ಆತ್ಮಹತ್ಯೆಗೆ ಶರಣಾದ ಅರ್ಚಕ
ಬೆಳ್ತಂಗಡಿ : ಬೆಳ್ತಂಗಡಿ ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸವಣಾಲು ಗ್ರಾಮದಲ್ಲಿ ಮೇ 4 ರಂದು ನಡೆದಿದೆ. ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್ ಹೆಗಡೆ (33) ಆತ್ಮಹತ್ಯೆಗೆ ಶರಣಾದವರು. ವಿಜಯ್ ಹೆಗಡೆ ಅವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಂಜಾನೆ ಭಕ್ತರು […]
ಆತ್ಮಹತ್ಯೆಗೆ ಶರಣಾದ ಅರ್ಚಕ Read More »