ಅಪರಾಧ

ಕಾಡಾನೆಯ ದಾಳಿಗೆ ಸಿಲುಕಿ ಇಬ್ಬರು ಸಾವು

ಸೊಪ್ಪು ತರಲು ಹೋದವರ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಸಲಗ ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯ ಮಾರಕ ದಾಳಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ. ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಾಲೂಕಿನ ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ಘಟನೆ ನಡೆದಿದೆ. ಮೃತಪಟ್ಟ ಇಬ್ಬರು ದುರ್ದೈವಿಗಳು ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ […]

ಕಾಡಾನೆಯ ದಾಳಿಗೆ ಸಿಲುಕಿ ಇಬ್ಬರು ಸಾವು Read More »

ಇಡೀ ಕುಟುಂಬ ಆತ್ಮಹತ್ಯೆ ಯತ್ನ : ಇಬ್ಬರು ಸಾವು

ಪುರೋಹಿತ ಕುಟುಂಬದ ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ಗ್ರಾಮ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಕುಟುಂಬವೊಂದರ ಎಲ್ಲ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಈ ಪೈಕಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ. ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಕುಟುಂಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿರುವುದು ಇಡೀ ಗ್ರಾಮದ ಜನತೆಯನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ದೇವರ ಪೂಜೆ ಮಾಡಿಕೊಂಡು ಇದ್ದ ಕುಟುಂಬದಲ್ಲಿ ಏಕಾಏಕಿ ಅದೇನಾಯಿತೋ ಗೊತ್ತಿಲ್ಲ,

ಇಡೀ ಕುಟುಂಬ ಆತ್ಮಹತ್ಯೆ ಯತ್ನ : ಇಬ್ಬರು ಸಾವು Read More »

ಆಂಬುಲೆನ್ಸ್‌ಗೆ ಸೈಡ್‌ ಕೊಡದ ಸ್ಕೂಟರ್‌ ಸವಾರ ಸೆರೆ

ಅಪಘಾತ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್‌ ಸತಾಯಿಸಿದ್ದ ಸವಾರ ಬಂಟ್ವಾಳ : ಬಿಸಿಲೆ ಘಾಟ್‌ನಲ್ಲಿ ಗುರುವಾರ ಮಿನಿಬಸ್‌ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಆಂಬುಲೆನ್ಸ್‌ನ ಸಂಚಾರಕ್ಕೆ ತಡೆಯೊಡ್ಡಿದ ಸ್ಕೂಟರ್‌ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತದ ಗಾಯಾಳುಗಳನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸಿಗೆ ಸ್ಕೂಟರ್ ಸವಾರ ಅಡ್ಡಿಪಡಿಸಿದ ಘಟನೆ ಬಿ.ಸಿ. ರೋಡಿನಲ್ಲಿ ನಡೆದಿದೆ. ಆಂಬುಲೆನ್ಸ್‌ ಹಾರ್ನ್‌ ಮೊಳಗಿಸುತ್ತಿದ್ದರೂ ಸ್ಕೂಟರ್‌ ಸವಾರ ಕೇರ್‌ ಮಾಡದೆ ಉದ್ದೇಶಪೂರ್ವಕವಾಗಿ ಅಡ್ಡಾದಿಡ್ಡಿ ಸ್ಕೂಟರ್‌ ಚಲಾಯಿಸುತ್ತಾ ಆಂಬುಲೆನ್ಸ್‌ಗೆ ಸೈಡ್‌ ಕೊಡದೆ ಸತಾಯಿಸಿದ ವಿಡಿಯೋ ಸೋಷಿಯಲ್‌

ಆಂಬುಲೆನ್ಸ್‌ಗೆ ಸೈಡ್‌ ಕೊಡದ ಸ್ಕೂಟರ್‌ ಸವಾರ ಸೆರೆ Read More »

ಸಿಎಂ, ಬಾನು ಮುಷ್ತಾಕ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ವ್ಯಕ್ತಿ ವಶ

ಫೇಸ್‌ಬುಕ್‌ನಲ್ಲಿ ಮುಖ್ಯಮಂತ್ರಿ, ಲೇಖಕಿಯ ಕುರಿತು ಹಾಕಿದ್ದ ಪೋಸ್ಟ್‌ ವಿರುದ್ಧ ದೂರು ಸುಳ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದ ಸಹಾಯದಿಂದ ಸುಳ್ಯ ಪೊಲೀಸರು ಬಂಟ್ವಾಳ ತಾಲೂಕಿನ ನಿವಾಸಿ ಪುರುಷೋತ್ತಮ ಆಚಾರ್ಯ ಬರಿಮಾರು ಎಂಬ ವ್ಯಕ್ತಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಮುಂದಿನ ಕಾನೂನು ಕ್ರಮಗಳು

