ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ
ಮಂಗಳೂರು : ಪಹಲ್ಗಾಮ್ ದಾಳಿಯ ನಂತರ ಭಾರತ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ಥಾನವನ್ನು ದಾಳಿ ಮಾಡಿ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನತೆಯ ಪರಿಸ್ಥಿತಿ ಉಂಟಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಅಮಾಯಕರ ಬಲಿಯನ್ನು ತೆಗೆದುಕೊಂಡ ಮಾಕಿಸ್ತಾನವನ್ನು ಸಹಿಸದ ಬಾರತ ಪ್ರತಿಕಾರವಾಗಿ ‘ಆಪರೇಷನ್ ಸಿಂಧೂರ್’ ಮೂಲಕ ಪ್ರತಿಕಾರ ಯುದ್ಧಗಳು ನಡೆಯುತ್ತಿತ್ತಲೇ ಇವೆ. ಈ ಹಿನ್ನಲೇ ಇಡೀ ದೇಶವೇ ನಮ್ಮ ಸೈನ್ಯಕ್ಕೆ ಬೆನ್ನೆಲುಬಾಗಿ ನಿಂತು ಪ್ರಾರ್ಥಿಸುತ್ತಿರುವ ವೇಳೆ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ದೇಶವಿರೋಧಿ ಪೋಸ್ಟ್ ಒಂದನ್ನು ತನ್ನ ಇನ್ಸಾಗ್ರಾಂಮ್ […]