ದಕ್ಷಿಣ ಕನ್ನಡ

ಜುಬಿನ್‌ ಮೊಹಾಪಾತ್ರ ರಾಯಚೂರಿಗೆ ವರ್ಗ

12 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಬೆಂಗಳೂರು: ಪುತ್ತೂರು ಉಪವಿಭಾಗದ ಹಿರಿಯ ಸಹಾಯಕ ಆಯುಕ್ತ ಜುಬಿನ್‌ ಮೊಹಾಪಾತ್ರ ಸಹಿತ 12 ಐಎಎಸ್‌ ಅಧಿಕಾರಿಗಳನ್ನು ಸರಕಾರ ವರ್ಗಾವಣೆಗೊಳಿಸಿದೆ. ಜುಬಿನ್‌ ಮೊಹಾಪಾತ್ರ ಅವರನ್ನು ರಾಯಚೂರು ನಗರದ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಉಳಿದಂತೆ ಕಲಬುರಗಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು ಜಿಲ್ಲೆಗಳಲ್ಲಿ ಐಎಎಸ್‌ ಅಧಿಕಾರಿಗಳ ವರ್ಗಾವಣೆಯಾಗಿದೆ.

ಜುಬಿನ್‌ ಮೊಹಾಪಾತ್ರ ರಾಯಚೂರಿಗೆ ವರ್ಗ Read More »

ಕೆ.ವಿ.ಜಿ. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಡಾ. ವಜಿದಾ ಬಾನು ಅವರಿಗೆ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್

ಸುಳ್ಯ: ಕೆ.ವಿ.ಜಿ. ಡೆಂಟಲ್ ಕಾಲೇಜಿನ ದ್ವಿತೀಯ ವರ್ಷ ಎಮ್.ಡಿಎಸ್ ವಿದ್ಯಾರ್ಥಿನಿ ಮತ್ತು NSS ಸ್ವಯಂಸೇವಕಿ ಡಾ. ವಜಿದಾ ಬಾನು, 2023ರ ಜನವರಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು. ಅವರ ಈ ಸಾಧನೆಗೆ ಗೌರವ ಸೂಚವಾಗಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರುನಲ್ಲಿ ಈ ವರ್ಷ (2025) ನಡೆಯುವ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್ ಅವರನ್ನು ಆಯ್ಕೆ ಮಾಡಲಾಗಿದೆ. ಹಿಂದಿನ ವರ್ಷ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ, ಡಾ. ವಜಿದಾ ಬಾನು ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ

ಕೆ.ವಿ.ಜಿ. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಡಾ. ವಜಿದಾ ಬಾನು ಅವರಿಗೆ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್ Read More »

ಕಾಡಾನೆ ದಾಳಿಯಿಂದ ವಿಶ್ವನಾಥ ಕುಂಬಾರರಿಗೆ ಗಾಯ

ಕಳೆಂಜ: ಕಾಡಾನೆ ದಾಳಿ ನಡೆಸಿ ವಿಶ್ವನಾಥ ಕುಂಬಾರ ಎಂಬವರು ಗಾಯಗೊಂಡಿರುವ ಘಟನೆ ಕಳಂಜ ಗ್ರಾಮದ ಬಂಡೇರಿ ಸೇತುವೆ ಬಳಿ ನಡೆದಿದೆ. ಕಳೆಂಜ ಗ್ರಾಮದ ಗೋಶಾಲೆ ಮಾರ್ಗ ಸಮೀಪದ ಮನೆಯ ವಿಶ್ವನಾಥ ಕುಂಬಾರ ಎಂಬವರು ಮನೆಯಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದಿದರಿಂದ ಪಕ್ಕದಲ್ಲಿರುವ ಬಂಡೇರಿ ಸೇತುವೆ ಬಳಿ ಸಂಜೆ ಫೋನ್ ನಲ್ಲಿ ಮಾತನಾಡಲೆಂದು ಕುಳಿತಿದ್ದಾಗ ಒಂಟಿ ಸಲಗವೊಂದು ಹಿಂಬದಿಯಿಂದ ಬಂದು ಸೊಂಡಿಲಿನಿಂದ ತಳ್ಳಿ ಹಾಕಿದೆ. ಈ ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ವಿಶ್ವನಾಥ್ ಅವರಿಗೆ ಕಿವಿ ಸರಿಯಾಗಿ

