ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಕಾಮಗಾರಿ | ರೈಲು ಸಂಚಾರ ತಾತ್ಕಾಲಿಕ ಬಂದ್
ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೇ ರಸ್ತೆಯಲ್ಲಿ ಕಾಮಗಾರಿ ಪ್ರಯುಕ್ತ ಜೂ.1 ರಿಂದ ನವೆಂಬರ್ 1 ರ ವರೆಗೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ವಿದ್ಯುದೀಕರಣ ಕಾಮಗಾರಿ ನಡೆಯುವ ಈ ಮಾರ್ಗದಲ್ಲಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ ಹಾಗೂ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸಪ್ರೆಸ್ ರದ್ದಾಗಲಿದೆ. ಜೂನ್ 1 ರಿಂದ ಅಕ್ಟೋಬರ್ 30ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ ಎಕ್ಸ್ ಪ್ರೆಸ್ ರೈಲು, ಜೂನ್ 2 ರಿಂದ […]
ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಕಾಮಗಾರಿ | ರೈಲು ಸಂಚಾರ ತಾತ್ಕಾಲಿಕ ಬಂದ್ Read More »