ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ
ಮಂಗಳೂರು : ಅನೇಕ ಕಡೆಗಳಲ್ಲಿ ಗೋ ಹತ್ಯೆ, ಗೋ ಸಾಗಾಟದ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಅಂತಹದ್ದೇ ಗೋ ಸಾಗಾಟ ಮಾಡುತ್ತಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ರಸ್ತೆಯಲ್ಲಿ ಅಕ್ರಮ ದನ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಯುವಕರು ಪೊಲೀಸರ ವಶವಾದ ಘಟನೆ ನಿನ್ನೆ (ಏ.24) ತಡರಾತ್ರಿ ನಡೆದಿದೆ. ಯುವಕರು ಮೂರು ದನಗಳಿಗೆ ಆಹಾರ ನೀಡುತ್ತಾ ಅದನ್ನು ಹಿಡಿದು ವಾಹನದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಸಂಶಯಗೊಂಡ ಸ್ಥಳೀಯರು ತಡೆದು ಪ್ರಶ್ನಿಸಿದ್ದಾರೆ. ಬಳಿಕ […]
ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ Read More »










