ದಕ್ಷಿಣ ಕನ್ನಡ

ಮಹಾಲಿಂಗೇಶ್ವರ ದೇಗುಲದ ಸಮೀಪದಿಂದ ರೈಲ್ವೆ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ರಸ್ತೆ ನಿರ್ಮಾಣ: ಫಲಾನುಭವಿಗಳ ಜೊತೆ ಶಾಸಕರ ಸಭೆ

ಪುತ್ತೂರು: ಮುಖ್ಯ ರಸ್ತೆಯಿಂದ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲೆ ರೈಲ್ವೆ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಹಾಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ಥಳೀಯ ಫಲಾನುಭವಿಗಳ ಜೊತೆಗೆ ಸಭೆ ನಡೆಸಿದರು. ಈ ರಸ್ತೆಯು ಜನರ ಬಹು ಸಮಯದ ಬೇಡಿಕೆಯಾಗಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ಮೂಲಕ ಈ ರಸ್ತೆಯ ಕನಸು ನನಸಾಗುತ್ತಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ನಿರ್ಮಾಣ ಕಾರ್ಯ ನಡೆಯಲಿದೆ. ಈ ರಸ್ತೆ ನಿರ್ಮಾಣ […]

ಮಹಾಲಿಂಗೇಶ್ವರ ದೇಗುಲದ ಸಮೀಪದಿಂದ ರೈಲ್ವೆ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ರಸ್ತೆ ನಿರ್ಮಾಣ: ಫಲಾನುಭವಿಗಳ ಜೊತೆ ಶಾಸಕರ ಸಭೆ Read More »

ಬೆಳ್ತಂಗಡಿ : ಪ್ರಚೋದನಕಾರಿ ಪೋಸ್ಟ್‌ ಆರೋಪದಲ್ಲಿ ಸೆರೆಯಾಗಿದ್ದ ಯುವತಿಗೆ ಮಧ್ಯರಾತ್ರಿ ಜಾಮೀನು

ಸೋಷಿಯಲ್‌ ಮೀಡಿಯಾದಲ್ಲಿ ಕೋಮು ಪ್ರಚೋದನೆ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಆರೋಪದಲ್ಲಿ ಬಂಧಿತಳಾಗಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಗೆ ಮಧ್ಯಂತರ ಜಾಮೀನು ಲಭಿಸಿದ್ದು ಆಕೆ ಬಿಡುಗಡೆಯಾಗಿದ್ದಾಳೆ. ಜಾಮೀನು ಪಡೆದ ಬಳಿಕ ಆಕೆಯೊಂದಿಗಿನ ಫೊಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯದ ವಿರುದ್ಧ ಗೆಲುವು ಲಭಿಸಿದೆ ಎಂದು ಬರೆದಿದ್ದಾರೆಶಾಸಕರ ಫೇಸ್‌ಬುಕ್ ಪೋಸ್ಟ್ ವೈರಲ್‌ ಆಗಿದೆ. ಭಯೋತ್ಪಾದನಾ ವಿರೋಧಿ ಹಿಂದೂ ಪರವಾದ ಪೋಸ್ಟ್

ಬೆಳ್ತಂಗಡಿ : ಪ್ರಚೋದನಕಾರಿ ಪೋಸ್ಟ್‌ ಆರೋಪದಲ್ಲಿ ಸೆರೆಯಾಗಿದ್ದ ಯುವತಿಗೆ ಮಧ್ಯರಾತ್ರಿ ಜಾಮೀನು Read More »

ಜಾತ್ರೆಯಲ್ಲಿ ಅನ್ಯಕೋಮಿನ ಬಾಲಕನ ಮೇಲೆ ಹಲ್ಲೆ : ಕೇಸ್‌ ದಾಖಲು

ಕಾಲೇಜಿನ ಗೆಳೆಯರೊಂದಿಗೆ ಜಾತ್ರೆಗೆ ಬಂದಿದ್ದ ಬಾಲಕ ಬೆಳ್ತಂಗಡಿ : ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅನ್ಯಕೋಮಿನ 17 ವಯಸ್ಸಿನ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿ ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ ಮಾ.11ರಂದು ತನ್ನ ಸ್ನೇಹಿತರೊಂದಿಗೆ ಉಜಿರೆ