ಕಾಡಾನೆ ದಾಳಿಯಿಂದ ವಿಶ್ವನಾಥ ಕುಂಬಾರರಿಗೆ ಗಾಯ Read More »

ಯತಿಕಾರ್ಪ್ ಇಂಡಿಯಾ ಐಟಿ ಕಂಪನಿಯಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ⁠ಉತ್ತಮ ವೇತನ | ಪ್ರತೀ ತಾಲೂಕಿಗೆ ಎಐ ಪ್ರಾದೇಶಿಕ ಪ್ರತಿನಿಧಿಗಳ ಆಯ್ಕೆ

ಮಂಗಳೂರು: ಆಧುನಿಕ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯತಿಕಾರ್ಪ್ ಇಂಡಿಯಾ ಪ್ರೈ.ಲಿ. ಕಂಪನಿಯು ಕರ್ನಾಟಕದಾದ್ಯಂತ ಪದವೀಧರರಿಗೆ ಉದ್ಯೋಗ ಅವಕಾಶವನ್ನು ಘೋಷಿಸಿದೆ. ಕಂಪನಿಯು ತನ್ನ ಹೊಸ ಎಐ ಸಾಕ್ಷರತಾ ಅಭಿಯಾನವನ್ನು ಮುನ್ನಡೆಸಲು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಿಗೂ ಪ್ರಾದೇಶಿಕ ಪ್ರತಿನಿಧಿಗಳನ್ನು ನೇಮಿಸುತ್ತಿದ್ದು, ಆಕರ್ಷಕ ವೇತನ ಪ್ಯಾಕೇಜ್‌ಗಳನ್ನು ನೀಡುತ್ತಿದೆ. ಹುದ್ದೆ ಹೆಸರು – ಎಐ ರೀಜನಲ್ ರೆಪ್ರೆಸೆಂಟೇಟಿವ್, ವೇತನ ಶ್ರೇಣಿಯು ತಿಂಗಳಿಗೆ ರೂ. 25,000 ದಿಂದ ರೂ.30,000ದವರೆಗೆ ಇರುತ್ತದೆ. ಸಂಸ್ಥೆಯು ಅಭಿವೃದ್ಧಿ ಪಡಿಸಿದ ಎಐ

ಯತಿಕಾರ್ಪ್ ಇಂಡಿಯಾ ಐಟಿ ಕಂಪನಿಯಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ⁠ಉತ್ತಮ ವೇತನ | ಪ್ರತೀ ತಾಲೂಕಿಗೆ ಎಐ ಪ್ರಾದೇಶಿಕ ಪ್ರತಿನಿಧಿಗಳ ಆಯ್ಕೆ Read More »

ಕಾರು-ಬೈಕ್‍ ಭೀಕರ ಅಪಘಾತ : ಬೈಕ್‍ ಸವಾರ ಗಂಭೀರ

ಸುಳ್ಯ: ಕಾರು ಮತ್ತು ಬೈಕ್‍ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‍ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ನಡೆದಿದೆ. ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ‌. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಾರು-ಬೈಕ್‍ ಭೀಕರ ಅಪಘಾತ : ಬೈಕ್‍ ಸವಾರ ಗಂಭೀರ Read More »

ದ.ಕ. ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆ | ಆಡಳಿತ ಮಂಡಳಿಗೆ 17 ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಸದಸ್ಯರ ಆಯ್ಕೆ

ಪುತ್ತೂರು : ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ 17 ಮಂದಿ ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಮಂದಿ ಸದಸ್ಯರನ್ನು ಇಂದು ಆಯ್ಕೆ ಮಾಡಲಾಯಿತು. ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ನಿರ್ದೇಶಕರ ವಿವರ : ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಪೈಕೆರೆ ಮನೋಹರ ಪಿ., ಉಪಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ, ಕಾರ್ಯದರ್ಶಿಯಾಗಿ ಕಪಿಲ್ ದುಗ್ಗಳ, ಖಜಾಂಚಿಯಾಗಿ ಪುರುಷೋತ್ತಮ ಮುಂಗ್ಲಿಮನೆ, ನಿರ್ದೇಶಕರುಗಳಾಗಿ ಅಂಬೆಕಲ್ಲು ಪ್ರವೀಣ್‍ ಕುಂಟ್ಯಾನ, ಎಂ.ಪಿ.ಉಮೇಶ್‍, ನವೀನ್‍, ಪುದಿಯನೆರವಿನ

