ಪತ್ನಿಯ ಮೇಲೆ ಆ್ಯಸಿಡ್ ಹಾಕಿದ ಪತಿ
ಊಟ ತಂದು ಕೊಡಲಿಲ್ಲ ಎಂದು ಸಿಟ್ಟಿಗೆದ್ದ ಗಂಡನಿಂದ ಕೃತ್ಯ ಬೆಳ್ತಂಗಡಿ: ಪತಿಯೇ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಗಾಯಗೊಳಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಪ್ಲೊಟ್ಟುನಲ್ಲಿ ನಡೆದಿದೆ. ಕುಪ್ಲೊಟ್ಟು ನಿವಾಸಿ ಲಿಂಗಪ್ಪ ಪ್ರಕರಣದ ಆರೋಪಿಯಾಗಿದ್ದು, ಆ್ಯಸಿಡ್ ದಾಳಿಗೊಳಗಾದ ಆತನ ಪತ್ನಿ ಸರೋಜ(44) ಎಂಬವರು ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಸರೋಜಾ ಗಂಡ ಊಟ ಕೇಳಿದ ಸಂದರ್ಭದಲ್ಲಿ ಊಟವನ್ನು ನೀಡಿರಲಿಲ್ಲ. ಬಳಿಕ ಪಕ್ಕದ ಸಂಬಂಧಿಕರ ಮನೆಯಲ್ಲಿ ಊಟ ಮಾಡಿ ಬಂದು ಮಲಗಿದ ಸಂದರ್ಭದಲ್ಲಿ […]
ಪತ್ನಿಯ ಮೇಲೆ ಆ್ಯಸಿಡ್ ಹಾಕಿದ ಪತಿ Read More »