ಜಾತ್ರೆಯಲ್ಲಿ ಅನ್ಯಕೋಮಿನ ಬಾಲಕನ ಮೇಲೆ ಹಲ್ಲೆ : ಕೇಸ್‌ ದಾಖಲು Read More »

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು

ಕಡಬ: ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧಿ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ಪುತ್ರನಿಗೆ ಪದೇಪದೆ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮಾರ್ಚ್ 18ರಂದು ಸಂಜೆ ಬಾಲಕ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧಿ ಸೇವಿಸಿದ್ದಾನೆ. ಬಳಿಕ ಅವನು ಮನೆಯಲ್ಲಿ ಅಸ್ವಸ್ಥಗೊಂಡು ಹೊರಳಾಡುತ್ತಿದ್ದಾನೆಂದು ತಾಯಿ ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಬಂದ ತಂದೆ, ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು Read More »

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ

ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ: ಸದಾನಂದ‌ ಮಾವಜಿ ಭಾಷೆಯನ್ನು ಬಳಸಿದಷ್ಟು ಉಳಿಯುತ್ತದೆ, ಬೆಳೆಯುತ್ತದೆ: ಶೋಭಾ ಚಿದಾನಂದ ಸುಳ್ಯ: ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ- ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜ‌ನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ ವತಿಯಿಂದ ಸುಳ್ಯದ ನೆಹರೂ

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ Read More »

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ

ಸುಬ್ರಹ್ಮಣ್ಯ: ಹಾಲಿನ ಡೈರಿಯಿಂದ ಮತ್ತು ದಿನಸಿ ಅಂಗಡಿಯಿಂದ ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಆರೋಪಿಯನ್ನು ಕೇರಳ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್‌ಗೆ ನ್ಯಾಯಾಲಯವು ಕಲಂ 331(4) BNS ಅಡಿಯಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಿದೆ. ಜೊತೆಗೆ ಕಲಂ 305 BNS ಅಡಿಯಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ 10

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ Read More »

ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ

ಫಾರ್ಚುನರ್‌ ಕಾರಲ್ಲಿ ದನಗಳನ್ನು ಸಾಗಿಸುತ್ತಿದ್ದ ಆರೋಪಿಗಳು ಮಂಗಳೂರು: ದನಗಳನ್ನು ವಧೆಗಾಗಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಮುಂಜಾನೆ ಸುಮಾರು 4.30ರ ವೇಳೆಗೆ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಬಜರಂಗದಳ ಸಂಘಟನೆಯ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಕಾರಿನೊಳಗೆ ಹಿಂಸಾತ್ಮಕ ರೀತಿಯಲ್ಲಿ 4 ದನಗಳನ್ನು

ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ Read More »