ದ.ಕ. ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆ | ಆಡಳಿತ ಮಂಡಳಿಗೆ 17 ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಸದಸ್ಯರ ಆಯ್ಕೆ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆ | ಆಲಂಕಾರು ಶಾಖೆಯಲ್ಲಿ ಗಣಹೋಮ ಮತ್ತು ಲಕ್ಷ್ಮೀ ಪೂಜೆ

ಆಲಂಕಾರು: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು  ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿತು.   ಈ ಹಿನ್ನಲೆಯಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ  ಆಲಂಕಾರು ಶಾಖೆಯು ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಗಣಹೋಮ, ಲಕ್ಷ್ಮೀ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ  ಮೋಹನ್ ರಾವ್ ಸುಳ್ಳಿ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಎಂ., ಆಂತರಿಕ ಲೆಕ್ಕಪರಿಶೋಧಕ ಗುಮ್ಮಣ್ಣ ಗೌಡ ಹೆಚ್., ನ್ಯಾಯವಾದಿ ಶಿವಪ್ರಸಾದ್ ಪುತ್ತಿಲ,

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆ | ಆಲಂಕಾರು ಶಾಖೆಯಲ್ಲಿ ಗಣಹೋಮ ಮತ್ತು ಲಕ್ಷ್ಮೀ ಪೂಜೆ Read More »

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ

ಚಾರ್ಮಾಡಿ ಘಾಟ್ : ಚಾರ್ಮಾಡಿಯ ಗುಡ್ಡದ ತುದಿಯಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ ಎಂಬುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ದ.ಕ. ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ Read More »

ಬಾವಿಗೆ ಹಾರಿ ಯುವಕ  ಆತ್ಮಹತ್ಯೆ

ಕಾರ್ಕಳ : ಕಾರ್ಕಳದ ಕಸಬಾ ಗ್ರಾಮದಲ್ಲಿ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತ ಕೆ. ವೆಂಕಟೇಶ ಹೆಗ್ಡೆ ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸ ಮುಂದುವರೆಸಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು ಎನ್ನಲಾಗಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದ ಈತ ಇದೇ ಕಾರಣದಿಂದ ಮನನೊಂದು ಮನೆಯ ಹಿಂಬದಿಯ

ಬಾವಿಗೆ ಹಾರಿ ಯುವಕ  ಆತ್ಮಹತ್ಯೆ Read More »

ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪತಿ

ಸುಳ್ಯ:  ಪತಿಯು ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಜ.I7ರ ತಡ ರಾತ್ರಿ ಸುಳ್ಯ ತಾಲೂಕಿನ ದೊಡ್ಡ ತೋಟ ಸಮೀಪದ ನೆಲ್ಲೂರು ಕೆಮ್ರಾಜಿ ಗ್ರಾಮದ ಕೊಡಿಮಜಲು ಎಂಬಲ್ಲಿ ನಡೆದಿದೆ. ನೆಲ್ಲೂರು ಕೆಮ್ರಾಜಿ ಗ್ರಾಮದ ಕೋಡಿಮಜಲು ರಾಮಚಂದ್ರ ಕೊಲೆ ಆರೋಪಿ. ಆತನ ಪತ್ನಿ ವಿನೋದ ಹತ್ಯೆಯಾದವರು. ರಾಮಚಂದ್ರ ಪತ್ನಿಯನ್ನು ಕೋವಿಯಿಂದ ಗುಂಡಿಕ್ಕಿ ಕೊಂದು ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಕೌಟುಂಬಿಕ ಕಲಹವೇ ಕೃತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಮದ್ಯ ಸೇವಿಸಿ ಬಂದು

ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪತಿ Read More »

error: Content is protected !!
Scroll to Top