ದಕ್ಷಿಣ ಕನ್ನಡ

ಯಕ್ಷಧ್ರುವ ಪಟ್ಲ ಹವ್ಯಾಸಿ ಘಟಕದ ಸಭೆ

ಮಂಗಳೂರಿನ ಬಳ್ಳಾಲ್ ಬಾಗ್ ಪತ್ತುಮಡಿ ಸೌಧದಲ್ಲಿ ನೂತನವಾಗಿ ರಚಿತವಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕದ ಸಭೆಯು ಅಧ್ಯಕ್ಷರಾದ ರಾಜಾರಾಮ ಹೊಳ್ಳ ಕೈರಂಗಳ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಹವ್ಯಾಸಿ ಘಟಕದಿಂದ ಪ್ರತಿ ತಿಂಗಳಲ್ಲಿ ಒಂದು ಕಾರ್ಯಕ್ರಮವನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವ ಬಗ್ಗೆ, ಯಕ್ಷಗಾನ ಸಂಘಗಳ ಅರ್ಹ ಸದಸ್ಯರನ್ನು ಘಟಕಕ್ಕೆ ಸೇರ್ಪಡೆಗೊಳಿಸುವುದರೊಂದಿಗೆ ಆಯಾಯ ಪರಿಸರದಲ್ಲಿ ಯಕ್ಷಗಾನೀಯ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚರ್ಚಿಸಲಾಯಿತು. ಜೂನ್ 1ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವ […]

ಯಕ್ಷಧ್ರುವ ಪಟ್ಲ ಹವ್ಯಾಸಿ ಘಟಕದ ಸಭೆ Read More »

ದೇಶದ ಭದ್ರತೆ ಹಾಗೂ ಸಾರ್ವಭೌಮತೆಯ ಜತೆಗೆ ಗಟ್ಟಿಯಾಗಿ ನಿಲ್ಲೋಣ : ವಿ ಸುನಿಲ್ ಕುಮಾರ್

ಕಾರ್ಕಳ : ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ. ಈ ದಾಳಿಯಲ್ಲಿ ನೂರಾರು ಉಗ್ರರು ಹತರಾಗಿದ್ದು ಭಾರತದ ಜತೆಗೆ ಪಾಕಿಸ್ತಾನ ಇನ್ನೆಂದು ಕುಚೋದ್ಯ ನೀಡದಂತ ಪೆಟ್ಟು ನೀಡಲಿ ಎಂದು ಆಶಿಸುತ್ತೇನೆ. ದೇಶ ಈಗ ಯುದ್ಧದಂಥ ಸ್ಥಿತಿಯನ್ನು ಎದುರಿಸುತ್ತಿದ್ದು ದೇಶದೊಳಗೂ ಕೆಲ ವಿಚ್ಛಿದ್ರಕಾರಿ ಮನಸುಗಳು ವಿಷಕಕ್ಕುವ ಕೆಲಸ ಮಾಡಬಹುದು. ಇವರ ಬಗ್ಗೆ ಜಾಗೃತರಾಗಿರುತ್ತಾ, ಕೇಂದ್ರ ಸರ್ಕಾರ ನೀಡುವ ಭದ್ರತಾ ಸೂಚನೆಗಳನ್ನು

ದೇಶದ ಭದ್ರತೆ ಹಾಗೂ ಸಾರ್ವಭೌಮತೆಯ ಜತೆಗೆ ಗಟ್ಟಿಯಾಗಿ ನಿಲ್ಲೋಣ : ವಿ ಸುನಿಲ್ ಕುಮಾರ್ Read More »

ಬಾಲಕಿಗೆ ಲೈಂಗಿಕ ಕಿರುಕುಳ | ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟಣೆ ಶಿರ್ಲಾಲುವಿನಲ್ಲಿ ನಡೆದಿದೆ.  ಪರಿಣಾಮ ಆಕೆ ಗರ್ಭಾವತಿಯಾಗಿದ್ದು, ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ನೀಡಿದವ ಶಿರ್ಲಾಲು ಗ್ರಾಮದ ಸನತ್ (28ವ) ಎಂಬವನು ಎಂದು ಗುರುತಿಸಲಾಗಿದೆ. ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಆಗಾಗ ಮನೆಗೆ ಬಂದವನು ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. 2024 ಮೇ. 22ರಂದು ಬಾಲಕಿಯ ಜನ್ಮ ದಿನದ

ಬಾಲಕಿಗೆ ಲೈಂಗಿಕ ಕಿರುಕುಳ | ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಕೆ.ವಿ.ಜಿ. ಅಮರ ಜ್ಯೋತಿ ಪ.ಪೂ. ಕಾಲೇಜು | ಎಸ್‍.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ಕಾಲೇಜಿನಿಂದ ಸುವರ್ಣಕಾಶ | CET/NEET/JEE/CA Foundation ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ತರಬೇತಿ

ಸುಳ್ಯ: ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಸದಾ ಮಿಡಿಯುವ ಕೆ.ವಿ.ಜಿ. ಅಮರ ಜ್ಯೋತಿ ಪ.ಪೂ. ಕಾಲೇಜಿನಲ್ಲಿ ಇದೀಗ ಎಸ್‍.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ಕಾಲೇಜಿನಿಂದ ಸುವರ್ಣಕಾಶವನ್ನಿತ್ತಿದೆ. CET/NEET/JEE/CA Foundation ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ತರಬೇತಿ ನಡೆಯಲಿದೆ.   ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರವೆನಿಸಿಕೊಂಡಿರುವ ಸುಳ್ಯ ತಾಲೂಕು ಇದೀಗ ಶಿಕ್ಷಣ ಬ್ರಹ್ಮ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ ದೂರಗಾಮಿ ಚಿಂತನೆಯ ಫಲವಾಗಿ ಭಾರತದ ಭೂಪಟದಲ್ಲಿ ವಿದ್ಯಾನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಚಾರ. ಬಹುಮುಖಿ ಶಿಕ್ಷಣದೊಂದಿಗೆ ಸುಳ್ಯ ತಾಲೂಕಿನ

