೊಸ ಸ್ಥಳದಲ್ಲೂ ಸಿಗದ ಮೃತದೇಹದ ಅವಶೇಷ

ಮೃತದೇಹ ಹೂತಿರುವುದನ್ನು ನೋಡಿದ್ದೇವೆ ಎಂದು ಇನ್ನಿಬ್ಬರಿಂದ ದೂರು ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರ ತೋರಿಸಿದ ಬೊಳಿಯಾರು ಸಮೀಪದ ಅರಣ್ಯದಲ್ಲಿ ಎಸ್‌ಐಟಿ ತಂಡ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದು, ಆದರೆ ಅಲ್ಲಿ ಕೂಡ ಏನೂ ಸಿಕ್ಕಿಲ್ಲ. ಮುಸುಕುಧಾರಿ ದೂರುದಾರ ಈ ಹಿಂದೆ 13 ಸ್ಥಳಗಳಲ್ಲಿ ತೋರಿಸಿದ್ದ ಜಾಗಗಳ ಹೊರತಾಗಿ ಇನ್ನೂ ಕೆಲವು ಜಾಗಗಳನ್ನು ತೋರಿಸಿದ್ದು, ಅಲ್ಲೂ ಗುರುತು ಮಾಡಿ ಅಗೆಯಲು ತೊಡಗಿದ್ದಾರೆ. ಶುಕ್ರವಾರ ಮಧ್ಯಾಹ್ನದ ವೇಳೆ ಎಸ್‌ಐಟಿ ಸಾಕ್ಷಿ ದೂರುದಾರನೊಂದಿಗೆ

ಧರ್ಮಸ್ಥಳ ಪ್ರಕರಣ : ಹೊಸ ಸ್ಥಳದಲ್ಲೂ ಸಿಗದ ಮೃತದೇಹದ ಅವಶೇಷ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯಿಂದ ಗನ್‌ಮ್ಯಾನ್‌ ಭದ್ರತೆಗೆ ಕೋರಿಕೆ

ನನ್ನ ಮೇಲೂ ದಾಳಿಯಾಗುವ ಸಾಧ್ಯತೆಯಿದೆ ಎಂದು ಎಸ್‌ಐಟಿ ಮುಂದೆ ಹೇಳಿಕೊಂಡ ದೂರುದಾರ ಮಂಗಳೂರು: ಧರ್ಮಸ್ಥಳ ಪ್ರಕರಣದ ಕೇಂದ್ರವಾಗಿರುವ ಮುಸುಕುಧಾರಿ ಅನಾಮಿಕ ವ್ಯಕ್ತಿ ಎಸ್‌ಐಟಿ ಬಳಿ ತನಗೆ ಗನ್‌ಮ್ಯಾನ್‌ ರಕ್ಷಣೆ ನೀಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಬುಧವಾರ ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಬಳಿಕ ತುಸು ಉದ್ವಿಗ್ನ ವಾತಾವರಣವಿದೆ. ಬುಧವಾರ ಸಂಜೆ ಧರ್ಮಸ್ಥಳದಲ್ಲಿ ನಡೆದ ಘರ್ಷಣೆಯ ಬಳಿಕ ದೂರುದಾರನಿಂದ ಈ ವಿಶೇಷ ಮನವಿ ಬಂದಿದೆ. ನನ್ನ ಮೇಲೂ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಗನ್‌ಮ್ಯಾನ್‌ ನೀಡಬೇಕೆಂದು ಮನವಿ ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯಿಂದ ಗನ್‌ಮ್ಯಾನ್‌ ಭದ್ರತೆಗೆ ಕೋರಿಕೆ Read More »

ಧರ್ಮಸ್ಥಳ ಪ್ರಕರಣ : ಪುನೀತ್‌ ಕೆರೆಹಳ್ಳಿ, ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಎಫ್‌ಐಆರ್‌

ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೇಸ್‌ ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದ ಗುಂಪು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಪ್ರತ್ಯೇಕ ದೂರುಗಳು ದಾಖಲಾಗಿವೆ. ಧರ್ಮಸ್ಥಳದಲ್ಲಿ ಬುಧವಾರ ಸಂಭವಿಸಿದ ಗಲಭೆ ಪ್ರಕರಣದಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ನಡೆದ ಗಲಭೆಯಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ

ಧರ್ಮಸ್ಥಳ ಪ್ರಕರಣ : ಪುನೀತ್‌ ಕೆರೆಹಳ್ಳಿ, ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಎಫ್‌ಐಆರ್‌ Read More »

ಬಾಲಿವುಡ್‌ ನಟಿ ಹುಮಾ ಖುರೇಶಿ ಸಹೋದರನ ಬರ್ಬರ ಹತ್ಯೆ

ಸ್ಕೂಟಿ ಪಾರ್ಕಿಂಗ್‌ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಮುಂಬಯಿ: ಪಾರ್ಕಿಂಗ್ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳದಲ್ಲಿ ಹಿಂದಿಯ ಜನಪ್ರಿಯ ನಟಿ ಹುಮಾ ಖುರೇಷಿ ಅವರ ಸಹೋದರ ಆಸಿಫ್ ಖುರೇಷಿ ಬರ್ಬರವಾಗಿ ಕೊಲೆಯಾಗಿದ್ದಾರೆ. ದೆಹಲಿಯ ನಿಜಾಮುದ್ದೀನ್‌ನಲ್ಲಿ ಸ್ಕೂಟಿ ಪಾರ್ಕಿಂಗ್ ವಿಚಾರದಲ್ಲಿ ಜಗಳ ನಡೆದು ಆಸಿಫ್‌ ಅವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಸಿಫ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಇಬ್ಬರು ಆರೋಪಿಗಳನ್ನು ಅಲ್ಪಾವಧಿಯಲ್ಲಿಯೇ ಬಂಧಿಸಿದ್ದಾರೆ. ಗುರುವಾರ ನಿಜಾಮುದ್ದೀನ್‌ನ ಜಂಗ್‌ಪುರ ಭೋಗಲ್ ಬಜಾರ್ ಲೇನ್‌ನಲ್ಲಿ ರಾತ್ರಿ 11

ಬಾಲಿವುಡ್‌ ನಟಿ ಹುಮಾ ಖುರೇಶಿ ಸಹೋದರನ ಬರ್ಬರ ಹತ್ಯೆ Read More »

ಕಿವಿಗೆ ವಿಷ ಸುರಿದು ಗಂಡನನ್ನು ಕೊಂದ ಮಹಿಳೆ!

ಯೂಟ್ಯೂಬ್‌ ನೋಡಿ ಸಾಯಿಸುವ ಖತರ್‌ನಾಕ್‌ ಐಡಿಯಾ ಕಂಡುಕೊಂಡಿದ್ದ ಹೆಂಡತಿ ಹೈದರಾಬಾದ್‌: ಆಹಾರದಲ್ಲಿ ವಿಷಬೆರೆಸಿ ಸಾಯಿಸುವುದು ಸಾಮಾನ್ಯ ವಿಚಾರ. ಆದರೆ ತೆಲಂಗಾಣದ ಮಹಿಳೆಯೊಬ್ಬಳು ಗಂಡನನ್ನು ಸಾಯಿಸಲು ಬೇರೆಯೇ ಆದ ವಿಧಾನ ಅನುಸರಿಸಿದ್ದಾಳೆ. ಈಕೆ ಕಿವಿಗೆ ವಿಷ ಸುರಿದು ಗಂಡನನ್ನು ಸಾಯಿಸಿದ್ದಾಳೆ. ಈಕೆಗೆ ಈ ಖತರ್‌ನಾಕ್‌ ಐಡಿಯಾ ಸಿಕ್ಕಿದ್ದು ಯೂಟ್ಯೂಬ್‌ನಲ್ಲಂತೆ. ಮಹಿಳೆ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾಳೆ. ಈ ಕೊಲೆಗೆ ಎಷ್ಟು ಚೆನ್ನಾಗಿ ಸಂಚು ರೂಪಿಸಲಾಗಿತ್ತೆಂದರೆ ಮೊದಲು ಪೊಲೀಸರಿಗೆ ಕೂಡ ಈ ರೀತಿ

