ದಕ್ಷಿಣ ಕನ್ನಡ

ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ಮಹೋತ್ಸವದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 75ನೇ ಕಾರ್ಯಕ್ರಮವಾಗಿ ಗಾಂಡಿವ ನಿಂದನೆ ತಾಳಮದ್ದಳೆ ಇಚ್ಚ್ಯೂರು  ಶ್ರೀಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜರಗಿತು. ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾಗವತರಾಗಿ ಸುರೇಶ್ ರಾವ್ ಬಿ, ನಿತೀಶ್ ಕುಮಾರ್ ವೈ, ಪದ್ಮನಾಭ ಕುಲಾಲ್ ಇಳಂತಿಲ ಹೀಮ್ಮೆಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀಪತಿ ಭಟ್ ಉಪ್ಪಿನಂಗಡಿ  ಹಾಗೂ ಅರ್ಥಧಾರಿಗಳಾಗಿ ಜಬ್ಬಾರ್ ಸಮೊ (ಅರ್ಜುನ), ದಿವಾಕರ ಆಚಾರ್ಯ […]

ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ Read More »

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಟಿಪ್ಪರ್

ಸುಳ್ಯ : ಪಿಕಪ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಮೇ. 11) ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ನಡೆದಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವು ಬಳಿ ಸಮೀಪಿಸುತ್ತಿದ್ದಂತೆ ಮುಂಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕನು ಕೂಡಲೇ ವಾಹನ ನಿಲ್ಲಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅಗ್ನಿಯ ತೀವ್ರತೆಗೆ ಪಿಕಪ್ ವಾಹನ ಸಂಪೂರ್ಣ ಸುಟ್ಟು ಹೋಗಿದೆ ಎನ್ನಲಾಗಿದೆ

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಟಿಪ್ಪರ್ Read More »

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್

ಮಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ವಿಷಯನುಸಾರವಾಗಿ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. *ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದಿರೆ

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್ Read More »

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ

ಮಂಗಳೂರು : ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು,  ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ Read More »

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..!

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಡೆಯುತ್ತಿದ್ದ ವೇಳೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ ಐ ಠಾಣಾ ವ್ಯಾಪ್ತಿಯ ಪಳಿಕೆ ಎಂಬಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ವಿಟ್ಲ ಠಾಣೆಯಲ್ಲಿ ಮಧ್ಯವರ್ತಿ ಮಾಡುತ್ತಿರುವ ಈ ಹಿಂದೆ ಪಿರಿಯಾಪಟ್ಟಣ ಮತ್ತು ಉಪ್ಪಿನಂಗಡಿಯಲ್ಲಿ ಹನಿಟ್ರಾಪ್ ನಡೆಸಿ ಸಿಕ್ಕಿಬಿದ್ದಿರುವ ಆರೋಪಿ ವಿಟ್ಲದ ಜಮಾಲ್ ಜೊತೆ ಎಸೈ ಅವರು ಸೇರಿಕೊಂಡು ಜುಗಾರಿ ಆರೋಪಿಗೆ ಕರೆ ಮಾಡಿದ್ದಾರೆ. ಜಮಾಲ್ ಜೊತೆ ಮಾತುಕತೆ ನಡೆಸಿ ಮೂವತ್ತು ಸಾವಿರ ನೀಡಬೇಕು.

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..! Read More »

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು

ವಿಟ್ಲ: ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ ಗೆ ಬೀಗ ಹಾಕುವ ವೇಳೆ ವಿಚಾರಿಸಲು ಬಂದ ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ವಿಕೃತಿ ಮೆರೆದ ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ತಿಳಿದು ಬಂದಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದರಿಂದ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ. ಇದನ್ನು

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು Read More »