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಕೆ.ವಿ.ಜಿ. ಅಮರ ಜ್ಯೋತಿ ಪ.ಪೂ. ಕಾಲೇಜು | ಎಸ್‍.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕೆ.ವಿ.ಜಿ. ಕಾಲೇಜಿನಿಂದ ಸುವರ್ಣಕಾಶ | CET/NEET/JEE/CA Foundation ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ತರಬೇತಿ Read More »

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ನಗರದ ಬಜೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ನಲ್ಲಿ ಮನೀಶ್‍ ಎಸ್‍.ಎಂಬ ಹೆಸರಿನವರು “ನಮ್ಮ ಕಾರ್ಯಕರ್ತನಾದ ಸುಹಾಸ್ ಬಜ್ಜೆಯ ಹತ್ಯೆಯನ್ನು ಖಂಡಿಸಿ ಇಂದು ಬೆಳಗ್ಗೆ 6:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ದ ಕ ಜಿಲ್ಲೆ ಸಂಪೂರ್ಣ ಬಂದ್. ಸುಹಾಸ್ ರವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ಹಿಂದೂ ಸಾಗರದ ಬಿಂದು ಬಿಂದುಗಳೇ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು Read More »

ಮೋತಿಬಾಯಿ ಕೆ. ಯಸ್ ಇವರಿಗೆ ಡಾಕ್ಟರೇಟ್ ಗೌರವ

ಆಂಧ್ರಪ್ರದೇಶದ ಕುಪ್ಪಮ್  ದ್ರಾವಿಡಿಯನ್ ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗಕ್ಕೆ ಕುಂದಾಪುರದ ಭಂಡಾರಕಾರ್ಸ್ ಪದವಿ ಕಾಲೇಜಿನ ಆಂಗ್ಲ ಭಾಷಾ ಅಸೋಸಿಯೇಟ್ ಪ್ರೊಪೆಸರ್ ಮೋತಿಬಾಯಿ ಕೆ. ಎಸ್. ರವರಿಗೆ ಡಾಕ್ಟರೇಟ್ ಗೌರವ ಲಭಿಸಿದೆ. ಉಡುಪಿ ಎಂ. ಜಿ. ಎಂ ಕಾಲೇಜಿನ ಆಂಗ್ಲ ಭಾಷಾ ಪ್ರೊಪೆಸರ್ ಡಾ! ಶ್ರೀನಿವಾಸ್ ಅವರ ಮಾರ್ಗದರ್ಶನ ದಲ್ಲಿ  “” The treatment of women characters in the selected plays of Dr Girish kaarnad “( ಗಿರೀಶ ಕಾರ್ನಾಡ್ ರ ಆಯ್ದ ನಾಟಕಗಳಲ್ಲಿ

ಮೋತಿಬಾಯಿ ಕೆ. ಯಸ್ ಇವರಿಗೆ ಡಾಕ್ಟರೇಟ್ ಗೌರವ Read More »

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ  ದಕ್ಷಿಣ ಕನ್ನಡ ಜಿಲ್ಲಾ ಬಂದ್‍ ಕರೆ ಗೆ ನೀಡಿದ ಬೆನ್ನಲ್ಲೇ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ  ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಈ ವೇಳೆ BNS ಕಾಯ್ದೆ 353 (2) 196 (b) (1) 49 ಹಾಗೂ 324

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍ Read More »

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯ ಪ್ರಕರಣದ ಕುರಿತಾಗಿ ಸೋಶಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಬ್ಬಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲಿಸರು ಕಠಿಣಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.  ‘ರಾತ್ರಿ 9.30ಕ್ಕೆ ಭರತ್ ಕುಮೇಲ್ ಕೊಲ್ಲುತ್ತೇವೆ’ ಎಂಬ ಸಂದೇಶ ರವಾಣೆಯಾದ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಪೋಲಿಸರು ಹೈ ಅಲರ್ಟ್‍ ಆಗಿದ್ದಾರೆ.  ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಗಳು, ಫುಟ್ ಪಾತ್

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ Read More »

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕಡಬ: ಮನೆಯ ತೋಟದಲ್ಲಿದ್ದ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ. ಆಯ ತಪ್ಪಿ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.   ಮೃತಪಟ್ಟ ವ್ಯಕ್ತಿಯನ್ನು ದಿ। ಐತಪ್ಪ ಪೂಜಾರಿ ಅವರ ಪುತ್ರ ಉಮೇಶ್ ಪೂಜಾರಿ (46) ಎಂದು ತಿಳಿದುಬಂದಿದೆ. ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಉಮೇಶ್ ಪೂಜಾರಿ

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಆರೋಪಿಯೊಬ್ಬನ ಸಂಬಂಧಿಕ ಮಹಿಳೆಯರು ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡುವಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಕಾರಿನ ಸಮೀಪ ಬಂದಿದ್ದರು. ಈ ಪೈಕಿ ಓರ್ವ ಮಹಿಳೆ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಆರೋಪಿಯೊಬ್ಬನ ಸಮೀಪ ಸಾಗಿ ಬಂದಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆಯಲ್ಲಿ ಇವರ ಪಾತ್ರವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ Read More »

error: Content is protected !!
Scroll to Top