ಬಂಟ್ವಾಳ : ಮನೆಯಂಗಳಕ್ಕೆ ಬಂದ ಬೃಹತ್‌ ಗಾತ್ರದ ಮೊಸಳೆ

ಬಂಟ್ವಾಳ : ಏಳು ಅಡಿ ಉದ್ದವಿದ್ದ ಬೃಹತ್‌ ಗಾತ್ರದ ಮೊಸಳೆಯೊಂದು ಮನೆಯಂಗಳಕ್ಕೆ ಬಂದ ಘಟನೆ ಬಂಟ್ವಾಳದಲ್ಲಿ ಮುಂಜಾನೆ ವೇಳೆ ಸಂಭವಿಸಿದೆ. ಸರಪಾಡಿ ನಾವೂರು ಗ್ರಾಮದ ಪೂಪಾಡಿಕಟ್ಟೆ ನೆಕ್ಕಿಲಾರು ರಾಜೇಶ್ ನಾಯಕ್ ಎಂಬವರ ಮನೆಯ ಅಂಗಳಕ್ಕೆ ಈ ಮೊಸಳೆ ಬಂದಿದೆ. ನೇತ್ರಾವತಿ ನದಿ ತೀರದಿಂದ ಅವರ ಮನೆ ಸುಮಾರು 250 ಮೀಟರ್‌ ದೂರದಲ್ಲಿದೆ. ನೇತ್ರಾವತಿ ನದಿ ತೀರದಿಂದ ಸುಮಾರು 250 ಮೀಟರ್‌ ದೂರದಲ್ಲಿ ಇವರ ಮನೆಯಿದೆ. ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮನೆಯ ಹೊರಗೆ ತರಗೆಲೆಗಳ ಶಬ್ದ

ಬಂಟ್ವಾಳ : ಮನೆಯಂಗಳಕ್ಕೆ ಬಂದ ಬೃಹತ್‌ ಗಾತ್ರದ ಮೊಸಳೆ Read More »

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಹಣ, ತಿಂಡಿಯ ಆಮಿಷವೊಡ್ಡಿ ಕೃತ್ಯ ಎಸಗಿದ ಯುವಕ​ಮಂಗಳೂರು : ಒಂಬತ್ತು ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆಕಾರು ಪೋಸ್ಟ್ ವ್ಯಾಪ್ತಿಯ ಮಡ್ಯಾರ್ ನಿವಾಸಿ, ಬಿಜೈನ ಲಾಜಿಸ್ಟಿಕ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆಶೀಶ್ ಪೂಜಾರಿ (33) ಬಂಧಿತ ಆರೋಪಿ. ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ವಿಕೃತ ಚಟುವಟಿಕೆಗಳಿಗೆ ಪ್ರೇರೇಪಿಸಿದಲ್ಲದೆ, ದೈಹಿಕ ದೌರ್ಜನ್ಯ ಎಸಗಿರುವ ಬಗ್ಗೆ ಪೋಷಕರು ನೀಡಿದ ದೂರಿನ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ Read More »

ವ್ಯವಹಾರ ವೈಷಮ್ಯ: ವಾಹನ ಗುದ್ದಿ ವ್ಯಕ್ತಿಯ ಕೊಲೆಗೆ ಪ್ರಯತ್ನ, ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ಭೂಮಿ ವ್ಯವಹಾರಕ್ಕೆ ಸಂಬಂಧಿಸಿದ ಹಳೆಯ ದ್ವೇಷಕ್ಕೆ ವ್ಯಕ್ತಿಯೋರ್ವರನ್ನು ವಾಹನ ಅಪಘಾತ ಮಾಡಿ ಕೊಲೆ ಮಾಡಲು ಹೊರಟ ಆತಂಕಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಗಂಭೀರ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಲಿಕಟ್ಟೆಯ ‌ಮೋಹನದಾಸ್ ಶೆಟ್ಟಿ ಎಂಬವರ ದ್ವಿಚಕ್ರ ವಾಹನಕ್ಕೆ ಹಳೆ ದ್ವೇಷದ ಕಾರಣಕ್ಕೆ ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎಂಬಾತ ಕಾರು ಹತ್ತಿಸಿ ಕೊಲೆ ಮಾಡುವ ಪ್ರಯತ್ನ ಮಾಡಿದ್ದಾನೆ. ಘಟನೆಯಲ್ಲಿ ಮೋಹನ ದಾಸ ಶೆಟ್ಟಿ ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ

ವ್ಯವಹಾರ ವೈಷಮ್ಯ: ವಾಹನ ಗುದ್ದಿ ವ್ಯಕ್ತಿಯ ಕೊಲೆಗೆ ಪ್ರಯತ್ನ, ಆರೋಪಿ ಪೊಲೀಸ್ ವಶಕ್ಕೆ Read More »

error: Content is protected !!
Scroll to Top