ಅಪರಾಧ

ಪಹಲ್ಗಾಮ್‌ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ

ಭಯೋತ್ಪಾದಕರಿಗೆ ಸಾರಿಗೆ, ವಸತಿ ಸಹಿತ ಸಕಲ ಸೌಲಭ್ಯ ಏರ್ಪಾಡು ಮಾಡಿದ್ದ ಉಗ್ರ ಶ್ರೀನಗರ: ಏಪ್ರಿಲ್ 22ರಂದು ನಡೆದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದು ಹಾಕಿದ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು […]

ಪಹಲ್ಗಾಮ್‌ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ Read More »

ರಾಜ್ಯಕ್ಕೂ ಕಾಲಿಟ್ಟ ಐ ಲವ್‌ ಮೊಹಮ್ಮದ್‌ ಭಿತ್ತಿಪತ್ರ ವಿವಾದ : ಉದ್ವಿಗ್ನ ಪರಿಸ್ಥಿತಿ

ದಾವಣಗೆರೆಯಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ ಬೆಂಗಳೂರು : ಉತ್ತರ ಪ್ರದೇಶದ ಬರೇಲಿಯಲ್ಲಿ ಆರಂಭವಾದ ‘ಐ ಲವ್‌ ಮೊಹಮ್ಮದ್‌’ ಭಿತ್ತಿಪತ್ರ ವಿವಾದ ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ದಾವಣಗೆರೆಯಲ್ಲಿ ಇದೇ ಪೋಸ್ಟರ್‌ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬುಧವಾರ ರಾತ್ರಿ ಭಿತ್ತಿ

ರಾಜ್ಯಕ್ಕೂ ಕಾಲಿಟ್ಟ ಐ ಲವ್‌ ಮೊಹಮ್ಮದ್‌ ಭಿತ್ತಿಪತ್ರ ವಿವಾದ : ಉದ್ವಿಗ್ನ ಪರಿಸ್ಥಿತಿ Read More »

ಸೋಷಿಯಲ್‌ ಮೀಡಿಯಾದಲ್ಲಿ ಸಿಎಂ ಟೀಕೆ : ಬಿಜೆಪಿ ಐಟಿ ಸೆಲ್‌ ಯುವಕನ ವಿರುದ್ಧ ಕೇಸ್‌

ಕಟೀಲು ದೇವಳ ಪೂಜಾ ದರ ಏರಿಕೆ ಹಿನ್ನೆಲೆಯಲ್ಲಿ ಮಾಡಿದ್ದ ಟೀಕೆಗೆ ಕೇಸ್‌ ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆಯ ದರಗಳನ್ನು ಏರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್‌ಗೆ ಸೇರಿದ ಯುವಕನ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳದ ಈದು ನಿವಾಸಿ ಪ್ರಖ್ಯಾತ್ ಬಿ.ಜೆ ಎಂದು ಗುರುತಿಸಲಾದ ಯುವಕ ಸೋಷಿಯಲ್‌ ಮೀಡಿಯಾಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸುಳ್ಳು

ಸೋಷಿಯಲ್‌ ಮೀಡಿಯಾದಲ್ಲಿ ಸಿಎಂ ಟೀಕೆ : ಬಿಜೆಪಿ ಐಟಿ ಸೆಲ್‌ ಯುವಕನ ವಿರುದ್ಧ ಕೇಸ್‌ Read More »

ವಿಟ್ಲ : ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಸೆರೆ

ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ನಾರಾಯಣ (42) ಎಂಬಾತನನ್ನು ಪೊಲೀಸರು ಈ ಸಂಬಂಧ ಬಂಧಿಸಿದ್ದಾರೆ. ತಂದೆ-ತಾಯಿ ಕೆಲಸಕ್ಕೆ ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕಿನ ನಾರಾಯಣ ಎಂಬಾತ ಲೈಂಗಿಕ ನೀಡಿರುವುದಾಗಿ ಮಹಿಳೆಯೋರ್ವರು ನೀಡಿದ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಸೋಮವಾರ ಅಕ್ರ 133/2025 ಕಲಂ: 7,