ಸಿಎಂ, ಬಾನು ಮುಷ್ತಾಕ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ವ್ಯಕ್ತಿ ವಶ Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಗೆ ನ.12ರ ತನಕ ತಡೆ

ಬುರುಡೆ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌ ಬೆಂಗಳೂರು : ಧರ್ಮಸ್ಥಳ ತಲೆಬುರುಡೆ ಕೇಸ್ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ರಿಲೀಫ್​ ನೀಡಿದೆ. ಧರ್ಮಸ್ಥಳದ ಠಾಣೆಯ FIR 39/2025 ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪರ-ವಿರೋಧ ವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಾಲನ್​,

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಗೆ ನ.12ರ ತನಕ ತಡೆ Read More »

ದೂರು ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ಮೊರೆಯಿಟ್ಟ ಬುರುಡೆ ಗ್ಯಾಂಗ್‌ : ಇಂದು ಅರ್ಜಿ ವಿಚಾರಣೆ

ತಾವೇ ಹೋರಾಟ ಮಾಡಿ, ದುಂಬಾಲು ಬಿದ್ದು ಮಾಡಿಸಿದ್ದ ತನಿಖೆಯೇ ಬೇಡ ಎನ್ನುತ್ತಿರುವ ಹೋರಾಟಗಾರರು ಬೆಂಗಳೂರು : ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಸಿರುವ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬುರುಡೆ ಗ್ಯಾಂಗ್

ದೂರು ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ಮೊರೆಯಿಟ್ಟ ಬುರುಡೆ ಗ್ಯಾಂಗ್‌ : ಇಂದು ಅರ್ಜಿ ವಿಚಾರಣೆ Read More »

ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಂಧನ

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.ಗಿರಿಧರ ರೈ ಪಜಿಂಬಿಲ ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಗಿರಿಧರ ರೈ ಅ.26ರಂದು ಅಪರಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್ ಬಸ್ ತಂಗುದಾಣದಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು

ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಂಧನ Read More »

ವಿಸಾ ನೆಪದಲ್ಲಿ ಕೋಟಿಗಟ್ಟಲೆ ರೂ. ವಂಚನೆ : ಇಬ್ಬರು ಸೆರೆ

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ಪಾಸ್‌ಪೋರ್ಟ್‌, ಹಣ ಪಡೆದು ವಂಚಿಸುತ್ತಿದ್ದ ಜೋಡಿ ಮಂಗಳೂರು : ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿಯನ್ನು ನಂಬಿಸಿ ಹಣ ಪಡೆದುಕೊಂಡು ಸುಮಾರು 1 ಕೋಟಿ ರೂಪಾಯಿ ಮೊತ್ತ ವಂಚಿಸಿದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ

ವಿಸಾ ನೆಪದಲ್ಲಿ ಕೋಟಿಗಟ್ಟಲೆ ರೂ. ವಂಚನೆ : ಇಬ್ಬರು ಸೆರೆ Read More »

ಕಸಾಯಿಖಾನೆಗೆ ದಾಳಿ : ಇಬ್ಬರ ಬಂಧನ; 91 ಕೆಜಿ ಗೋಮಾಂಸ ವಶ

ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ರಬ್ಬರ್‌ ತೋಟದೊಳಗಿದ್ದ ಕಸಾಯಿಖಾನೆ ಬೆಳ್ತಂಗಡಿ : ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್‌ನೊಳಗೆ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 91 ಕೆಜಿ ಗೋಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟುವಿನ ಅಬ್ದುಲ್ ನಝೀರ್ (36) ಮತ್ತು ಮಿತ್ತಬಾಗಿಲು ಗ್ರಾಮದ ಝಕಾರಿಯಾ (36) ಎಂದು ಗುರುತಿಸಲಾಗಿದೆ.ನಿರೀಕ್ಷಕ ಸುಬ್ಬಪುರಮಠ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ

ಕಸಾಯಿಖಾನೆಗೆ ದಾಳಿ : ಇಬ್ಬರ ಬಂಧನ; 91 ಕೆಜಿ ಗೋಮಾಂಸ ವಶ Read More »

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ

ಹಫ್ತಾ ಹಣ ಕೊಡದ ಕಾರಣಕ್ಕೆ ಗುಂಡಿಕ್ಕಿ ಕೊಲೆ ಒಟ್ಟಾವ: ಕುಖ್ಯಾತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೆನಡಾದಲ್ಲಿ ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರನ್ನು ಹತ್ಯೆ ಮಾಡಿದೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ ಧಿಲ್ಲೋನ್, ಭಾರತೀಯ ಮೂಲದ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಸಹಸಿ

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ Read More »

error: Content is protected !!
Scroll to Top