ಇಂದು ದ.ಕ ಬಂದ್, ಮಂಗಳೂರಿನಲ್ಲಿ ಬಸ್ಗೆ ಕಲ್ಲು ತೂರಾಟ
ಸುಹಾಸ್ ಶೆಟ್ಟಿ ಕೊಲೆಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ವಿಶ್ವ ಹಿಂದೂ ಪರಿಷತ್ ಕರೆ ಕೊಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಮಂಗಳೂರಲ್ಲಿ ವಾಹನ ಸಂಚಾರ ಬಹುತೇಕ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಮಂಗಳೂರಿನಲ್ಲಿ ಸಂಚಾರ ಆರಂಭಿಸಿದ ಬಸ್ಗೆ ಕಲ್ಲು ತೂರಲಾಗಿದೆ. ಗುಂಪೊಂದು ಹಂಪನಕಟ್ಟೆ ಬಳಿ ಬಸ್ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ […]
ಇಂದು ದ.ಕ ಬಂದ್, ಮಂಗಳೂರಿನಲ್ಲಿ ಬಸ್ಗೆ ಕಲ್ಲು ತೂರಾಟ Read More »










