ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಜಾನವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿವುದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದೆ ಏಂದು ಜಯಂತ್ ಗೌಡ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಜಾನುವಾರ ಸಾಗಾಟದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, […]
ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ Read More »










