ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ
ಇನ್ಸ್ಪೆಕ್ಟರ್ ವಿರುದ್ಧ ಕರ್ತವ್ಯ ಲೋಪ ಆರೋಪ – ಉನ್ನತ ತನಿಖೆಗೆ ಒತ್ತಾಯ ಮಂಗಳೂರು: ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾಣದ ಸಮೀಪ ಕೊಲೆಯಾದ ಕೇರಳದ ಯುವಕನ ಶವವನ್ನು ಆತನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲಪಳ್ಳಿ ನಿವಾಸಿಯಾಗಿದ್ದ ಯುವಕ ಅಶ್ರಫ್ ಎಂಬಾತ ಏ.27ರಂದು ಯುವಕರ ಗುಂಪಿನ ಹೊಡೆತಕ್ಕೆ ಸಿಕ್ಕಿ ಸಾವಿಗೀಡಾಗಿದ್ದಾನೆ. ಮಂಗಳೂರಿನ ವೆನ್ಲಾಕ್ ಶವಾಗಾರದಲ್ಲಿದ್ದ ಅಶ್ರಫ್ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ ಪೊಲೀಸರಿಂದ ಪಡೆದುಕೊಂಡಿದ್ದಾರೆ. ಮಧ್ಯರಾತ್ರಿ ಕೇರಳದಿಂದ […]
ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ Read More »









