ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್ ದಾಳಿ
ಗಂಭೀರ ಗಾಯಗೊಂಡ ಪೈಂಟರ್ ಆಸ್ಪತ್ರೆಗೆ ದಾಖಲು ಬಂಟ್ವಾಳ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೃತ್ಯದಿಂದ ಉದ್ವಿಗ್ನಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಇನ್ನೊಂದು ಹತ್ಯಾ ಯತ್ನ ನಡೆದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರುಗಳಿಂದ ದಾಳಿ ಮಾಡಲಾಗಿದೆ. ಅಕ್ಕರಂಗಡಿ ನಿವಾಸಿ ಹಮೀದ್ (38) ಎಂಬವರಿಗೆ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಅಕ್ಕರಂಗಡಿಯ ಪೈಂಟಿಂಗ್ ಕೆಲಸ […]
ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್ ದಾಳಿ Read More »









