ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್ನಲ್ಲಿ ಭುಗಿಲೆದ್ದ ಹಿಂಸಾಚಾರ
13 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ; ಇಂಟರ್ನೆಟ್ ಸ್ಥಗಿತ ಭುವನೇಶ್ವರ: ಒಡಿಶಾದ ಕಟಕ್ ನಗರದಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಸಂಜೆ 7 ಗಂಟೆಯಿಂದ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸಿಎಂಸಿ, ಸಿಡಿಎ ಮತ್ತು ಬಯಾಲಿಶ್ ಮೌಜಾ ಪ್ರದೇಶಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿವೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್ […]
ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್ನಲ್ಲಿ ಭುಗಿಲೆದ್ದ ಹಿಂಸಾಚಾರ Read More »