ಕಿವಿಗೆ ವಿಷ ಸುರಿದು ಗಂಡನನ್ನು ಕೊಂದ ಮಹಿಳೆ! Read More »

ಕಾರು ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌

ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ ಚಾಲಕ ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಡಾ.ಕೆ.ಸುಧಾಕರ್ ಹಾಗೂ ಅವರ ಬೆಂಬಲಿಗರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕೆ.ಸುಧಾಕರ್ ಹಾಗೂ ಇಬ್ಬರು ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಒಂದನೇ ಆರೋಪಿಯಾಗಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಹೆಸರಿಸಲಾಗಿದೆ. ನಾಗೇಶ ಮತ್ತು

ಕಾರು ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ Read More »

ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಓರ್ವ ಸೆರೆ

150ಕ್ಕೂ ಮಂದಿಯ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಬುಧವಾರ ಸಂಭವಿಸಿದ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕನ್ಯಾಡಿಯ ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪ್ರತ್ಯೇಕ

ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಓರ್ವ ಸೆರೆ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯನ್ನು ಎಸ್‌ಐಟಿ ವಶದಲ್ಲಿಟ್ಟುಕೊಳ್ಳಲು ಆಗ್ರಹಿಸಿ ಪತ್ರ

ವಕೀಲರು, ಉಜಿರೆಯ ಖಾಸಗಿ ವ್ಯಕ್ತಿಗಳ ಮನೆಯಲ್ಲಿರು ಬಗ್ಗೆ ಉಲ್ಲೇಖ ಮಂಗಳೂರು: ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿರುವ ಮುಸುಕುಧಾರಿ ವ್ಯಕ್ತಿಯನ್ನು ಎಸ್‌ಐಟಿ ತನ್ನ ವಶದಲ್ಲಿಯೇ ಇಟ್ಟುಕೊಂಡು ತನಿಖೆ ಮುಂದುವರಿಸಬೇಕೆಂದು ಆಗ್ರಹಿಸಿ ಬೆಳ್ತಂಗಡಿಯ ನಿವಾಸಿಯೊಬ್ಬರು ಎಸ್‌ಐಟಿಗೆ ಪತ್ರ ಬರೆದಿದ್ದಾರೆ. ಬೆಳ್ತಂಗಡಿ ನಿವಾಸಿ ಶ್ಯಾಮ ಸುಂದರ ಎಂಬವರು ಈ ಪತ್ರ ಬರೆದಿದ್ದು, ಅನಾಮಿಕ ಮುಸುಕುಧಾರಿ ವ್ಯಕ್ತಿ 13 ಸ್ಥಳಗಳನ್ನು ಈಗಾಗಲೇ ತೋರಿಸಿದ್ದಾನೆ. ಆತ ಗುರುತಿಸಿದ 12 ಸ್ಥಳಗಳಲ್ಲಿ ಎಸ್‌ಐಟಿ ತಂಡ ತನಿಖೆ ನಡೆಸಿದೆ. ಆರಂಭದಲ್ಲಿ ಅನಾಮಿಕ ವ್ಯಕ್ತಿ ತನ್ನ ವಕೀಲರ ಜೊತೆ

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯನ್ನು ಎಸ್‌ಐಟಿ ವಶದಲ್ಲಿಟ್ಟುಕೊಳ್ಳಲು ಆಗ್ರಹಿಸಿ ಪತ್ರ Read More »

error: Content is protected !!
Scroll to Top