ವಿಟ್ಲ : ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಸೆರೆ Read More »

ಮಹೇಶ್‌ ತಿಮರೋಡಿ ಒಂದು ವರ್ಷದ ಮಟ್ಟಿಗೆ ಗಡಿಪಾರು

ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ ಪುತ್ತೂರು ಎಸಿ ಧರ್ಮಸ್ಥಳ : ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಿವಿಧ ಪ್ರಕರಣದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ 30ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ

ಮಹೇಶ್‌ ತಿಮರೋಡಿ ಒಂದು ವರ್ಷದ ಮಟ್ಟಿಗೆ ಗಡಿಪಾರು Read More »

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು

ಟ್ರಕ್‌ಗಳಲ್ಲಿ ಪಕ್ಕದ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ‌ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು Read More »

ಧರ್ಮಸ್ಥಳ ಪ್ರಕರಣ : ಇಂದು ಮತ್ತೆ ನ್ಯಾಯಾಲಯಕ್ಕೆ ಚಿನ್ನಯ್ಯ ಹಾಜರು

ತಲೆ ಬುರುಡೆ ಕೇಸ್‌ ಸಿಐಡಿಗೆ ಹಸ್ತಾಂತರ ಸಾಧ್ಯತೆ ಧರ್ಮಸ್ಥಳ : ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನನ್ನು ಎಸ್‌ಐಟಿ ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ. ಈ ನಡುವೆ ಚಿನ್ನಯ್ಯ ಮತ್ತು ಮಹೇಶ್‌ ಶೆಟ್ಟಿ ತಿಮರೋಡಿ ನಡುವೆ ತಿಮರೋಡಿ ಮನೆಯಲ್ಲೇ ನಡೆದಿದೆ ಎನ್ನಲಾದ ಮಾತುಕತೆಯ ವಿಡಿಯೋಗಳನ್ನು ಸರಣಿಯಾಗಿ ಬುರುಡೆ ಗ್ಯಾಂಗ್‌ ಬಿಡುಗಡೆ ಮಾಡಿ ಪ್ರಕರಣಕ್ಕೆ ತಿರುವು ನೀಡಲು ಯತ್ನಿಸುತ್ತಿದೆ. ಈ ವಿಡಿಯೋಗಳ ಸಂಖ್ಯೆ ಎಂಟಕ್ಕೆ ತಲುಪಿದ್ದು, ಇದರ ನಡುವೆ ಇಂದು ನ್ಯಾಯಾಲಯಕ್ಕೆ ಚಿನ್ನಯ್ಯನನ್ನು ಕರೆತರಲಾಗುತ್ತಿದೆ. ಈ ನಡುವೆ ಮಹೇಶ್

ಧರ್ಮಸ್ಥಳ ಪ್ರಕರಣ : ಇಂದು ಮತ್ತೆ ನ್ಯಾಯಾಲಯಕ್ಕೆ ಚಿನ್ನಯ್ಯ ಹಾಜರು Read More »

ವಿಮಾನದ ಚಕ್ರದ ನಡುವೆ ಅಡಗಿಕೊಂಡು ಅಫಘಾನಿಸ್ತಾನದಿಂದ ದಿಲ್ಲಿ ಗೆ ಬಂದ ಬಾಲಕ

13 ವರ್ಷದ ಬಾಲಕನ ಅಪಾಯಕಾರಿ ಸಾಹಸ ನೋಡಿ ಜಗತ್ತು ನಿಬ್ಬೆರಗು ನವದೆಹಲಿ : 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿ ತನಕ ವಿಮಾನದ ಚಕ್ರದ ಎಡೆಯಲ್ಲಿ ಕುಳಿತು ಬಂದಿರುವುದು ಅಚ್ಚರಿ ಹುಟ್ಟಿಸಿದೆ. ಬಾಲಕ ತನ್ನ ಜೀವವನ್ನೇ ಪಣಕ್ಕೊಡ್ಡಿ ವಿಮಾನದ ಹಿಂಬದಿ ಚಕ್ರದ ಭಾಗದಲ್ಲಿ 94 ನಿಮಿಷಗಳ ಕಾಲ ಪ್ರಯಾಣ ಮಾಡಿ ದಿಲ್ಲಿ ತಲುಪಿದ್ದಾನೆ. ಅಷ್ಟು ಎತ್ತರದಲ್ಲಿ ವಿಮಾನ ಹಾರುತ್ತಿರುವಾಗಲೂ ಈ ಬಾಲಕ ಯಾವುದೇ ಹಾನಿಯಾಗದೆ ಸುರಕ್ಷಿತವಾಗಿ ತಲುಪಿರುವುದು ಹೇಗೆ ಎಂಬುದು ಅಚ್ಚರಿ ಹುಟ್ಟಿಸಿದೆ. ಬಾಲಕ ಇರಾನ್‌ಗೆ

