ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪತಿ
ಸುಳ್ಯ: ಪತಿಯು ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಜ.I7ರ ತಡ ರಾತ್ರಿ ಸುಳ್ಯ ತಾಲೂಕಿನ ದೊಡ್ಡ ತೋಟ ಸಮೀಪದ ನೆಲ್ಲೂರು ಕೆಮ್ರಾಜಿ ಗ್ರಾಮದ ಕೊಡಿಮಜಲು ಎಂಬಲ್ಲಿ ನಡೆದಿದೆ. ನೆಲ್ಲೂರು ಕೆಮ್ರಾಜಿ ಗ್ರಾಮದ ಕೋಡಿಮಜಲು ರಾಮಚಂದ್ರ ಕೊಲೆ ಆರೋಪಿ. ಆತನ ಪತ್ನಿ ವಿನೋದ ಹತ್ಯೆಯಾದವರು. ರಾಮಚಂದ್ರ ಪತ್ನಿಯನ್ನು ಕೋವಿಯಿಂದ ಗುಂಡಿಕ್ಕಿ ಕೊಂದು ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಕೌಟುಂಬಿಕ ಕಲಹವೇ ಕೃತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಮದ್ಯ ಸೇವಿಸಿ ಬಂದು […]
ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪತಿ Read More »