ಭಾರತ ಪಾಕಿಸ್ತಾನ ಯುದ್ದ ಕಾರ್ಮೋಡ ಹಿನ್ನಲೆ | ಮಂಗಳೂರಿನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಮಂಗಳೂರು: ಪೆಹಲ್ಗಾಮ್ ನಲ್ಲಿ ಉಗ್ರರು ಅಮಾನುಷವಾಗಿ ಭಾರತೀಯರ ಹತ್ಯೆ ಮಾಡಿದ್ದಾರೆ. ಅದಕ್ಕೆ ಸಮರ್ಥವಾಗಿ ಉತ್ತರ ಕೊಡೋ‌ ಕೆಲಸ ಪ್ರಧಾನಿ ಮೋದಿ ಹಾಗೂ ಸೈನಿಕರು ಮಾಡಿದ್ದಾರೆ. ದೇಶದ ಜನ ಕಾಯ್ತಾ ಇದ್ದ ಉತ್ತರವನ್ನು ಕೊಡೋ ಕೆಲಸ ಆಗಿದೆ. ಪಾಪಿ ಪಾಕಿಸ್ತಾನದ ಪಾಪದ ಕೊಡ ತುಂಬಿದೆ ಎಂದು ಅನಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್‍ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ 25 ವರ್ಷಗಳಿಂದಲೂ ಉಗ್ರರನ್ನ ಸಾಕಿ ನಮ್ಮ ದೇಶದೆ ಮೇಲೆ ಛೂ ಬಿಡೋ ಕೆಲಸ ಪಾಕಿಸ್ತಾನ

ಭಾರತ ಪಾಕಿಸ್ತಾನ ಯುದ್ದ ಕಾರ್ಮೋಡ ಹಿನ್ನಲೆ | ಮಂಗಳೂರಿನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ Read More »

ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ

ಸುಳ್ಯ : ಪ್ರೊ.ಎ.ಎನ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ದೋಷಮುಕ್ತಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿರುವುದಾಗಿ ತಿಳಿದುಬಂದಿದೆ. 2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ ನಡೆದಿದ್ದು,  ಈ ಪ್ರಕರಣ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2016 ರಲ್ಲಿ ಈ ಪ್ರಕರಣ ತಪ್ಪಿ ಹೋಗಿತ್ತು. ಈ ತೀರ್ಪಿನ ವಿರುದ್ಧ ಸರಕಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ವಿಚಾರಣೆ ನಡೆದು 2023 ರಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಇದರ ವಿರುದ್ಧ ಶಿಕ್ಷೆಗೊಳಗಾದವರು ಸುಪ್ರೀಂಕೋರ್ಟಿನ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟು

ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ Read More »

ಆಪರೇಷನ್‍ ಸಿಂಧೂರ : ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾಥನೆ

ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ನಡೆದ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ಹಿನ್ನಲೆಯಲ್ಲಿ ವೀರ ಸೖನಿಕರ ಮನೋಸ್ಥೖರ್ಯವನ್ನು ಹೆಚ್ಚಿಸಲು ಮತ್ತು ಪ್ರಧಾನಮಂತ್ರಿಯವರಿಗೆ ಶಕ್ತಿ ನೀಡಲು ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ನರಿಮೊಗರು ಶಕ್ತಿ ಕೇಂದ್ರದ ವತಿಯಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಅಪರೇಶನ್ ಸಿಂಧೂರ ಹೆಸರಿನಲ್ಲಿ ಪಹಲ್ಗಾಂನಲ್ಲಿ ನಮ್ಮ ಹಿಂದೂಗಳನ್ನು ಕೊಂದ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಣ್ಣುಮಾಡಿದ ನಮ್ಮ ವೀರ ಸೖನಿಕರ ಮನೋಸ್ಥೖರ್ಯವನ್ನು ಹೆಚ್ಚಿಸಲು ಹಾಗೂ  ಪ್ರಧಾನಮಂತ್ರಿಯವರಿಗೆ ಶಕ್ತಿ ನೀಡಲು ಪ್ರಾರ್ಥಿಸಲಾಯಿತು. ಈ

ಆಪರೇಷನ್‍ ಸಿಂಧೂರ : ನರಿಮೊಗರು ಶಕ್ತಿ ಕೇಂದ್ರದಿಂದ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಾಥನೆ Read More »

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ತನಿಖೆಗೆ ರಾಜ್ಯಪಾಲರಿಗೆ ಮನವಿ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್. ಐ. ಎ. ತನಿಖೆ ನಡೆಸುವಂತೆ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ,

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ತನಿಖೆಗೆ ರಾಜ್ಯಪಾಲರಿಗೆ ಮನವಿ Read More »

error: Content is protected !!
Scroll to Top