ವಿಮಾನದ ಚಕ್ರದ ನಡುವೆ ಅಡಗಿಕೊಂಡು ಅಫಘಾನಿಸ್ತಾನದಿಂದ ದಿಲ್ಲಿ ಗೆ ಬಂದ ಬಾಲಕ Read More »

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ ; ಓರ್ವ ಆರೋಪಿ ಸೆರೆ

ಒಂಬತ್ತು ದನಗಳ ರಕ್ಷಣೆ – ಮಾಂಸ, ರಿಕ್ಷಾ ವಶ ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆ ಬಳಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಯನ್ನು ಪತ್ತೆಹಚ್ಚಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆಯೇ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿದ್ದಾರೆ. ಪೋಲೀಸರ ದಾಳಿ ವೇಳೆ ಪ್ರಮುಖ ಆರೋಪಿ ನಾಸೀರ್ ಸಹಿತ ಇತರರು ಪರಾರಿಯಾಗಿದ್ದು, ಮೂಲ್ಕಿ ಕೃಷ್ಣಾಪುರ ಕಾರ್ನಾಡು ನಿವಾಸಿ ತೌಸೀಫ್ ಎಂಬಾತನನ್ನು ಬಂಧಿಸಲಾಗಿದೆ. ದಂಧೆಗೆ

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ ; ಓರ್ವ ಆರೋಪಿ ಸೆರೆ Read More »

ವಿಚಾರಣೆಗೆ ಹಾಜರಾಗದ ತಿಮರೋಡಿ: ಮನೆಗೆ ಇನ್ನೊಂದು ನೋಟಿಸ್‌ ಅಂಟಿಸಿದ ಪೊಲೀಸರು

ಮನೆಯಲ್ಲಿ ಶಸ್ತ್ರಾಸ್ತ್ರ ಇಟ್ಟುಕೊಂಡ ಪ್ರಕರಣ ಮಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ನಿನ್ನೆಯೂ ಬೆಳ್ತಂಗಡಿ ಪೊಲೀಸರ ವಿಚಾರಣೆಗೆ ಬಾರದೆ ತಪ್ಪಿಸಿಕೊಂಡಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಭಾನುವಾರ ತಿಮರೋಡಿ ಬೆಳ್ತಂಗಡಿ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಬೇಕಿತ್ತು. ಆದರೆ ವಿಚಾರಣೆಗೆ ಬರಲು ಅಸಾಧ್ಯ ಎಂದು ಆಪ್ತರ ಮೂಲಕ ತಿಮರೋಡಿ ಪೊಲೀಸರಿಗೆ ಮನವಿ ಮಾಡಿದ್ದರು. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ತಿಮರೋಡಿ ಮನೆಗೆ ತೆರಳಿ ಎರಡನೇ ನೋಟಿಸ್‌ ಅಂಟಿಸಿ ಸೆ.25ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸಾಕ್ಷಿಯಾಗಿ ಆಗಮಿಸಿ ಈಗ ಬಂಧನಕ್ಕೆ

ವಿಚಾರಣೆಗೆ ಹಾಜರಾಗದ ತಿಮರೋಡಿ: ಮನೆಗೆ ಇನ್ನೊಂದು ನೋಟಿಸ್‌ ಅಂಟಿಸಿದ ಪೊಲೀಸರು Read More »

error: Content is protected !!
Scroll to Top