ಧರ್ಮಸ್ಥಳ ಪ್ರಕರಣ ಪಾರದರ್ಶಕ ತನಿಖೆ : ಪರಮೇಶ್ವರ
ಎಸ್ಐಟಿ ವಿವೇಚನೆಯಂತೆ ತನಿಖೆ; ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟನೆ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸಂಪೂರ್ಣ ತನಿಖೆಯನ್ನು ಎಸ್ಐಟಿ ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದೇವೆ. ಇದು ಗಂಭೀರವಾದ ಪ್ರಕರಣವಾದ್ದರಿಂದ ಎಚ್ಚರಿಕೆಯಿಂದ ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಗುರುತಿಸುವ ಸ್ಥಳಗಳನ್ನು ಎಸ್ಐಟಿ ಅಧಿಕಾರಿಗಳು ಅಗೆಯುವ ಬಗ್ಗೆ ತೀರ್ಮಾನ ಮಾಡುತ್ತಾರೆ, ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಎಸ್ಐಟಿ ತಂಡ ಪಾರದರ್ಶಕವಾಗಿ ತನಿಖೆ ತನಿಖೆ ನಡೆಸುವ ವಿಶ್ವಾಸವಿದೆ. ಸಂಪೂರ್ಣ ತನಿಖೆ ಬಳಿಕ ವರದಿಯನ್ನು ಸಲ್ಲಿಸಿದಾಗ ಸರ್ಕಾರ […]
ಧರ್ಮಸ್ಥಳ ಪ್ರಕರಣ ಪಾರದರ್ಶಕ ತನಿಖೆ : ಪರಮೇಶ್ವರ Read More »










